ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

September 5, 2025
Share on WhatsappShare on FacebookShare on Twitter

ಜಗತ್ತಿನ ಶ್ರೇಷ್ಠ ಕಾರ್ಯಗಳಲ್ಲಿ ಶಿಕ್ಷಕ ವೃತ್ತಿಯು ಅಗ್ರ ಸ್ಥಾನ ಪಡೆದಿದೆ. ಬಹುಕಾಲದಿಂದಲೂ ಗುರು-ಶಿಕ್ಷಕರ ಸಂಪ್ರದಾಯ ನಡೆದುಕೊಂಡು ಬಂದಿದ್ದು, ನಮ್ಮ ಪೋಷಕರು ನಮ್ಮ ಮೊದಲ ಗುರುಗಳಾಗಿರುತ್ತಾರೆ. ಏಕೆಂದರೆ ಅವರು ನಮಗೆ ಜಗತ್ತನ್ನು ತೋರಿಸಿದ್ದಾರೆ. ಅವರ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆದರೆ ಸಮತೆಯ ತತ್ವದ ಮೂಲಕ ಸಂವಿಧಾನದ ಆಶಯವನ್ನು ವಿದ್ಯಾರ್ಥಿಗಳಿಗೆ ಭೋದಿಸಿ ಸಾಮರಸ್ಯ ಮೂಡಿಸುವ ಶಿಕ್ಷಕರು ಸಹ ಪ್ರಮುಖ ಪಾತ್ರ ವಹಿಸುತ್ತಾರೆ ಎಂಬುದು ಅಕ್ಷರಶಃ ಸತ್ಯ.
ಆಧುನಿಕ ಯುಗದಲ್ಲಿ ನಾವು ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಕರಿಂದ ಸರಿಯಾದ ಜೀವನ ವಿಧಾನವನ್ನು ಪಡೆಯಬೇಕಿದೆ. ಅವರ ಮಾರ್ಗದರ್ಶನದಲ್ಲಿ ನಾವು ನಮ್ಮ ಯಶಸ್ಸನ್ನು ಸಾಧಿಸುತ್ತೇವೆ. ಹಿಂದೆ ಗುರು ಇರಬೇಕು, ಮುಂದೆ ಗುರಿ ಇರಬೇಕು. ಶಿಕ್ಷಕರಿಗೆ ಯಾವಾಗಲೂ ಗೌರವದ ಮತ್ತು ಪ್ರೀತಿಯನ್ನು ನೀಡಬೇಕು. ಏಕೆಂದರೆ ಶಿಕ್ಷಕರು ನಮ್ಮನ್ನು ಯಶಸ್ಸಿನ ಹಾದಿಯಲ್ಲಿ ನಮ್ಮನ್ನು ಕಳುಹಿಸಲು ಪ್ರಯತ್ನಿಸುತ್ತಿರುತ್ತಾರೆ.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಸೆಪ್ಟೆಂಬರ್ 5 ರಂದು. ಅವರನ್ನು ಸ್ಮರಿಸುವ ಮೂಲಕ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಇವರು ಎಲ್ಲರೂ ಪ್ರೀತಿಸುವ ಶಿಕ್ಷಕರಾಗಿದ್ದರು. ಈ ದಿನ ವಿಶ್ವಾದ್ಯಂತ ಶಿಕ್ಷಕರಿಗೆ ಗೌರವ ಸಲ್ಲಿಸುವ ದಿನವಾಗಿದೆ. ಶಾಲೆ, ಕಾಲೇಜುಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆಯಂದು ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಾವು ಕಾಣಬಹುದು. ವಿದ್ಯಾರ್ಥಿಗಳು ಗುರುಗಳನ್ನು ವಿವಿಧ ರೀತಿಯಲ್ಲಿ ಗೌರವಿಸಿದರೆ, ಶಿಕ್ಷಕರು ಗುರು-ಶಿಷ್ಯ ಸಂಪ್ರದಾಯವನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತಾರೆ. ಭಾರತ ಸೇರಿದಂತೆ 21 ದೇಶಗಳಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಬೋಧಕರ ದಿನವು ಪ್ರತಿಯೊಬ್ಬರಿಗೂ ವಿಶೇಷವಾಗಿ ಬೋಧಕ ಮತ್ತು ವಿದ್ವಾಂಸರಿಗೆ ನಿಜವಾಗಿಯೂ ದೊಡ್ಡ ದಿನವಾಗಿದೆ. ಇದನ್ನು ವಿದ್ವಾಂಸರು ತಮ್ಮ ಶಿಕ್ಷಣ ತಜ್ಞರಿಗೆ ಗೌರವ ಸಲ್ಲಿಸಲು ವಾರ್ಷಿಕವಾಗಿ ಸೆಪ್ಟೆಂಬರ್ 5 ರಂದು ಆಚರಿಸುತ್ತಾರೆ. ಭಾರತದಲ್ಲಿಯೂ ಸಹ ಅಂದು ಶಿಕ್ಷಕರ ದಿನವೆಂದು ಘೋಷಿಸಲಾಗಿದೆ. ನಮ್ಮ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 5 ಸೆಪ್ಟೆಂಬರ್ 1888 ರಂದು ಜನಿಸಿದರು. ಆದ್ದರಿಂದ ಅವರ ಶಿಕ್ಷಣ ವೃತ್ತಿಯ ಮೇಲಿನ ಪ್ರೀತಿ ಮತ್ತು ಪ್ರೀತಿಯ ಪರಿಣಾಮವಾಗಿ ಅವರ ಜನ್ಮದಿನದಂದು ಶಿಕ್ಷಕರ ದಿನವನ್ನು ಭಾರತದಾದ್ಯಂತ ವ್ಯಾಪಕವಾಗಿ ಕರೆಯಲಾಗುತ್ತದೆ.

