ರೇಣುಕಾ ಯಲ್ಲಮ್ಮ ದೇವಿಗೆ 4.5 ಲಕ್ಷ ರೂ. ಮೌಲ್ಯದ ಸೀರೆ!
ವಿಜಯಪುರ ಜಿಲ್ಲೆಯ ಜಂಬಗಿಯ ಪ್ರಭುದೇವರ ಬೆಟ್ಟದ ಶಿವಯೋಗೀಶ್ವರ ಮಹಾರಾಜರ ಸಂಕಲ್ಪದಂತೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಡವಿಲಿಂಗ ಮಹಾರಾಜರು 4.5 ಲಕ್ಷ ಮೌಲ್ಯದ ಸೀರೆಯನ್ನು ಸವದತ್ತಿಯ ರೇಣುಕಾ ...
Read moreDetailsವಿಜಯಪುರ ಜಿಲ್ಲೆಯ ಜಂಬಗಿಯ ಪ್ರಭುದೇವರ ಬೆಟ್ಟದ ಶಿವಯೋಗೀಶ್ವರ ಮಹಾರಾಜರ ಸಂಕಲ್ಪದಂತೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಡವಿಲಿಂಗ ಮಹಾರಾಜರು 4.5 ಲಕ್ಷ ಮೌಲ್ಯದ ಸೀರೆಯನ್ನು ಸವದತ್ತಿಯ ರೇಣುಕಾ ...
Read moreDetailsಟೋಕಿಯೊ ಮೂಲದ ಜಪಾನಿನ ಕಂಟೆಂಟ್ ಕ್ರಿಯೇಟರ್ ಮಾಯೋ ತನ್ನ ಆಕರ್ಷಕ ನೃತ್ಯಗಳಿಂದ ಈಗಾಗಲೇ ಹಲವಾರು ಭಾರತೀಯರ ಮನ ಗೆದ್ದಿದ್ದಾಳೆ. ಇತ್ತೀಚೆಗೆ ಸೀರೆಯುಟ್ಟು ಕುಣಿದ ವಿಡಿಯೋವೊಂದರ ಮೂಲಕ ಸೋಶಿಯಲ್ ...
Read moreDetailsನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸತತ ಎಂಟು ಬಜೆಟ್ ಗಳನ್ನು ಮಂಡಿಸುವ ಮೂಲಕ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಭಾರತದ ರಾಜತಾಂತ್ರಿಕ ಇತಿಹಾಸದಲ್ಲೇ ಸತತವಾಗಿ ...
Read moreDetailsನೀರೆಯ ಅಂದಕ್ಕೆ ಸೀರೆಯೇ ಮೆರಗು…!!ಭಾರತೀಯ ಸಂಸ್ಕೃತಿಯ ಒಂದು ಭಾಗ ಕೂಡ ಸೀರೆ…ಹೀಗಾಗಿ ಭಾರತೀಯ ಮಹಿಳೆಯರ ಪ್ರಮುಖ ಉಡುಗೆಯೇ ಸೀರೆ. ಈಗ ಈ ಸೀರೆಯನ್ನು ಇಡೀ ವಿಶ್ವವೇ ಮೆಚ್ಚು ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಕ್ರಮ ಹಣ ಸಾಗಾಟ ಹೆಚ್ಚಾಗುತ್ತಿದೆ. ಪೊಲೀಸರು ಕೂಡ ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಂಗಳವಾರ ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.