ಅಲ್ಪ ವಿರಾಮ ಕೊಟ್ಟ ಮಳೆರಾಯ
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆಯ ಆರ್ಭಟ ಇಂದು ಕೊಂಚ ತಗ್ಗಿದೆ. ಕೆಲವೆಡೆ ಮಳೆರಾಯ ರಜೆ ಪಡೆಯಲಿದ್ದು, ಸಂಕಷ್ಟದಲ್ಲಿದ್ದ ಜನರು ಕೊಂಚ ...
Read moreDetailsಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆಯ ಆರ್ಭಟ ಇಂದು ಕೊಂಚ ತಗ್ಗಿದೆ. ಕೆಲವೆಡೆ ಮಳೆರಾಯ ರಜೆ ಪಡೆಯಲಿದ್ದು, ಸಂಕಷ್ಟದಲ್ಲಿದ್ದ ಜನರು ಕೊಂಚ ...
Read moreDetailsಗುಜರಾತ್ ರಾಜಧಾನಿ ಅಹ್ಮದಾಬಾದ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಹೊತ್ತಿ ಉರಿಯುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ಸಿಲುಕಿದ್ದ ಕುಟುಂಬವೊಂದನ್ನು ಸ್ಥಳೀಯರು ರಕ್ಷಣೆ ...
Read moreDetailsಬಂಧು ಮಿತ್ರರೇ, ಪೋಸ್ಟ್ ಆಫೀಸ್ ಎಂದರೆ ಈಗ ಬರೀ ಪತ್ರಗಳನ್ನು ಪೋಸ್ಟ್ ಮಾಡುವ ಕಚೇರಿಯಾಗಿ ಉಳಿದಿಲ್ಲ. ಪೋಸ್ಟ್ ಆಫೀಸ್ ಈಗ ವಿಶ್ವಾಸಾರ್ಹ ಬ್ಯಾಂಕ್ ಆಗಿ ಪರಿವರ್ತನೆಯಾಗಿದೆ. ಅದರಲ್ಲೂ, ...
Read moreDetailsಬೆಂಗಳೂರು: ಮಾನವ ಕಳ್ಳ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆದು, 20 ಬಾಲಕಿಯರನ್ನು ರಕ್ಷಿಸಲಾಗಿದೆ. ಅಧ್ಯಕ್ಷ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.