ಕುತಂತ್ರಿ ಇಂಗ್ಲೆಂಡ್ ನಿಂದಾಗಿ ಭಾರತಕ್ಕೆ ಹಿನ್ನಡೆ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಹಾಕಿ ತಂಡ ಉತ್ತಮ ಪ್ರದರ್ಶನ ತೋರುತ್ತಿದೆ. ಈಗಾಗಲೇ ಸೆಮಿಪೈನಲ್ ಗೆ ಅರ್ಹತೆ ಪಡೆದುಕೊಂಡಿರುವ ಭಾರತ ತಂಡಕ್ಕೆ ಕುತಂತ್ರಿ ಇಂಗ್ಲೆಂಡ್ ನಿಂದಾಗಿ ಆಘಾತವೊಂದು ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತೀಯ ಹಾಕಿ ತಂಡ ಉತ್ತಮ ಪ್ರದರ್ಶನ ತೋರುತ್ತಿದೆ. ಈಗಾಗಲೇ ಸೆಮಿಪೈನಲ್ ಗೆ ಅರ್ಹತೆ ಪಡೆದುಕೊಂಡಿರುವ ಭಾರತ ತಂಡಕ್ಕೆ ಕುತಂತ್ರಿ ಇಂಗ್ಲೆಂಡ್ ನಿಂದಾಗಿ ಆಘಾತವೊಂದು ...
Read moreDetailsಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ನಾಟಕೀಯ ಸೋಲಿಗೆ ಕಾರಣವಾಗಿದೆ. ಹಲವಾರು ಅನುಭವಿಗಳಿಂದ ಕೂಡದ ಭಾರತ ಏಕದಿನ ತಂಡ, ಸರಣಿಯಲ್ಲಿ ಮಾತ್ರ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಟೆನಿಸ್ ಲೆಜೆಂಡ್ ನೊವಾಕ್ ಜೊಕೊವಿಚ್ ಚೊಚ್ಚಲ ಚಿನ್ನದ ಪದಕಕ್ಕೆ ಕೊರಳೊಡ್ಡಿ ಸಂಭ್ರಮಿಸಿದ್ದಾರೆ. ಪುರುಷರ ಟೆನಿಸ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸೆರ್ಬಿಯಾದ ಟೆನಿಸ್ ಲೆಜೆಂಡ್ ...
Read moreDetailsರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಹೆಮ್ಮೆ ತಂದ ಕ್ರೀಡಾಸಾಧಕರಿಗೆ ಸಿದ್ದರಾಮಯ್ಯ ಸರ್ಕಾರ ಸರ್ಕಾರಿ ಹುದ್ದೆ ನೀಡಿ ಗೌರವಿಸಿದೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಭರ್ಜರಿ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಭಾರತ ಹಾಗೂ ಗ್ರೇಟ್ ಬ್ರಿಟನ್ ...
Read moreDetailsಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಭಾರತ ತಂಡ ಗೆಲ್ಲುತ್ತಿದ್ದಂತೆ ರಾಹುಲ್ ದ್ರಾವಿಡ್ ಅವರ ಕೋಚ್ ಅವಧಿ ಮುಕ್ತಾಯವಾಗಿತ್ತು. ದ್ರಾವಿಡ್ ಕೋಚ್ ಹುದ್ದೆಯಿಂದ ಕೆಳಗಿಳಿಯುವ ಕೊನೆಯ ಪಂದ್ಯದಲ್ಲಿಯೇ ಟ್ರೋಫಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.