ಮುಳ್ಳು ಗದ್ದುಗೆ ಮೇಲೆ ಕುಳಿತು ಕಾರ್ಣಿಕ ನುಡಿದ ಸ್ವಾಮೀಜಿ
ದಾವಣಗೆರೆ: ಮುಳ್ಳು ಗದ್ದುಗೆ ಮೇಲೆ ರಾಮಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು. ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ...
Read moreDetailsದಾವಣಗೆರೆ: ಮುಳ್ಳು ಗದ್ದುಗೆ ಮೇಲೆ ರಾಮಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು. ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಇದಕ್ಕೆ ತಯಾರಿ ಭರದಿಂದ ಸಾಗಿದೆ. ಈಗಾಗಲೇ ವಿವಿಧ ಇಲಾಖೆಗಳ ಸಚಿವರು, ಅಧಿಕಾರಗಳ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ. ...
Read moreDetailsನವದೆಹಲಿ: ಸ್ವಾಮೀಜಿಗಳು ರಾಜಕಾರಣದಿಂದ ದೂರ ಇದ್ದಷ್ಟು ಸಮಾಜಕ್ಕೆ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿಗಳಿಂದ ಸಮಾಜದಲ್ಲಿ ಆಘಾತವಾಗುವಂತಹ ಹೇಳಿಕೆಗಳು ಬರಬಾರದು. ...
Read moreDetailsಬೆಂಗಳೂರು: ಮಹಿಳೆಯರಿಬ್ಬರು ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋ ಮುಂದಿಟ್ಟು ಬ್ಲ್ಯಾಕ್ ಮೇಲ್ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಮಠವೊಂದರ ಸ್ವಾಮೀಜಿಯೊಬ್ಬರಿಗೆ ಅಶ್ಲೀಲ ವಿಡಿಯೊ, ...
Read moreDetailsಬೆಂಗಳೂರು: ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ನೈತಿಕ ಬೆಂಬಲ ಘೋಷಿಸಿದ್ದಾರೆ. ಮುಡಾ ಹಗರಣ ...
Read moreDetailsಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ಸಿಎಂ, ಡಿಸಿಎಂ ಜಗಳ ತಣ್ಣಗಾಗುತ್ತಲೇ ಇಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಣ್ಣಗಿದ್ದ ಈ ಜಗಳ ಮತ್ತೆ ಈಗ ಭುಗಿಲೆದ್ದಿದೆ. ಸಿದ್ದು ಬಣ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.