ದರ್ಶನ್ ದಾಖಲಾಗಿದ್ದ ಆಸ್ಪತ್ರೆಯ ಬಿಲ್ ಎಷ್ಟಾಗಿದೆ ಗೊತ್ತಾ?
ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬೆನ್ನು ನೋವಿನಿಂದಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮಧ್ಯೆ ದರ್ಶನ್ ಗೆ ಜಾಮೀನು ಸಿಕ್ಕಿದ್ದು, ...
Read moreDetailsಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬೆನ್ನು ನೋವಿನಿಂದಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಮಧ್ಯೆ ದರ್ಶನ್ ಗೆ ಜಾಮೀನು ಸಿಕ್ಕಿದ್ದು, ...
Read moreDetailsಅನಾರೋಗ್ಯದ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಚಿಕಿತ್ಸೆಗೆಂದು ವಿದೇಶಕ್ಕೆ ತೆರಳುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ಎಲ್ಲರಿಗೂ ಇರುವ ಅನಾರೋಗ್ಯ ಇದೆ. ಆದರೆ, ಎಲ್ಲರೂ ...
Read moreDetailsನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ. ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ...
Read moreDetailsನಟ ದರ್ಶನ್ ಅವರಿಗೆ ವಿಪರೀತವಾಗಿ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದಾಗಿ ಶಸ್ತ್ರ ಚಿಕಿತ್ಸೆಯ ಸಲಹೆಯನ್ನು ವೈದ್ಯರು ನೀಡಿದ್ದರು. ಹೀಗಾಗಿ ದರ್ಶನ್ ಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ದರ್ಶನ್ ...
Read moreDetailsಮಲಯಾಳಂನ ಸೂಪರ್ ಸ್ಟಾರ್ ಮೋಹನಲಾಲ್ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೋಹನಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಖಾಸಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.