ಎಸ್ಸೆಸ್ಸೆಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಮತ್ತೊಮ್ಮೆ ಪ್ರಥಮ
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತೊಮ್ಮೆ ಪ್ರಥಮ ಸ್ಥಾನದಲ್ಲಿ ಮಿಂಚಿದೆ. ಶೇ. 91.12 ಪ್ರತಿಶತ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡದ ವಿದ್ಯಾರ್ಥಿಗಳು ಮೊದಲ ಸ್ಥಾನದಲ್ಲಿ ರಾರಾಜಿಸಿದ್ದಾರೆ. ...
Read moreDetailsಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತೊಮ್ಮೆ ಪ್ರಥಮ ಸ್ಥಾನದಲ್ಲಿ ಮಿಂಚಿದೆ. ಶೇ. 91.12 ಪ್ರತಿಶತ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡದ ವಿದ್ಯಾರ್ಥಿಗಳು ಮೊದಲ ಸ್ಥಾನದಲ್ಲಿ ರಾರಾಜಿಸಿದ್ದಾರೆ. ...
Read moreDetailsಲಕ್ನೋ: ಐಪಿಎಲ್ 2025ರ 40ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ನ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೇವಲ 130 ...
Read moreDetailsಒಳ್ಳೆಯ ಸ್ಯಾಲರಿ ಇರುತ್ತದೆ, ಖರ್ಚಿನ ಮೇಲೂ ನಿಗಾ ಇರುತ್ತದೆ. ಇಷ್ಟಾದರೂ ತುಂಬ ಜನರಿಗೆ ಕ್ರೆಡಿಟ್ ಕಾರ್ಡ್ ಇಟ್ಟುಕೊಳ್ಳುವುದು ಎಂದರೆ ಭಯ. ಕ್ರೆಡಿಟ್ ಕಾರ್ಡ್ ಇಟ್ಟುಕೊಂಡರೆ ಹೆಚ್ಚಿನ ಖರ್ಚಾಗುತ್ತದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.