ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: "ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ ನಾಲ್ಕೈದು ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ, ಎರಡನೇ ಹಂತಕ್ಕೆ 23 ಸಾವಿರ ...
Read moreDetailsಬೆಂಗಳೂರು: "ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ ನಾಲ್ಕೈದು ದಿನಗಳಲ್ಲಿ ಅಂತಿಮಗೊಳ್ಳಲಿದೆ. ಮೊದಲ ಹಂತಕ್ಕೆ 17 ಸಾವಿರ ಕೋಟಿ, ಎರಡನೇ ಹಂತಕ್ಕೆ 23 ಸಾವಿರ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಬಹು ನಿರೀಕ್ಷಿತ ಟನಲ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗುತ್ತಿದೆ. ನಾಳೆ ರಾಜ್ಯ ಸರ್ಕಾರದಿಂದ ಟನಲ್ ರಸ್ತೆ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ. ಅಲ್ಲದೇ, ಟೋಲ್ ...
Read moreDetailsಬೆಂಗಳೂರು: ಮನೆ ಮನೆ ಕಸ ಸಂಗ್ರಹಣೆಗೆ ಟೆಂಡರ್ ಕರೆಯಲು ಘನತ್ಯಾಜ್ಯ ನಿರ್ವಹಣೆ ಕಂಪನಿ ಮುಂದಾಗಿದ್ದು, 7 ವರ್ಷಕ್ಕೆ ಟೆಂಡರ್ ಕರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎನ್ನಲಾಗಿದೆ. ಈ ...
Read moreDetailsಹುಬ್ಬಳ್ಳಿ: ಕೆಲಸದ ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಶ್ರೀನಿವಾಸ ಹಲ್ಲೆಗೊಳಗಾದ ...
Read moreDetailsಬೆಂಗಳೂರು: ಸಿಎಂ ಕನಸಿನ ಕೂಸಿಗೆ ವಿಘ್ನ ಎದುರಾಗಿದೆ. ಸಿಎಂ ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಲು ಗುತ್ತಿಗೆದಾರರ ಕೊರತೆ ಎದುರಾಗಿದೆ. ಇಂದಿರಾ ಕ್ಯಾಂಟೀನ್ (Indira Canteen) ಕಟ್ಟಲು ...
Read moreDetailsಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೊಂದು ಬಹು ಕೋಟಿ ಹಗರಣ ಬಯಲಾಗಿದೆ. ಮಾರ್ಷಲ್ ಗಳ ನೇಮಕಾತಿಯಲ್ಲಿ ಬಹುದೊಡ್ಡ ಹಗರಣವಾಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.ಅಲ್ಲದೇ, ದಾಖಲೆ ಸಮೇತ ...
Read moreDetailsಸಿಎಂ ಸಿದ್ದರಾಮಯ್ಯ( CM Siddaramaiah) ಅವರ ಕನಸಿನ ಯೋಜನೆಗೆ ಸ್ವತಃ ಸಿಎಂ ಎಳನೀರು ಬಿಡಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೊಂದು ಈಗ ಕಾಡುತ್ತಿದೆ. ಬಡವರ ಪಾಲಿನ “ಅನ್ನ”ರಾಮಯ್ಯ ಜಾರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.