ಸ್ಪಿನ್ ಮಾಂತ್ರಿಕನ ಆಟಕ್ಕೆ ಪೂರ್ಣವಿರಾಮ: ಆರ್. ಅಶ್ವಿನ್ ಯುಗದ ಅಂತ್ಯ
ಬೆಂಗಳೂರು: ಭಾರತೀಯ ಕ್ರಿಕೆಟ್ನ ‘ಸ್ಪಿನ್ ಮಾಸ್ಟರ್’ ಎಂದೇ ಖ್ಯಾತರಾದ ರವಿಚಂದ್ರನ್ ಅಶ್ವಿನ್, ತಮ್ಮ 17 ವರ್ಷಗಳ ಸುದೀರ್ಘ ಹಾಗೂ ವರ್ಣರಂಜಿತ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಬುಧವಾರ, ...
Read moreDetailsಬೆಂಗಳೂರು: ಭಾರತೀಯ ಕ್ರಿಕೆಟ್ನ ‘ಸ್ಪಿನ್ ಮಾಸ್ಟರ್’ ಎಂದೇ ಖ್ಯಾತರಾದ ರವಿಚಂದ್ರನ್ ಅಶ್ವಿನ್, ತಮ್ಮ 17 ವರ್ಷಗಳ ಸುದೀರ್ಘ ಹಾಗೂ ವರ್ಣರಂಜಿತ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ. ಬುಧವಾರ, ...
Read moreDetailsಚೆನ್ನೈ: ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಇತ್ತೀಚೆಗೆ ತಮ್ಮನ್ನು ಗುರಿಯಾಗಿಸಿಕೊಂಡ ಆನ್ಲೈನ್ ವಂಚನೆಯ ಪ್ರಯತ್ನವೊಂದರ ಕುರಿತು ಸ್ವಾರಸ್ಯಕರ ಕಥೆಯನ್ನು ಹಂಚಿಕೊಂಡಿದ್ದಾರೆ. 2025ರ ಇಂಡಿಯನ್ ಪ್ರೀಮಿಯರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.