1.12 ಕೋಟಿ ನೌಕರರಿಗೆ ಗುಡ್ ನ್ಯೂಸ್; ಇಷ್ಟು ಹೆಚ್ಚಾಗಲಿದೆ 8ನೇ ವೇತನ ಆಯೋಗದ ಸಂಬಳ
ಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೊಗದ ರಚನೆಗೆ ಅನುಮತಿ ನೀಡಿದೆ. ಶೀಘ್ರದಲ್ಲೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರಿ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರವು 8ನೇ ವೇತನ ಆಯೊಗದ ರಚನೆಗೆ ಅನುಮತಿ ನೀಡಿದೆ. ಶೀಘ್ರದಲ್ಲೇ ವೇತನ ಆಯೋಗವನ್ನು ರಚಿಸಲಾಗುತ್ತದೆ ಎಂದು ಕೂಡ ಹೇಳಲಾಗುತ್ತಿದೆ. ಇದರ ಮಧ್ಯೆಯೇ, ಕೇಂದ್ರ ಸರ್ಕಾರಿ ...
Read moreDetailsಬೆಂಗಳೂರು: ಜಾಗತಿಕ-ಭೌಗೋಳಿಕ ಸಂಘರ್ಷ, ಸುಂಕದ ನೀತಿಗಳಿಂದಾಗಿ ಅಮೆರಿಕದಲ್ಲಿ ಆರ್ಥಿಕ ಹಿಂಜರಿತದ ಭೀತಿ ಸೇರಿ ಹಲವು ಕಾರಣಗಳಿಂದಾಗಿ ವಿಶ್ವದ ಐಟಿ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿವೆ. ಭಾರತದಲ್ಲೂ ಇನ್ಫೋಸಿಸ್, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.