ಈ ವಾರ ಸದ್ದು ಮಾಡಲಿದೆಯೇ ಭೈರತಿ ರಣಗಲ್?
ಹಬ್ಬದ ಸಂದರ್ಭದಲ್ಲಿ ಇತ್ತೀಚೆಗೆ ಹಲವಾರು ಸಿನಿಮಾಗಳು ಬಿಡುಗಡೆಯಾಗಿದ್ದವು. ಹಲವು ಸಿನಿಮಾಗಳು ಜನರಿಗೆ ಇಷ್ಟವಾದರೆ, ಹಲವು ಸಿನಿಮಾಗಳನ್ನು ಇಷ್ಟವಾಗಿಲ್ಲ. ಆದರೆ, ಈ ವಾರ ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ...
Read moreDetailsಹಬ್ಬದ ಸಂದರ್ಭದಲ್ಲಿ ಇತ್ತೀಚೆಗೆ ಹಲವಾರು ಸಿನಿಮಾಗಳು ಬಿಡುಗಡೆಯಾಗಿದ್ದವು. ಹಲವು ಸಿನಿಮಾಗಳು ಜನರಿಗೆ ಇಷ್ಟವಾದರೆ, ಹಲವು ಸಿನಿಮಾಗಳನ್ನು ಇಷ್ಟವಾಗಿಲ್ಲ. ಆದರೆ, ಈ ವಾರ ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ...
Read moreDetailsಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಹಲವರು ಈ ದುರ್ಘಟನೆಗೆ ಕಂಬನಿ ಮಿಡಿದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆಯೇ ...
Read moreDetailsಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವಣ್ಣ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆಯ ನಂತರ ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. ವೈದ್ಯರ ಸಲಹೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.