ಒಂದೇ ದಿನ 45 ಸಾವಿರ ರೂ. ಇಳಿಕೆ ಕಂಡ ಬೆಳ್ಳಿ, ಚಿನ್ನದ ಬೆಲೆಯೂ ಇಳಿಕೆ | ಇನ್ನೂ ಎಷ್ಟು ಇಳಿಯಬಹುದು?
ಬೆಂಗಳೂರು: ಗಗನಕ್ಕೇರಿದ್ದ ಬೆಳ್ಳಿಯು ಕೊನೆಗೂ ಭಾರಿ ಇಳಿಕೆ ಕಂಡಿದೆ. ಕಳೆದ ಒಂದು ವಾರದಲ್ಲಿ ಒಂದು ಕೆ.ಜಿ ಬೆಲೆಯಲ್ಲಿ 55 ಸಾವಿರ ರೂಪಾಯಿ ಏರಿಕೆ (Silver Price Down) ...
Read moreDetailsಬೆಂಗಳೂರು: ಗಗನಕ್ಕೇರಿದ್ದ ಬೆಳ್ಳಿಯು ಕೊನೆಗೂ ಭಾರಿ ಇಳಿಕೆ ಕಂಡಿದೆ. ಕಳೆದ ಒಂದು ವಾರದಲ್ಲಿ ಒಂದು ಕೆ.ಜಿ ಬೆಲೆಯಲ್ಲಿ 55 ಸಾವಿರ ರೂಪಾಯಿ ಏರಿಕೆ (Silver Price Down) ...
Read moreDetailsಬೆಂಗಳೂರು: ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆಯಾಗಿದ್ದು, ಗ್ರಾಹಕರಿಗೆ ಬಂಗಾರ ಕೈಗೆಟುಕದ ಗಗನಕುಸುಮವಾಗಿದೆ. 22 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1080 ರೂ. ಏರಿಕೆ ಕಂಡು ಬಂದಿದ್ದು, ...
Read moreDetailsಗದಗ: ಒಂದೇ ದಿನದಲ್ಲಿ ಐವರು ಮಹಿಳೆಯರ ಕೊರಳಿನಲ್ಲಿದ್ದ ತಾಳಿಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.