ಹುಷಾರ್!! ಕಾದಿದೆ ಗಂಡಾಂತರ!!
ರಾಜ್ಯದಲ್ಲಿ ಅಂತರ್ಜಲ ಕಾಪಿಟ್ಟುಕೊಳ್ಳುವುದರಲ್ಲಿ ನಮ್ಮ ವಿಫಲತೆ ರಾರಾಜಿಸುತ್ತಿದೆ. ಗಣನೀಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ವರ್ಷದಿಂದ ವರ್ಷಕ್ಕೆ ಇದು ಇಳಿಕೆಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ವರ್ಷದಿಂದ ...
Read moreDetailsರಾಜ್ಯದಲ್ಲಿ ಅಂತರ್ಜಲ ಕಾಪಿಟ್ಟುಕೊಳ್ಳುವುದರಲ್ಲಿ ನಮ್ಮ ವಿಫಲತೆ ರಾರಾಜಿಸುತ್ತಿದೆ. ಗಣನೀಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ವರ್ಷದಿಂದ ವರ್ಷಕ್ಕೆ ಇದು ಇಳಿಕೆಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ವರ್ಷದಿಂದ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿನ ಕ್ಷಾಮ ಎದುರಾಗಿದೆ. ಹೀಗಾಗಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಸೂಚನೆ ಹೊರಡಿಸಿದೆ. ನಗರದಲ್ಲಿ ನೀರಿನ ಸಮಸ್ಯೆಯ ನಡುವೆ ನಗರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.