ಬೋಧಕರ ದಿನವು ಪ್ರತಿಯೊಬ್ಬರಿಗೂ ವಿಶೇಷವಾಗಿ ಬೋಧಕ ಮತ್ತು ವಿದ್ವಾಂಸರಿಗೆ ನಿಜವಾಗಿಯೂ ದೊಡ್ಡ ದಿನವಾಗಿದೆ. ಇದನ್ನು ವಿದ್ವಾಂಸರು ತಮ್ಮ ಶಿಕ್ಷಣ ತಜ್ಞರಿಗೆ ಗೌರವ ಸಲ್ಲಿಸಲು ವಾರ್ಷಿಕವಾಗಿ ಸೆಪ್ಟೆಂಬರ್ 5ರ ಇಂದು ಆಚರಿಸುತ್ತಾರೆ. ಭಾರತದಲ್ಲಿಯೂ ಸಹ ಅಂದು ಶಿಕ್ಷಕರ ದಿನವೆಂದು ಘೋಷಿಸಲಾಗಿದೆ. ನಮ್ಮ ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು 5 ಸೆಪ್ಟೆಂಬರ್ 1888 ರಂದು ಜನಿಸಿದರು, ಆದ್ದರಿಂದ ಅವರ ಶಿಕ್ಷಣ ವೃತ್ತಿಯ ಮೇಲಿನ ಪ್ರೀತಿ ಮತ್ತು ಪ್ರೀತಿಯ ಪರಿಣಾಮವಾಗಿ ಅವರ ಜನ್ಮದಿನದಂದು ಶಿಕ್ಷಕರ ದಿನವನ್ನು ಭಾರತದಾದ್ಯಂತ ವ್ಯಾಪಕವಾಗಿ ಕರೆಯಲಾಗುತ್ತದೆ.

ಇವರು ತರಬೇತಿಯಲ್ಲಿ ಉತ್ತಮ ಧರ್ಮವನ್ನು ಹೊಂದಿದ್ದರು ಮತ್ತು ಹೆಚ್ಚುವರಿಯಾಗಿ ವಿದ್ವಾಂಸ, ರಾಜತಾಂತ್ರಿಕ, ಬೋಧಕ ಮತ್ತು ಭಾರತದ ರಾಷ್ಟ್ರಪತಿಯಾಗಿ ಪ್ರಸಿದ್ದರಾಗಿ ಶಿಕ್ಷಣ ತಜ್ಞರು ಸಹ ಆಗಿದ್ದರು, ಅವರು ಭಾರತದ ಶಿಕ್ಷಣ ಮಟ್ಟವನ್ನು ಸುಧಾರಿಸಲು ಅನೇಕ ಕೆಲಸಗಳನ್ನು ಮಾಡಿದರು. ರಾಧಾಕೃಷ್ಣನ್ ಅವರಿಗೆ 1954 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವ ಅಂದರೆ ‘ಭಾರತ ರತ್ನ’ ನೀಡಲಾಯಿತು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕೆಲವು ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಒಮ್ಮೆ ಅವರ ಜನ್ಮದಿನ ವನ್ನು ಆಚರಿಸುವಂತೆ ಕೇಳಿಕೊಂಡರು ಎಂದು ಹೇಳಿದರು, ಅದಕ್ಕೆ ರಾಧಾಕೃಷ್ಣನ್ ಅವರು ನನ್ನ ಜನ್ಮದಿನವನ್ನು ಪ್ರತ್ಯೇಕ ವಾಗಿ ಆಚರಿಸುವ ಬದಲು ಶಿಕ್ಷಕರ ದಿನವಾಗಿ ಆಚರಿಸಿದರೆ ನನಗೆ ತುಂಬಾ ಹೆಮ್ಮೆಯಾಗುತ್ತದೆ. ಅಂದಿನಿಂದ ಭಾರತದಲ್ಲಿ ಶಿಕ್ಷಕರ ದಿನಾಚರಣೆ ಆರಂಭವಾಯಿತು.


