ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಆತಂಕ ನಿವಾರಕ ಮಾತ್ರೆ ನೀಡಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕಿ ಹಾಗೂ ಆಕೆಯ ಗೆಳತಿ ಬಂಧನ!

July 2, 2025
Share on WhatsappShare on FacebookShare on Twitter



ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಶಿಕ್ಷಣ ಕ್ಷೇತ್ರವನ್ನೇ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ವರದಿಯಾಗಿದೆ. ನಗರದ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ ಶಿಕ್ಷಕಿಯೊಬ್ಬರು ತನ್ನ 16 ವರ್ಷದ ವಿದ್ಯಾರ್ಥಿಗೆ ಆತಂಕ ನಿವಾರಕ ಮಾತ್ರೆಗಳನ್ನು ನೀಡಿ, ಕಳೆದ ಒಂದು ವರ್ಷದಿಂದ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ಶಿಕ್ಷಕಿ ಮತ್ತು ಆಕೆಯ ಗೆಳತಿಯನ್ನು ಬಂಧಿಸಿದ್ದಾರೆ.

ವಿವಾಹಿತರಾಗಿರುವ ಹಾಗೂ ಮಕ್ಕಳನ್ನು ಹೊಂದಿರುವ ಈ ಮಹಿಳಾ ಶಿಕ್ಷಕಿ, 11ನೇ ತರಗತಿಯ ವಿದ್ಯಾರ್ಥಿಗೆ ಇಂಗ್ಲಿಷ್ ಪಾಠ ಮಾಡುತ್ತಿದ್ದರು. ಡಿಸೆಂಬರ್ 2023ರಲ್ಲಿ ಶಾಲೆಯ ವಾರ್ಷಿಕ ಕಾರ್ಯಕ್ರಮದ ನೃತ್ಯ ತಂಡ ರಚನೆಯ ವೇಳೆ ವಿದ್ಯಾರ್ಥಿಯ ಮೇಲೆ ಆಕೆಗೆ ಆಕರ್ಷಣೆ ಉಂಟಾಗಿದೆ. ಜನವರಿ 2024ರಿಂದಲೇ ವಿದ್ಯಾರ್ಥಿಗೆ ಲೈಂಗಿಕ ಸನ್ನೆಗಳನ್ನು ನೀಡಲು ಆರಂಭಿಸಿದ್ದಾರೆ.

ಆದರೆ, ವಿದ್ಯಾರ್ಥಿ ಆರಂಭದಲ್ಲಿ ಶಿಕ್ಷಕಿಯಿಂದ ದೂರವಿರಲು ಪ್ರಯತ್ನಿಸಿದ್ದಾನೆ. ಆಗ ಶಿಕ್ಷಕಿ, ಶಾಲೆಯ ಹೊರಗಿರುವ ತನ್ನ ಗೆಳತಿಯ ಸಹಾಯ ಪಡೆದಿದ್ದಾರೆ. ಆ ಗೆಳತಿ ವಿದ್ಯಾರ್ಥಿಯನ್ನು ಸಂಪರ್ಕಿಸಿ, “ಹಿರಿಯ ಮಹಿಳೆಯರು ಮತ್ತು ಹದಿಹರೆಯದ ಹುಡುಗರ ನಡುವಿನ ಸಂಬಂಧಗಳು ಈಗ ಸಾಮಾನ್ಯ,” ಎಂದು ಬ್ರೈನ್ ವಾಶ್ ಮಾಡಿದ್ದಾರೆ. ಅಲ್ಲದೆ, “ನೀನು ಮತ್ತು ಆ ಶಿಕ್ಷಕಿ ಪರಸ್ಪರ ಹೊಂದಿಕೊಂಡಿದ್ದೀರಿ” ಎಂದು ಹೇಳಿ ವಿದ್ಯಾರ್ಥಿಯನ್ನು ಭೇಟಿ ಮಾಡಲು ಪ್ರೇರೇಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾತ್ರೆ, ಮದ್ಯಪಾನ ಬಳಸಿ ದೌರ್ಜನ್ಯ
ವಿದ್ಯಾರ್ಥಿಯು ಭೇಟಿಗೆ ಒಪ್ಪಿದ ನಂತರ, ಶಿಕ್ಷಕಿ ಅವನನ್ನು ತನ್ನ ಕಾರಿನಲ್ಲಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆಯಿಂದ ವಿದ್ಯಾರ್ಥಿ ತೀವ್ರ ಆತಂಕಕ್ಕೊಳಗಾದಾಗ, ಶಿಕ್ಷಕಿ ಅವನಿಗೆ ಆತಂಕ ನಿವಾರಕ ಮಾತ್ರೆಗಳನ್ನು ನೀಡಿದ್ದಾರೆ. ಈ ಮಾತ್ರೆಗಳ ಪರಿಣಾಮವಿದ್ದಾಗಲೇ ಶಿಕ್ಷಕಿ ವಿದ್ಯಾರ್ಥಿಗೆ ಮದ್ಯಪಾನ ಮಾಡಿಸಿ, ದಕ್ಷಿಣ ಮುಂಬೈ ಮತ್ತು ವಿಮಾನ ನಿಲ್ದಾಣದ ಸಮೀಪದ ಪಂಚತಾರಾ ಹೋಟೆಲ್‌ಗಳಿಗೆ ಕರೆದೊಯ್ದು ಪದೇ ಪದೇ ಲೈಂಗಿಕ ಸಂಬಂಧಗಳಿಗೆ ಒತ್ತಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತನಿಖೆಗಾಗಿ ಶಿಕ್ಷಕಿಯ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಬೆಳಕಿಗೆ ಬಂದಿದ್ದು ಹೇಗೆ
ವಿದ್ಯಾರ್ಥಿಯ ನಡವಳಿಕೆಯಲ್ಲಿ ಭಾರೀ ಬದಲಾವಣೆ ಕಂಡುಬಂದ ಕಾರಣ ಆತನ ಕುಟುಂಬಕ್ಕೆ ಈ ಬಗ್ಗೆ ಅನುಮಾನ ಮೂಡಿದೆ. ಕುಟುಂಬದವರು ವಿಚಾರಿಸಿದಾಗ, ವಿದ್ಯಾರ್ಥಿ ತನ್ನ ಸಂಕಷ್ಟವನ್ನು ವಿವರಿಸಿದ್ದಾನೆ. ಇನ್ನೇನು ಶಾಲೆ ಮುಗಿದ ಬಳಿಕ ಶಿಕ್ಷಕಿಯ ತೊಂದರೆಯಿರುವುದಿಲ್ಲ ಎಂದು ಭಾವಿಸಿದ ಕುಟುಂಬವು, ಈ ವಿಷಯವನ್ನು ಬಹಿರಂಗಪಡಿಸದೇ ಗುಟ್ಟಾಗಿರಿಸಿತ್ತು.

