ಗಾಯಕಿ ಸುಹಾನಾ ಸೈಯದ್ ವಿವಾಹ | ನೈಸ್ ಕಪಲ್ ಎಂದ ಫ್ಯಾನ್ಸ್!
ಕಿರುತೆರೆಯ ಜನಪ್ರಿಯ ಶೋ ಸರಿಗಮಪದಲ್ಲಿ ಗಾಯಕಿಯಾಗಿ ಪರಿಚಿತಗೊಂಡ ಪ್ರತಿಭೆ ಸುಹಾನಾ ಸೈಯದ್. ತಮ್ಮ 16 ವರ್ಷಗಳ ಸ್ನೇಹಿತ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವಿವಾಹವಾಗಲಿದ್ದಾರೆ. ಈ ...
Read moreDetailsಕಿರುತೆರೆಯ ಜನಪ್ರಿಯ ಶೋ ಸರಿಗಮಪದಲ್ಲಿ ಗಾಯಕಿಯಾಗಿ ಪರಿಚಿತಗೊಂಡ ಪ್ರತಿಭೆ ಸುಹಾನಾ ಸೈಯದ್. ತಮ್ಮ 16 ವರ್ಷಗಳ ಸ್ನೇಹಿತ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವಿವಾಹವಾಗಲಿದ್ದಾರೆ. ಈ ...
Read moreDetailsಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿಇಂದು(ಸೋಮವಾರ) ಉಚಿತ ಸಾಮೂಹಿಕ ವಿವಾಹ ಮಹೋತ್ಸವವನ್ನು ನೆರವೇರಿಸಲಾಯಿತು. ಮಾದಪ್ಪನ ಸನ್ನಿಧಿಯಲ್ಲಿ ಹಸೆಮಣೆ ಏರಿದ 95 ಜೋಡಿಗಳ ಪೈಕಿಯಲ್ಲಿ 16 ಮಂದಿ ಅಂತರ್ಜಾತಿಯ ...
Read moreDetailsಬಿಗ್ ಬಾಸ್ ನಂತರ ಸಾಕಷ್ಟು ಜನಪ್ರಿಯತೆ ಗಳಿಸಿರುವ ಚೈತ್ರಾ ಕುಂದಾಪುರ, ಇತ್ತಿಚೆಗಷ್ಟೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಅವರ ತಂದೆಯೇ ಚೈತ್ರಾ ವಿರುದ್ಧ ಆರೋಪ ಮಾಡಿದ್ದಾರೆ. ‘ನನ್ನ ...
Read moreDetailsದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಗಳ ಮದುವೆ ಬಹಳ ಅದ್ದೂರಿಯಾಗಿ ನಡೆಯಿತು. ಕೇಜ್ರಿವಾಲ್ ಮಗಳು ಹರ್ಷಿತ ಕೇಜ್ರಿವಾಲ್ ಮದುವೆ ಸಂಭ್ರಮದಲ್ಲಿ ಕುಟುಂಬಸ್ಥರು ಹಾಗೂ ಬಂಧು-ಬಳಗದವರು ಆಗಮಿಸಿದ್ದರು.. ...
Read moreDetailsಹೊಸೂರು: ದೇಶದಲ್ಲಿ ಬಾಲ್ಯವಿವಾಹವ(Child Marriage)ನ್ನು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದ್ದರೂ, ಈಗಲೂ ಹಲವು ಪ್ರದೇಶಗಳಲ್ಲಿ ಈ ಪಿಡುಗು ಅವ್ಯಾಹತವಾಗಿ ನಡೆಯುತ್ತಿದೆ. ತಮಿಳುನಾಡಿನ ಹೊಸೂರು(Hosur) ಬಳಿಯ ಗ್ರಾಮವೊಂದರಲ್ಲಿ 14 ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.