ಮನೆಯ ಮೇಲಿನ ಸೋಲಾರ್ ನ್ನೂ ಬಿಡದ ಖದೀಮ
ಬೆಂಗಳೂರು: ಮನೆ ಟೆರೇಸ್ ಮೇಲಿದ್ದ ಸೋಲಾರ್ ಗೂ ಖದೀಮರು ಕನ್ನ ಹಾಕಿರುವ ಘಟನೆ ನಡೆದಿದೆ. ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಸವೇಶ್ವರ ...
Read moreDetailsಬೆಂಗಳೂರು: ಮನೆ ಟೆರೇಸ್ ಮೇಲಿದ್ದ ಸೋಲಾರ್ ಗೂ ಖದೀಮರು ಕನ್ನ ಹಾಕಿರುವ ಘಟನೆ ನಡೆದಿದೆ. ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಸವೇಶ್ವರ ...
Read moreDetailsಬೆಂಗಳೂರು: ಹೆಣ್ಣುಮಕ್ಕಳ ಕಾಲೇಜ್ ಫೀಸ್ ಗೆಂದು ಇಟ್ಟಿದ್ದ ಹಣವನ್ನು ಖದೀಮರು ಎಗರಿಸಿ ಪರಾರಿಯಾಗಿರುವ ಘಟನೆಯೊಂದು ನಡೆದಿದೆ. ಬೆಂಗಳೂರು ಪ್ಯಾಲೇಸ್ ಆವರಣದ ಮನೆಯಲ್ಲಿ ಈ ಘಟನೆ ನಡೆದಿದೆ. ಪ್ಯಾಲೇಸ್ ...
Read moreDetailsಆನೇಕಲ್: ಗೆಳತಿಯನ್ನು ಖುಷಿಯಿಂದ ಇಡುವುದಕ್ಕಾಗಿ ಕಳ್ಳತನಕ್ಕೆ ಇಳಿದು ವ್ಯಕ್ತಿಯೊಬ್ಬ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ತಾನು ಪ್ರೀತಿಸುತ್ತಿದ್ದ ಪ್ರೇಯಸಿಯೊಂದಿಗೆ ಹೈಫೈ ಲೈಫ್ ಕಳೆಯುವುದಕ್ಕಾಗಿ ಮನೆ ಕಳ್ಳತನಕ್ಕೆ ...
Read moreDetailsಬೆಂಗಳೂರು: ಕಳ್ಳತನ ಪ್ರಕರಣದಲ್ಲಿ (Theft Case) ವಶಕ್ಕೆ(Seize) ಪಡೆದಿದ್ದ ಹಣವನ್ನು ದುರ್ಬಳಕೆ (misuse)ಯ ಆರೋಪ ಎದುರಿಸುತ್ತಿರುವ ಪೊಲೀಸ್ ಇನ್ ಸ್ಪೆಕ್ಟರ್ ನಾಪತ್ತೆಯಾಗಿದ್ದಾರೆ. ಈಗ ಪೊಲೀಸ್ ಇನ್ ಸ್ಪೆಕ್ಟರ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.