ಧರ್ಮಸ್ಥಳ ಪ್ರಕರಣ : ಮೃತದೇಹಗಳ ಅವಶೇಷಗಳ ಪತ್ತೆಗೆ ತಂತ್ರಜ್ಞಾನ !
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲದಡಿ ಮೃತದೇಹದ ಅವಶೇಷಗಳ ಪತ್ತೆ ಹಚ್ಚಲು ತಂತ್ರಜ್ಞಾನ ಬಳಸಲು ಮತ್ತು ಅಲ್ಲಿ ಅವಶೇಷಗಳು ಇರುವುದು ಖಚಿತವಾದರೆ ಮಾತ್ರ ಅಗೆಯುವ ಕಾರ್ಯ ಮುಂದುವರಿಸಲು ...
Read moreDetailsಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲದಡಿ ಮೃತದೇಹದ ಅವಶೇಷಗಳ ಪತ್ತೆ ಹಚ್ಚಲು ತಂತ್ರಜ್ಞಾನ ಬಳಸಲು ಮತ್ತು ಅಲ್ಲಿ ಅವಶೇಷಗಳು ಇರುವುದು ಖಚಿತವಾದರೆ ಮಾತ್ರ ಅಗೆಯುವ ಕಾರ್ಯ ಮುಂದುವರಿಸಲು ...
Read moreDetailsಕೊಲ್ಕತ್ತಾ: ಕೊಲ್ಕತ್ತಾದ ಇಸ್ಕಾನ್ ಆಯೋಜಿಸುವ ಜಗನ್ನಾಥ ರಥಯಾತ್ರೆಯ ರಥಕ್ಕೆ 48 ವರ್ಷಗಳ ನಂತರ ಹೊಸ ಚಕ್ರಗಳನ್ನು ಅಳವಡಿಸಲಾಗುತ್ತಿದೆ. ವಿಶೇಷವೆಂದರೆ ಈ ಬಾರಿ, ಜಗನ್ನಾಥನ ರಥವು ರಷ್ಯಾದ ಸುಖೋಯ್ ...
Read moreDetailsಬೆಂಗಳೂರು: ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ತನ್ನ ಹೊಸ ಲೀಟರ್-ಕ್ಲಾಸ್ ಮೋಟಾರ್ಸೈಕಲ್, ಹೋಂಡಾ CB1000 ಹಾರ್ನೆಟ್ ಎಸ್ಪಿ, ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಗುರಗಾಂವ್ನ ಎಕ್ಸ್-ಶೋರೂಮ್ ...
Read moreDetailsಬೆಂಗಳೂರು: ಭಾರತದ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಎಸ್ಯುವಿಗಳು (SUVs) ಜನಪ್ರಿಯತೆಯ ಉತ್ತುಂಗದಲ್ಲಿವೆ. ಕೈಗೆಟಕುವ ಬೆಲೆಯಲ್ಲಿ ಶಕ್ತಿಶಾಲಿ, ಆಕರ್ಷಕ ಮತ್ತು ವೈಶಿಷ್ಟ್ಯಪೂರ್ಣ ಎಸ್ಯುವಿಗಳನ್ನು ಖರೀದಿಸಲು ಗ್ರಾಹಕರು ಆಸಕ್ತಿ ತೋರುತ್ತಿದ್ದಾರೆ. ಇತ್ತೀಚಿನ ...
Read moreDetailsಬೆಂಗಳೂರು : ಅಮ್ಜೆನ್ (NASDAQ:AMGN) ಇಂದು ಹೈದ್ರಾಬಾದ್ ನಲ್ಲಿ ತನ್ನ ಹೊಸ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರವನ್ನು ಆರಂಭ ಮಾಡಿದೆ. 2025 ರಲ್ಲಿ ಕಂಪನಿಯು ಈ ಘಟಕಕ್ಕೆ ...
Read moreDetailsಮುಂಬೈ: ಸ್ಮಾರ್ಟ್ ಟಿವಿಗಳಿಗಾಗಿ ಭಾರತದ ಮೊದಲ ಆಪರೇಟಿಂಗ್ ಸಿಸ್ಟಮ್ ‘ಜಿಯೋಟೆಲಿ ಒಎಸ್’ ಅನ್ನು ರಿಲಯನ್ಸ್ ಜಿಯೋ ಘೋಷಣೆ ಮಾಡಿದೆ. ಇದು ನೆಕ್ಸ್ಟ್ ಜನರೇಷನ್ ಸ್ಮಾರ್ಟ್ ಟಿವಿ ಆಪರೇಟಿಂಗ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.