ಎಸ್ಸೆಸ್ಸೆಲ್ಸಿ 3ರ ವೇಳಾಪಟ್ಟಿ ಪ್ರಕಟ!
ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ 3ನ್ನು ನಡೆಸಲು ಮುಂದಾಗಿದ್ದು, ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಿದೆ. ಆಗಸ್ಟ್ 2 ...
Read moreDetailsಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ 3ನ್ನು ನಡೆಸಲು ಮುಂದಾಗಿದ್ದು, ಪರೀಕ್ಷಾ ವೇಳಾ ಪಟ್ಟಿ ಪ್ರಕಟಿಸಿದೆ. ಆಗಸ್ಟ್ 2 ...
Read moreDetailsಬೆಂಗಳೂರು: ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದ್ದು, 31.02% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತೀ ಕಡಿಮೆ ಫಲಿತಾಂಶ ಬಂದಂತಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿಯಲ್ಲಿ ಗೈರಾದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಲು ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ಮೊದಲ ಬಾರಿಗೆ ಅಂದಾಜು 9 ಸಾವಿರದಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ವೆಬ್ ಕಾಸ್ಟಿಂಗ್, ಸಿಸಿಟಿವಿ ...
Read moreDetailsಬಾಗಲಕೋಟೆ: ಇಂದು ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ಜಿಲ್ಲೆಯ ಮೂಲತಃ ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, ...
Read moreDetailsಲಕ್ನೋ: ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಿ ವಿದ್ಯಾರ್ಥಿ ಕುಸಿದು ಬಿದ್ದು ಐಸಿಯುಗೆ ದಾಖಲಾಗಿರುವ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದೆ. ಮೀರತ್ ನ ...
Read moreDetailsತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರಿನ ತುರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.