ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ
ವಿಜಯನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಈಗ ಪಕ್ಕದ ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ...
Read moreDetailsವಿಜಯನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಈಗ ಪಕ್ಕದ ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ...
Read moreDetailsವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ. ಈ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ನಡೆದಿದೆ. ...
Read moreDetailsವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನ ಚೈನ್ ಕಟ್ಟಾದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ...
Read moreDetailsವಿಜಯನಗರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಬರೋಬ್ಬರಿ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಲಿಯಾಸ್ ಬಂಧಿತ ಆರೋಪಿ. ಈತ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ...
Read moreDetailsಬೆಂಗಳೂರು: ಶನಿವಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವಡೆ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆಗೆ ಬಾಲಕ ಬಲಿಯಾಗಿದ್ದಾನೆ. ವಿಜಯನಗರದ ಕೊಟ್ಟೂರಿನಲ್ಲಿ ಮನೆ ಛಾವಣಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.