ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಫೆಬ್ರವರಿ ಅಂತ್ಯದೊಳಗೆ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ; ಸಚಿವ

December 10, 2024
Share on WhatsappShare on FacebookShare on Twitter

ಬೆಳಗಾವಿ: 2025ರ ಫೆಬ್ರವರಿ ಅಂತ್ಯದೊಳಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ ಪ್ರಕಟಿಸಲಾಗುತ್ತದೆ. ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್‌ ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಆದರೂ ಇಲಾಖೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಯುತ್ತಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿ ತಯಾರಿಸಲು ಪತ್ರ ಬರೆಯಲಾಗಿದೆ. ಹೀಗಾಗಿ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.

Tags: bangaloreBelagaviMadhu BangarappaSankanuruSession
SendShareTweet
Previous Post

ಸಿಎಂಗೆ ಮುಹೂರ್ತ ಫಿಕ್ಸ್ ಆಗಿಲ್ಲ; ಯಡಿಯೂರಪ್ಪ, ವಿಜಯೇಂದ್ರಗೆ ಆಗಿದೆ

Next Post

ಬಿಕರಿಯಾಗುತ್ತಿದೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ?

Related Posts

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್
ಉತ್ತರ ಕನ್ನಡ

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಬೆಂಗಳೂರು

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ
ಶಿವಮೊಗ್ಗ

ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು, 40,000 ದಂಡ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!
ಚಿತ್ರದುರ್ಗ

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

Next Post
ಬಗೆದಷ್ಟು ಬಯಲಾಗುತ್ತಿದೆ ಬಿಬಿಎಂಪಿಯ ಕರ್ಮಕಾಂಡ!!

ಬಿಕರಿಯಾಗುತ್ತಿದೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

Recent News

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಕೈದಿಯ ಕೂಲಿ ಹಣ ನೀಡಲು ಲಂಚಕ್ಕೆ ಬೇಡಿಕೆ – ಲೋಕಾ ಬಲೆಗೆ ಬಿದ್ದ ಹಳಿಯಾಳದ ಜೈಲರ್

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat