ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ಬೆಂಗಳೂರು : ಮಾಜಿ ಸಚಿವ ಸಿ. ವೀರಣ್ಣ ಅವರು ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದ ...
Read moreDetailsಬೆಂಗಳೂರು : ಮಾಜಿ ಸಚಿವ ಸಿ. ವೀರಣ್ಣ ಅವರು ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದ ...
Read moreDetailsಮ್ಯಾಂಚೆಸ್ಟರ್: ಭಾರತದ ಮಾಜಿ ವಿಕೆಟ್-ಕೀಪರ್ ಬ್ಯಾಟರ್ ಮತ್ತು ಕ್ರಿಕೆಟ್ ದಂತಕಥೆ ಫರೋಖ್ ಇಂಜಿನಿಯರ್ ಅವರಿಗೆ ಇಂಗ್ಲೆಂಡ್ನ ಪ್ರತಿಷ್ಠಿತ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಸ್ಟ್ಯಾಂಡ್ಗೆ ಅವರ ಹೆಸರಿಡುವ ಮೂಲಕ ...
Read moreDetailsಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ನಮ್ಮ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಳ್ಳುತ್ತಿದೆ. ಭಾರತೀಯ ಹೆಣ್ಣು ಮಕ್ಕಳ ಸಿಂಧೂರವನ್ನು ಅಳಿಸಿದ ಉಗ್ರರಿಗೆ ಯೋಧರು ತಕ್ಕ ಪಾಠ ಕಲಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.