ಶಿಕಾರಿಪುರ ಜನರಿಗೆ ಶೀಘ್ರವೇ ಶರಾವತಿ ನೀರು
ಶಿರಾಳಕೊಪ್ಪ ಜನರಿಗೆ ಶೀಘ್ರವೇ ಶರಾವತಿ ನೀರಿನ ಭಾಗ್ಯ ಪ್ರಾಪ್ತಿಯಾಗಲಿದೆ. ನಗರದ ಕುಡಿಯುವ ನೀರಿನ ಬವಣೆ ತೀರಿಸಲು ಯೋಜನೆ ರೂಪಿಸಲಾಗಿದ್ದು, ಸೊರಬ ತಾಲೂಕಿನ ಶಿಗ್ಗದ ಸಮೀಪ ಶರಾವತಿ ನದಿಯಿಂದ ...
Read moreDetailsಶಿರಾಳಕೊಪ್ಪ ಜನರಿಗೆ ಶೀಘ್ರವೇ ಶರಾವತಿ ನೀರಿನ ಭಾಗ್ಯ ಪ್ರಾಪ್ತಿಯಾಗಲಿದೆ. ನಗರದ ಕುಡಿಯುವ ನೀರಿನ ಬವಣೆ ತೀರಿಸಲು ಯೋಜನೆ ರೂಪಿಸಲಾಗಿದ್ದು, ಸೊರಬ ತಾಲೂಕಿನ ಶಿಗ್ಗದ ಸಮೀಪ ಶರಾವತಿ ನದಿಯಿಂದ ...
Read moreDetailsಕಲಬುರಗಿ: ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗಾಣಗಾಪುರ ಧಾರ್ಮಿಕ ಕ್ಷೇತ್ರದಲ್ಲಿ ...
Read moreDetailsಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.