ಬಸವ ಸಾಗರ ಜಲಾಶಯಕ್ಕೆ ಭಾರೀ ಹೈ ಸೆಕ್ಯೂರಿಟಿ
ಯಾದಗಿರಿ: ರಾಜ್ಯದ 17 ಜಲಾಶಯಗಳಿಗೆ ಭದ್ರತೆ ಕೈಗೊಳ್ಳಲು ಸರ್ಕಾರ ಆದೇಶ ನೀಡಿರುವ ಹಿನ್ನಲೆಯಲ್ಲಿ ನಾರಾಯಣಪುರದ ಬಸವ ಸಾಗರ ಜಲಾಶಯಕ್ಕೆ ಭಾರೀ ಹೈ ಸೆಕ್ಯೂರಿಟಿ ನೀಡಲಾಗಿದೆ. ಮೂರು ಜಿಲ್ಲೆಯ ...
Read moreDetailsಯಾದಗಿರಿ: ರಾಜ್ಯದ 17 ಜಲಾಶಯಗಳಿಗೆ ಭದ್ರತೆ ಕೈಗೊಳ್ಳಲು ಸರ್ಕಾರ ಆದೇಶ ನೀಡಿರುವ ಹಿನ್ನಲೆಯಲ್ಲಿ ನಾರಾಯಣಪುರದ ಬಸವ ಸಾಗರ ಜಲಾಶಯಕ್ಕೆ ಭಾರೀ ಹೈ ಸೆಕ್ಯೂರಿಟಿ ನೀಡಲಾಗಿದೆ. ಮೂರು ಜಿಲ್ಲೆಯ ...
Read moreDetailsಯಾದಗಿರಿ: ರಾಜ್ಯದಲ ಹಲವೆಡೆ ಗುಡುಗು- ಸಿಡಿಲು ಸಹಿ. ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ಥವಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ...
Read moreDetailsಯಾದಗಿರಿ: ತನ್ನ ಪತ್ನಿ ಪರ ಪುರುಷನೊಂದಿಗೆ ಮಾತನಾಡಿದ್ದನ್ನು ನೋಡಿದರೆ ಸಾಕು ಹಲವರಿಗೆ ಬೆಂಕಿ ಬಿದ್ದ ಹಾಗೆ ಆಗುತ್ತದೆ. ಆದರೆ, ಇಲ್ಲೊಬ್ಬ ಪಾಪಿ ತಾನು ಪಡೆದ ಸಾಲ ತೀರಿಸುವುದಕ್ಕಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.