ಸ್ಯಾಂಡಲ್ ವುಡ್ ಗೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ!
ಬೆಂಗಳೂರು: ಸ್ಯಾಂಡಲ್ ವುಡ್ ಗೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ ಕೊಟ್ಟಿದೆ. ಹೊಸ ಬ್ಯಾನರ್ AVR ಎಂಟರ್ ಟೈನರ್ ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಜೋಡಿಯ ಸಿನಿಮಾ ...
Read moreDetailsಬೆಂಗಳೂರು: ಸ್ಯಾಂಡಲ್ ವುಡ್ ಗೆ ಹೊಸ ನಿರ್ಮಾಣ ಸಂಸ್ಥೆ ಎಂಟ್ರಿ ಕೊಟ್ಟಿದೆ. ಹೊಸ ಬ್ಯಾನರ್ AVR ಎಂಟರ್ ಟೈನರ್ ನಡಿ ಸಿಂಪಲ್ ಸುನಿ-ಕಾರ್ತಿಕ್ ಮಹೇಶ್ ಜೋಡಿಯ ಸಿನಿಮಾ ...
Read moreDetailsಬೆಂಗಳೂರು: ಚಂದನವನದ ಬೆಳ್ಳಿ ಪರದೆಯಲ್ಲಿ ಗತವೈಭವ ಕಥೆಯನ್ನು ಹರವಿಡಲು ಸಿಂಪಲ್ ಸುನಿ ಸಿದ್ಧವಾಗಿದ್ದಾರೆ. ಈಗ ಸುನಿ ಭತ್ತಳಿಕೆಯಲ್ಲಿದ್ದ ಬಹು ನಿರೀಕ್ಷಿತ ಚಿತ್ರ ಗತವೈಭವ ಚಿತ್ರೀಕರಣ ಮುಕ್ತಾಯಗೊಂಡಿದೆ. ಪೋರ್ಚುಗಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.