ಆದರೆ, ವರ್ಷದ ಆರಂಭದಲ್ಲಿ 12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣನಾಗಿ ಶಾಲೆ ಬಿಟ್ಟ ನಂತರವೂ ಶಿಕ್ಷಕಿ ತನ್ನ ಮನೆ ಕೆಲಸದ ಸಿಬ್ಬಂದಿಯ ಮೂಲಕ ವಿದ್ಯಾರ್ಥಿಯನ್ನು ಮತ್ತೆ ಸಂಪರ್ಕಿಸಿ ಭೇಟಿಯಾಗಲು ಕೇಳಿದಾಗ ಪರಿಸ್ಥಿತಿ ಹದಗೆಟ್ಟಿದೆ. ಆಗ ವಿದ್ಯಾರ್ಥಿಯ ಕುಟುಂಬವು ಬೇರೆ ದಾರಿಯಿಲ್ಲದೆ ಪೊಲೀಸರನ್ನು ಸಂಪರ್ಕಿಸಿ ಪ್ರಕರಣ ದಾಖಲಿಸಿದೆ.

ಶಿಕ್ಷಕಿ ಮತ್ತು ಆಕೆಯ ಗೆಳತಿ ವಿರುದ್ಧ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ ಗಳು, ಜೊತೆಗೆ ಐಪಿಸಿ (ಭಾರತೀಯ ದಂಡ ಸಂಹಿತೆ) ಮತ್ತು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags: Anti-Anxiety PillarrestedMumbaisexually assaultingStudentTeacher
SendShareTweet
Previous Post

ಟೂತ್‌ಪೇಸ್ಟ್, ಪಾತ್ರೆ, ಬಟ್ಟೆ, ಶೂಗಳು ಅಗ್ಗ: ಮಧ್ಯಮ ವರ್ಗಕ್ಕೆ ಶೀಘ್ರ ಜಿಎಸ್‌ಟಿ ವಿನಾಯ್ತಿ?

Next Post

ಓಲಾ, ಊಬರ್‌ ಗ್ರಾಹಕರಿಗೆ ಸಿಹಿ-ಕಹಿ ಸುದ್ದಿ: ಪೀಕ್ ಅವರ್‌ನಲ್ಲಿ ದರ ಹೆಚ್ಚಳಕ್ಕೆ ಕೇಂದ್ರ ಅನುಮತಿ, ಬೈಕ್ ಟ್ಯಾಕ್ಸಿಯಾಗಿ ಖಾಸಗಿ ಬೈಕ್‌ ಬಳಕೆಗೂ ಓಕೆ!

