ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಚಂದನವನಕ್ಕೆ ಅವಮಾನ | ‘ಸೈಮಾ ಸಮರ್ಥನೆ’
ಬೆಂಗಳೂರು : ಇತ್ತೀಚೆಗಷ್ಟೇ ದುಬೈನಲ್ಲಿ ನಡೆದ ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಕನ್ನಡಿಗರಿಗೆ ಅವಮಾನವಾಗಿತ್ತು. ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಸೈಮಾ ನಡೆಯ ಬಗ್ಗೆ ಕರಿ ಚಿರತೆ ದುನಿಯಾ ವಿಜಯ್ ...
Read moreDetailsಬೆಂಗಳೂರು : ಇತ್ತೀಚೆಗಷ್ಟೇ ದುಬೈನಲ್ಲಿ ನಡೆದ ಸೈಮಾ ಅವಾರ್ಡ್ಸ್ ಸಮಾರಂಭದಲ್ಲಿ ಕನ್ನಡಿಗರಿಗೆ ಅವಮಾನವಾಗಿತ್ತು. ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಸೈಮಾ ನಡೆಯ ಬಗ್ಗೆ ಕರಿ ಚಿರತೆ ದುನಿಯಾ ವಿಜಯ್ ...
Read moreDetailsಬೆಂಗಳೂರು: 'ಸೈಮಾ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡಿಗರಿಗೆ ಅವಮಾನವಾಗಿರುವ ವಿಚಾರಕ್ಕೆ ದೊಡ್ಡ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ 'ಜಂಭದ ಹುಡುಗಿ' ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ಪ್ರಿಯಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.