ಎಸ್.ಎಂ. ಕೃಷ್ಣ ಅಂತ್ಯ ಸಂಸ್ಕಾರದ ಬಗ್ಗೆ ಡಿಸಿಎಂ ಹೇಳಿದ್ದೇನು?
ಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ಮೂರು ದಿನಗಳ ಶೋಕಾಚಾರಣೆಯನ್ನು ಸರ್ಕಾರ ಘೋಷಿಸಿದೆ. ನಾಳೆ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಪಾರ್ಥಿವ ಶರೀರದ ಅಂತ್ಯ ...
Read moreDetailsಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ಮೂರು ದಿನಗಳ ಶೋಕಾಚಾರಣೆಯನ್ನು ಸರ್ಕಾರ ಘೋಷಿಸಿದೆ. ನಾಳೆ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಪಾರ್ಥಿವ ಶರೀರದ ಅಂತ್ಯ ...
Read moreDetailsಕೊಪ್ಪಳ: ಅಕ್ರಮವಾಗಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಕ್ರಮದ ಬಗ್ಗೆ ಎದ್ದಿದ್ದ ಪುಕಾರಿನ ಬಗ್ಗೆ ಸಿಎಂ ಸ್ಪಷ್ಟನೆ ಇದಾಗಿತ್ತು. ಇಂದು ಆಲಮಟ್ಟಿ ಜಲಾಶಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.