“ನಾಗವಲ್ಲಿ ಬಂಗಲೆ”ಯಲ್ಲಿ ಏನೇನಿದೆ?
ಬೆಂಗಳೂರು: ನಾಗವಲ್ಲಿ ಬಂಗಲೆ ಚಿತ್ರದ ಪೋಸ್ಟರ್, ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ ಅಪ್ಪಳಿಸಲಿದೆ. ಇತ್ತೀಚೆಗೆ ...
Read moreDetailsಬೆಂಗಳೂರು: ನಾಗವಲ್ಲಿ ಬಂಗಲೆ ಚಿತ್ರದ ಪೋಸ್ಟರ್, ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ ಅಪ್ಪಳಿಸಲಿದೆ. ಇತ್ತೀಚೆಗೆ ...
Read moreDetailsಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಟ ಸಿವರಾಜ್ ಕುಮಾರ್ ಕಣ್ಣಲ್ಲೇ ಭಯ ಬೀಳಿಸಿದ್ದಾರೆ. ಮಫ್ತಿ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ನಿರ್ದೇಶಕ ನರ್ತನ್ ಅವರು ಈಗ ...
Read moreDetailsಅಲ್ಲು ಅರ್ಜುನ್ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಸದ್ಯ ಈ ಸಿಹಿ ಸುದ್ದಿ ‘ಪುಷ್ಪ 2’ ಚಿತ್ರದ್ದಾಗಿದೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಚಿತ್ರದ ಟೀಸರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.