ಟೆಕ್ಕಿಗೆ 3ಕೋಟಿ ಪಂಗನಾಮ
ಷೇರು ಮಾರ್ಕೆಟ್ ನಲ್ಲಿ ಹಣ ಡಬಲ್ ಮಾಡೋ ಹೆಸರಿನಲ್ಲಿ ಪಂಗನಾಮ ಹಾಕಲಾಗಿದೆ. ಬೀದರ್ ನ ಟೆಕ್ಕಿಗೆ ಗಾಳ ಹಾಕಿದ್ದ ಮೂವರು ಖದೀಮರು ಹಣ ಡಬಲ್ ಮಾಡಿಕೊಡ್ತೀವಿ ಅಂತಾ ...
Read moreDetailsಷೇರು ಮಾರ್ಕೆಟ್ ನಲ್ಲಿ ಹಣ ಡಬಲ್ ಮಾಡೋ ಹೆಸರಿನಲ್ಲಿ ಪಂಗನಾಮ ಹಾಕಲಾಗಿದೆ. ಬೀದರ್ ನ ಟೆಕ್ಕಿಗೆ ಗಾಳ ಹಾಕಿದ್ದ ಮೂವರು ಖದೀಮರು ಹಣ ಡಬಲ್ ಮಾಡಿಕೊಡ್ತೀವಿ ಅಂತಾ ...
Read moreDetailsಬೆಂಗಳೂರು: ನಗರದಲ್ಲಿ ಟೆಕ್ಕಿ(Techie)ಯೋರ್ವ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದು ಹಲ್ಲೆ ಮಾಡಿರುವ ಘಟನೆಯೊಂದು ನಡೆದಿದೆ. ಬನಶಂಕರಿ ಪೋಲಿಸ್ (Banashankari Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಜಮ್ಮುಕಾಶ್ಮೀರದಲ್ಲಿ (Jammu And Kashmir) ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು (Bengaluru) ಮೂಲದ ಟೆಕ್ಕಿ (Techie) ಭರತ್ ಭೂಷಣ್ ಕೂಡ ಪ್ರಾಣ ಚೆಲ್ಲಿದ್ದಾರೆ. ...
Read moreDetailsಬೆಂಗಳೂರು: ಕುಟುಂಬ ಕಲಹದಿಂದ (Family Dispute) ಮಾನಸಿಕವಾಗಿ ನೊಂದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ (Bengaluru) ನಡೆದಿದೆ. ಖಾಸಗಿ ಕಂಪನಿಯ ಹಿರಿಯ ಉದ್ಯೋಗಿ ಪ್ರಶಾಂತ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.