ಬೈಂದೂರು | 200 ಚೀಲ ಅಡಿಕೆ ಕದ್ದು ಪರಾರಿ : ಆರೋಪಿಗಳ ಬಂಧನ
ಉಡುಪಿ/ಬೈಂದೂರು : ಸುಮಾರು 5,60,000 ರೂ. ಮೌಲ್ಯದ 200 ಚೀಲ ಅಡಿಕೆ ಕದ್ದಂತಹ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಠಾಣ ವ್ಯಾಪ್ತಿಯ ಶಿರೂರು ಹಡವಿನಗದ್ದೆಯಲ್ಲಿರುವ ಮಸೂದ್ ...
Read moreDetailsಉಡುಪಿ/ಬೈಂದೂರು : ಸುಮಾರು 5,60,000 ರೂ. ಮೌಲ್ಯದ 200 ಚೀಲ ಅಡಿಕೆ ಕದ್ದಂತಹ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಠಾಣ ವ್ಯಾಪ್ತಿಯ ಶಿರೂರು ಹಡವಿನಗದ್ದೆಯಲ್ಲಿರುವ ಮಸೂದ್ ...
Read moreDetailsವಿದ್ಯುತ್ ಕಂಬ ಏಕಾಏಕಿ ಧರೆಗೆ ಉರುಳಿ ಬಿದ್ದಿದ್ದು, ಇಬ್ಬರು ಸೊಂಟ ಮುರಿದುಕೊಂಡಿರುವ ಘಟನೆ ಯಾದಗಿರಿ ನಗರದ ವೀರಶೈವ ಬಸವೇಶ್ವರ ಕಲ್ಯಾಣ ಮಂಟಪದ ಹಿಂದೆ ನಡೆದಿದೆ. ಶಿಥಿಲಗೊಂಡ ಕಂಬ ...
Read moreDetailsದಾವಣಗೆರೆ: ರೌಡಿ ಶೀಟರ್ ಸಂತೋಷ್ ಅಲಿಯಾಸ್ ಕಣುಮ ಕೊಲೆ ಕೇಸ್ ವಿಚಾರವಾಗಿ, ಪೋಲೀಸರು ತನಿಖೆಯನ್ನು ಈಗಾಗಲೇ ಚುರುಕುಗೊಳಿಸಿದ್ದು, ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಕಳೆದ ವಾರವಷ್ಟೆ ದಾವಣಗೆರೆ ...
Read moreDetailsಮೈಸೂರು: ಪ್ರೇಮಿಗಳಿಬ್ಬರು ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಾರೆ. ನಂಜನಗೂಡಿನಲ್ಲಿ ಈ ಮಂತ್ರ ಮಾಂಗಲ್ಯ ಮದುವೆ ನಡೆದಿದೆ. ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.