ಹವಾಲಾ ಅಮೌಂಟ್ ದೋಚಿದ್ದ ಪೊಲೀಸರು ಅರೆಸ್ಟ್!
ಬೆಂಗಳೂರು: ಹವಾಲಾ ದುಡ್ಡು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರನ್ನೇ ಅರೆಸ್ಟ್ ಮಾಡಲಾಗಿದೆ. ಚಿಕ್ಕಜಾಲದ ಹೆಡ್ ಕಾನ್ಸ್ ಟೇಬಲ್ ವಿಜಯ್ ಕುಮಾರ್, ಕಾನ್ಸ್ ಟೇಬಲ್ ಸಂತೋಷ, ಕಾನ್ಸ್ ಟೇಬಲ್ ...
Read moreDetailsಬೆಂಗಳೂರು: ಹವಾಲಾ ದುಡ್ಡು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರನ್ನೇ ಅರೆಸ್ಟ್ ಮಾಡಲಾಗಿದೆ. ಚಿಕ್ಕಜಾಲದ ಹೆಡ್ ಕಾನ್ಸ್ ಟೇಬಲ್ ವಿಜಯ್ ಕುಮಾರ್, ಕಾನ್ಸ್ ಟೇಬಲ್ ಸಂತೋಷ, ಕಾನ್ಸ್ ಟೇಬಲ್ ...
Read moreDetailsಚಳ್ಳಕೆರೆ: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಮೇಲಿದ್ದ ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿರುವ ಘಟನೆಯೊಂದು ನಡೆದಿದೆ.ಈ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಈ ಘಟನೆ ಚಳ್ಳಕೆರೆ ನಗರದ ...
Read moreDetailsಬೆಂಗಳೂರು: ನಿಮ್ಮ ಮನೆಗೆ ಮಾಟ-ಮಂತ್ರ ಮಾಡಿಸಿದ್ದಾರೆ. ಪೂಜೆ ಮಾಡುತ್ತೇನೆ ಎಂದು ಹೇಳಿ ಮನೆ ದೋಚಿ ಪರಾರಿಯಾಗಿದ್ದ ಅಸಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಂಕಟರಮಣ ಬಂಧಿತ ಆರೋಪಿ. ಬುಡುಬುಡುಕೆ ...
Read moreDetailsಹಾಸನ: ಇತ್ತೀಚೆಗಷ್ಟೇ ಹಸುಗಳ ಕೆಚ್ಚಲು ಹಾಗೂ ಬಾಲ ಕತ್ತರಿಸಿರುವ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಕರು(Cow)ವೊಂದನ್ನು ಕದ್ದು ಬಾಡೂಟ ಮಾಡಿರುವ ಪ್ರಕರಣ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.