ಕೆಎಸ್ ಡಿಎಲ್ ಎದುರು ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ
ನಟಿ ತಮನ್ನಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದಕ್ಕೆ KSDL ವಿರುದ್ಧ ಕನ್ನಡಪರ ಸಂಘಟನೆ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ.ಪರಭಾಷೆಯ ನಟಿಗೆ ರಾಯಭಾರಿ ಪಟ್ಟ ಕಟ್ಟಿ ಕೋಟಿ ...
Read moreDetailsನಟಿ ತಮನ್ನಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದ್ದಕ್ಕೆ KSDL ವಿರುದ್ಧ ಕನ್ನಡಪರ ಸಂಘಟನೆ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ.ಪರಭಾಷೆಯ ನಟಿಗೆ ರಾಯಭಾರಿ ಪಟ್ಟ ಕಟ್ಟಿ ಕೋಟಿ ...
Read moreDetailsಮೈಸೂರು ಸ್ಯಾಂಡಲ್ ವುಡ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ರಾಜರು ಹುಟ್ಟು ...
Read moreDetailsಒಂದು ವಸ್ತು ತನ್ನ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿಕೊಳ್ಳಬೇಕು ಅಂದ್ರೆ ಅದಕ್ಕೆ ದಶಕಗಳ ಕಾಲಾವಧಿ ಬೇಕು. ಗ್ರಾಹಕರ ಮನಗೆದ್ದು, ಅವನ ಮನೆ ಪ್ರವೇಶಿಸೋ ವಸ್ತುಗಳು, ಮುಂದೆ ಅವರ ...
Read moreDetailsನಮ್ಮ ಕರ್ನಾಟಕದ ಹೆಮ್ಮೆಯ ಬ್ರಾಂಡ್ ಮೈಸೂರ್ ಸ್ಯಾಂಡಲ್ ಸೋಪ್ಸ್ ಗೆ ಇನ್ಮುಂದೆ ಮಿಲ್ಕಿ ಕಳೆ ಬರ್ತಿದೆ. ಯಾಕೆಂದ್ರೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ರಾಜ್ಯದ ಪ್ರತಿಷ್ಠಿತ ಮೈಸೂರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.