ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಶರಣು!
ನೆಲಮಂಗಲ: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಯುವಕ ಕೈ ಕೊಟ್ಟಿದ್ದಕ್ಕೆ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ...
Read moreDetailsನೆಲಮಂಗಲ: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಯುವಕ ಕೈ ಕೊಟ್ಟಿದ್ದಕ್ಕೆ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ ...
Read moreDetailsವಿಶಾಖಪಟ್ಟಣಂನಲ್ಲಿನ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಮೂರು ಬೋಗಿಗಳು ಸುಟ್ಟು ಭಸ್ಮವಾಗಿವೆ. ಎಕ್ಸ್ ಪ್ರೆಸ್ ರೈಲಿನ ಮೂರು ಹವಾನಿಯಂತ್ರಿತ ಕೋಚ್ ಗಳು ಸುಟ್ಟು ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆಗೆ ಇಡೀ ವಿಶ್ವವೇ ಕಾಯುತ್ತಿದೆ. ಈ ಮಧ್ಯೆ ಫ್ರಾನ್ಸ್ ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಫ್ರಾನ್ಸ್ ನ ಹೈಸ್ಪೀಡ್ ರೈಲು ಮಾರ್ಗಗಳಿಗೆ ಕಿಡಿಕೇಡಿಗಳು ಬೆಂಕಿ ...
Read moreDetailsಕೊಪ್ಪಳ: ಯುವಕರು ಮದ್ಯದ ಅಮಲಿನಲ್ಲಿ ಹಳಿಯ ಮಲಗಿದ್ದ ವೇಳೆ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಚ್ಚು ಮದ್ಯ ಕುಡಿದ ಪರಿಣಾಮ ಯುವಕರು ಹಳಿಯ(Train) ಮೇಲೆಯೇ ಮಲಗಿದ್ದಾರೆ. ಮೂವರು ...
Read moreDetailsನೆಲಮಂಗಲ: ರೈಲು ಹರಿದ ಪರಿಣಾಮ 40ಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ ಪೆಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶಿರಾ ಮೂಲದ ರೈತ ನಾಗರಾಜು ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೊಂದು ವಂದೇ ಭಾರತ್ ರೈಲು ಸಂಚರಿಸುತ್ತಿದೆ. ಬೆಂಗಳೂರು ಮೂಲಕ ಮೈಸೂರು ಹಾಗೂ ಚೈನ್ನೆಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ. ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ...
Read moreDetailsವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಸರ ಕದಿಯಲು ಯತ್ನಿಸಿರುವ ಭಯಾನಕ ಘಟನೆಯೊಂದು ನಡೆದಿದೆ. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.