ಕೇರಳ ಮೂಲದ ಯುವಕನ ಕೊಲೆ: ಸ್ಪೀಕರ್ ಹೇಳಿದ್ದೇನು?
ಬೀದರ್: ಮಂಗಳೂರಿನಲ್ಲಿ ಕೇರಳ ಮೂಲದ ಯುವಕನ ಕೊಲೆ ವಿಚಾರವಾಗಿ ನಗರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಅನಗತ್ಯವಾಗಿ ಮಾಹಿತಿ, ಪೂರಕ ದಾಖಲೆ ಇಲ್ಲದೇ ಜನರಲ್ಲಿ ಇಲ್ಲಸಲ್ಲದ ಸಂಶಯ ...
Read moreDetailsಬೀದರ್: ಮಂಗಳೂರಿನಲ್ಲಿ ಕೇರಳ ಮೂಲದ ಯುವಕನ ಕೊಲೆ ವಿಚಾರವಾಗಿ ನಗರದಲ್ಲಿ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯಿಸಿದ್ದಾರೆ. ಅನಗತ್ಯವಾಗಿ ಮಾಹಿತಿ, ಪೂರಕ ದಾಖಲೆ ಇಲ್ಲದೇ ಜನರಲ್ಲಿ ಇಲ್ಲಸಲ್ಲದ ಸಂಶಯ ...
Read moreDetailsಹಾವೇರಿ: ನಗರದಲ್ಲೊಬ್ಬಾತ ಲೇಡಿಸ್ ಪಿಜೆಗೆ ನುಗ್ಗಿ ಲವ್ ಮಿ, ಲವ್ ಮಿ ಎಂದು ವಿಕೃತಿ ಮೆರೆದಿರುವ ಆರೋಪವೊಂದು ಕೇಳಿ ಬಂದಿದೆ. ಹಾವೇರಿ ನಗರ ಭಾಗದಲ್ಲಿರುವ ಲೇಡಿಸ್ ಪಿಜಿಯಲ್ಲಿ ...
Read moreDetailsತಮಿಳುನಾಡು: ಯುವಕನೊಬ್ಬ ಬೊಜ್ಜು ಕರಗಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಚೆನ್ನೈನಲ್ಲಿ ಈ ಘಟನೆ ನಡೆದಿದೆ. 26 ವರ್ಷದ ಹೇಮಚಂದ್ರನ್ ಸಾವನ್ನಪ್ಪಿದ ದುರ್ದೈವಿ. ಶಸ್ತ್ರಚಿಕಿತ್ಸೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.