ಕಾಲ್ತುಳಿತ ಪ್ರಕರಣ; ಸಿದ್ದಗಂಗಾ ಶ್ರೀ ಬೇಸರ
ತುಮಕೂರು: ಬೆಂಗಳೂರು ಮಾಜಿ ಕಮಿಷನರ್ ದಯಾನಂದ್ ಕಾರ್ಯವೈಖರಿ ಬಗ್ಗೆ ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ ಕೊಟ್ಟರೂ ಮಕ್ಕಳ ಜೀವ ತಂದು ಕೊಡುವುದಕ್ಕೆ ಆಗಲ್ಲ. ಸಾಮಾಜಿಕ ಮೀಡಿಯಾಗೆ ...
Read moreDetailsತುಮಕೂರು: ಬೆಂಗಳೂರು ಮಾಜಿ ಕಮಿಷನರ್ ದಯಾನಂದ್ ಕಾರ್ಯವೈಖರಿ ಬಗ್ಗೆ ಸಿದ್ದಗಂಗಾ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋಟಿ ಕೊಟ್ಟರೂ ಮಕ್ಕಳ ಜೀವ ತಂದು ಕೊಡುವುದಕ್ಕೆ ಆಗಲ್ಲ. ಸಾಮಾಜಿಕ ಮೀಡಿಯಾಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.