ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಕ್ರಿಕೆಟ್ಗೆ ಲಗ್ಗೆಯಿಟ್ಟ ಮಾನವ್ ಸುತಾರ್!
ಮುಂಬೈ : ಇತ್ತೀಚೆಗಷ್ಟೇ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿ ಭರವಸೆ ಮೂಡಿಸಿದ್ದ ಭಾರತದ ಯುವ ಎಡಗೈ ಸ್ಪಿನ್ನರ್ ಮಾನವ್ ಸುತಾರ್ ಇದೀಗ ಕೌಂಟಿ ಕ್ರಿಕೆಟ್ ...
Read moreDetailsಮುಂಬೈ : ಇತ್ತೀಚೆಗಷ್ಟೇ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿ ಭರವಸೆ ಮೂಡಿಸಿದ್ದ ಭಾರತದ ಯುವ ಎಡಗೈ ಸ್ಪಿನ್ನರ್ ಮಾನವ್ ಸುತಾರ್ ಇದೀಗ ಕೌಂಟಿ ಕ್ರಿಕೆಟ್ ...
Read moreDetailsನವದೆಹಲಿ : ಮುಂಬರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ಯುವ ಆರಂಭಿಕ ಬ್ಯಾಟರ್ ಸಾಯಿ ಸುದರ್ಶನ್ ಅವರ ಫಿಟ್ನೆಸ್ ಕುರಿತು ಭಾರತದ ಸ್ಟಾರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.