Related Posts

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ
ಅಪರಾಧ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

ಮದುವೆಯಾಗುವಂತೆ ಯುವತಿಗೆ ಚಾಕು ಇರಿದು ಆತ್ಮಹತ್ಯೆ
ಅಪರಾಧ

ಮದುವೆಯಾಗುವಂತೆ ಯುವತಿಗೆ ಚಾಕು ಇರಿದು ಆತ್ಮಹತ್ಯೆ

ಏಕಾಏಕಿ ಬ್ರೇಕ್ ಹಾಕಿದ ಲಾರಿ, ಹಿಂಬದಿಯಿಂದ ಬಸ್ ಡಿಕ್ಕಿ
ಅಪರಾಧ

ಏಕಾಏಕಿ ಬ್ರೇಕ್ ಹಾಕಿದ ಲಾರಿ, ಹಿಂಬದಿಯಿಂದ ಬಸ್ ಡಿಕ್ಕಿ

ನಡುರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ
ಅಪರಾಧ

ನಡುರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ

ರೇಣುಕಾಸ್ವಾಮಿ ಕೊಲೆ ಪ್ರಕರಣ ಉಲ್ಲೇಖಿಸಿ ಯುವಕನ ಮೇಲೆ ಹಲ್ಲೆ
ಅಪರಾಧ

ರೇಣುಕಾಸ್ವಾಮಿ ಕೊಲೆ ಪ್ರಕರಣ ಉಲ್ಲೇಖಿಸಿ ಯುವಕನ ಮೇಲೆ ಹಲ್ಲೆ

ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್‌
ಅಪರಾಧ

ಸಾಮಾಜಿಕ ಜಾಲತಾಣಗಳಲ್ಲಿ ಪತ್ರಕರ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್‌

Next Post
ಓಲಾ, ಊಬರ್‌ ಗ್ರಾಹಕರಿಗೆ ಸಿಹಿ-ಕಹಿ ಸುದ್ದಿ: ಪೀಕ್ ಅವರ್‌ನಲ್ಲಿ ದರ ಹೆಚ್ಚಳಕ್ಕೆ ಕೇಂದ್ರ ಅನುಮತಿ, ಬೈಕ್ ಟ್ಯಾಕ್ಸಿಯಾಗಿ ಖಾಸಗಿ ಬೈಕ್‌ ಬಳಕೆಗೂ ಓಕೆ!

ಓಲಾ, ಊಬರ್‌ ಗ್ರಾಹಕರಿಗೆ ಸಿಹಿ-ಕಹಿ ಸುದ್ದಿ: ಪೀಕ್ ಅವರ್‌ನಲ್ಲಿ ದರ ಹೆಚ್ಚಳಕ್ಕೆ ಕೇಂದ್ರ ಅನುಮತಿ, ಬೈಕ್ ಟ್ಯಾಕ್ಸಿಯಾಗಿ ಖಾಸಗಿ ಬೈಕ್‌ ಬಳಕೆಗೂ ಓಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

ಗಾಣಿಗ ಮಠದ ಪೂರ್ಣಾನಂದಪುರಿ ಶ್ರೀ ಆರೋಪಕ್ಕೆ ಇಮ್ಮಡಿ ಶ್ರೀ ಬೇಸರ

ಗಾಣಿಗ ಮಠದ ಪೂರ್ಣಾನಂದಪುರಿ ಶ್ರೀ ಆರೋಪಕ್ಕೆ ಇಮ್ಮಡಿ ಶ್ರೀ ಬೇಸರ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

Recent News

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

ಗಾಣಿಗ ಮಠದ ಪೂರ್ಣಾನಂದಪುರಿ ಶ್ರೀ ಆರೋಪಕ್ಕೆ ಇಮ್ಮಡಿ ಶ್ರೀ ಬೇಸರ

ಗಾಣಿಗ ಮಠದ ಪೂರ್ಣಾನಂದಪುರಿ ಶ್ರೀ ಆರೋಪಕ್ಕೆ ಇಮ್ಮಡಿ ಶ್ರೀ ಬೇಸರ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

ಪತಿಯ ಕಿರುಕುಳ: ಪತ್ನಿ ಆತ್ಮಹತ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಸಾರಿಗೆ ಬಸ್ ನಲ್ಲೇ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

ಕನಕಪುರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಏಕಕಾಲಕ್ಕೆ ಐದು ಸರ್ಪಗಳು ಪ್ರತ್ಯಕ್ಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat