ಶಬರಿಮಲೆ ಚಿನ್ನ ಕಳವು ಪ್ರಕರಣ | ಎಸ್ಐಟಿಯಿಂದ ಬಹುಭಾಷಾ ನಟ ಜಯರಾಮ್ ವಿಚಾರಣೆ
ಚೆನ್ನೈ: ಕೇರಳದ ಪವಿತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ವಾರದ ಚಿನ್ನದ ಫಲಕಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ನಟ ಜಯರಾಮ್ ಅವರನ್ನು ವಿಶೇಷ ...
Read moreDetailsಚೆನ್ನೈ: ಕೇರಳದ ಪವಿತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ದ್ವಾರದ ಚಿನ್ನದ ಫಲಕಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ನಟ ಜಯರಾಮ್ ಅವರನ್ನು ವಿಶೇಷ ...
Read moreDetailsತಿರುವನಂತಪುರ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ಬೆಂಗಳೂರು, ಬಳ್ಳಾರಿ, ತಿರುವನಂತಪುರ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ...
Read moreDetailsಕೇರಳ :ಶಬರಿಮಲೆಯ ವಾರ್ಷಿಕ ಯಾತ್ರೆಗಾಗಿ ಇಂದಿನಿಂದ ಎರಡು ತಿಂಗಳ ಕಾಲ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಮೊದಲ ದಿನವೇ ಅಯ್ಯಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ...
Read moreDetailsತಿರುವನಂತಪುರಂ: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ದ್ವಾರಪಾಲಕ ವಿಗ್ರಹಗಳಿಗೆ ಹೊದಿಸಲಾಗಿದ್ದ ಚಿನ್ನದ ತಗಡುಗಳಲ್ಲಿ ಸುಮಾರು 4.54 ಕೆ.ಜಿ. ಚಿನ್ನ ನಾಪತ್ತೆಯಾಗಿರುವ ಗಂಭೀರ ಪ್ರಕರಣವನ್ನು ...
Read moreDetailsರಾಮನಗರ: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಪಡೆದು ಬೆಟ್ಟ ಇಳಿದು ಮರಳಿ ಬರುತ್ತಿದ್ದ ವೇಳೆ ಮಾಲಾಧಾರಿಯೊಬ್ಬರು ಹೃದಯಾಘಾತ(Heart Attack)ಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಕನಕಪುರ (Kanakapur) ಮೂಲದ ...
Read moreDetailsರಾಮನಗರ: ಮಾಲಾಧಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ಅಯ್ಯಪ್ಪ ದೇವಸ್ಥಾನದ ಹತ್ತಿರ ನಡೆದಿದೆ. ಕೇರಳದ (Kerala) ಶಬರಿಮಲೆ (Sabarimala) ಅಯ್ಯಪ್ಪ ದೇವಸ್ಥಾನ (Ayyappa Temple)ದ ಹತ್ತಿರ ಇರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.