ಮಹಿಳೆಯರ ಸೆಮಿಫೈನಲ್ ಆಸೆ ಜೀವಂತ; ಆಸ್ಟ್ರೇಲಿಯಾ ವಿರುದ್ಧ ಮ್ಯಾಜಿಕ್ ಗೆಲುವು ಅನಿವಾರ್ಯ!
ಮಹಿಳಾ ಟಿ20 ವಿಶ್ವಕಪ್ ನಲ್ಲಿ ಭಾರತೀಯ ವನಿತೆಯರ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ, ಭಾರತ ...
Read moreDetailsಮಹಿಳಾ ಟಿ20 ವಿಶ್ವಕಪ್ ನಲ್ಲಿ ಭಾರತೀಯ ವನಿತೆಯರ ತಂಡ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ, ಭಾರತ ...
Read moreDetailsಮಹಿಳಾ ಟಿ20 ವಿಶ್ವಕಪ್ನ 12ನೇ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡ ಶ್ರೀಲಂಕಾ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಬೃಹತ್ ಅಂತರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಭಾರತ ...
Read moreDetailsಐಸಿಸಿಯು ಮಹಿಳಾ ಟಿ20 ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್ 3 ರಿಂದ ಟೂರ್ನಿ ಆರಂಭವಾಗಲಿದೆ. ಮಹಿಳೆಯರ ಟಿ20 ವಿಶ್ವಕಪ್ ನ್ನು ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.