ಗುರು ಶಿಕ್ಷಣವನ್ನು ನೀಡುವುದರ ಜೊತೆಗೆ ಶಿಕ್ಷಣದ ಮೂಲ ಅರ್ಥವನ್ನು ಪ್ರತಿಯೊಬ್ಬ ವ್ಯಕ್ತಿಯ ಬದುಕಲ್ಲಿ ಜ್ಞಾನವೆಂಬ ದೀಪವನ್ನು ಬೆಳಗುವನು. ಇಂದಿನ ಜನ ಮಾನಸದಲ್ಲಿ ವಿದ್ಯೆ ಎಂಬುದೇ ಬದಲಾದ ಹಾದಿಯಲ್ಲಿ ಸಾಗುತ್ತಿದೆ ಏನೋ ಗೊತ್ತಿಲ್ಲಮಕ್ಕಳಲ್ಲಿ ಕಲಿಕಾ ಮಟ್ಟದಲ್ಲಿ ಸತ್ಯ ಅಥವಾ ಕಲಿಕೆಯ ಮೇಲಿನ ನಿರಾಸಕ್ತಿಯು ತಿಳಿಯದು. ಶಿಕ್ಷಕನಿಗಿದ್ದ ಗೌರವ ದಿನದಿಂದ ದಿನಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ಘಟನೆ ಸಹ ನೆಡೆದಿದೆ. ಮೊದಲೆಲ್ಲ ಗುರುವನ್ನು ಗುರುವೇ ಪರಬ್ರಹ್ಮ ಎಂಬ ಸ್ವರೂಪದಲ್ಲಿ ಕಾಣಲಾಗುತ್ತಿತ್ತು ಪ್ರಸ್ತುತ ಮುಂದುವರಿದ ಕಾಲಘಟ್ಟದಲ್ಲಿ ಈ ರೀತಿ ಇದು ಕಣ್ಮರೆ ಯಾಗುತ್ತಿದೆ. ಅಲ್ಲದೆ ಈ ಕಾಲದ ವಿದ್ಯಾರ್ಥಿಗಳ ಮನಸ್ಸು ಕಿನ್ನತೆಯೆಡೆಗೆ ಸಾಗುತ್ತಿರುವುದು ವಿಷಾದನೀಯ ಅಂಶವಾ ಗಿದೆ. ಪೂಜ್ಯ ಭಾವನೆಯಿಂದ ಕಂಡುಬಂದ ಕಾಲ ಸಾಗಿ ಒಬ್ಬಗುರು ಎಂದರೆ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ತಲುಪಿ ಸುವ ಒಂದು ಮಾಧ್ಯಮವಾಗಿ ರೂಪಗೊಂಡಿದ್ದಾನೆ.

ಒಟ್ಟಾರೆಯಾಗಿ ಹಿಂದೆ ‘ಚಡಿ ಚಡಿ ಚಂ ಚಂ ವಿದ್ಯಾ ಗಮ ಗಮ” ಎಂಬ ಶಿಕ್ಷೆಯಿಂದ ಶಿಕ್ಷಣವೆಂಬ ರೀತಿಯಲ್ಲಿತ್ತು . ಮೊದಲು ಏಟು ನಂತರ ವಿದ್ಯೆ ಗುರುಕುಲ ಪದ್ಧತಿ ಕಾಲದಲ್ಲಿ ಗುರುಗಳೆಲ್ಲ ವಿದ್ಯೆಯನ್ನು ಕಲಿಸಿಸುವ ಮೇಧಾವಿಗಳಾಗಿದ್ದರು. ಹೀಗೆ ದೇಶದ ಪ್ರಗತಿಗೆ ಶಿಕ್ಷಕನು “ಅಂಧಕಾರ’ವನ್ನು ದೂರಮಾಡಿ ಸುಜ್ಞಾನದ ಸನ್ಮಾರ್ಗವನ್ನು ತೋರುವ ವೈಚಾರಿಕತೆಯ ಬೀಜ ಬಿತ್ತುವ ಶಿಕ್ಷಕರ ಅಗತ್ಯತೆ ಇಂದಿನ ಆಧುನಿಕ ಸಮಾಜಕ್ಕೆ ತುರ್ತಾಗಿ ಬೇಕಿದೆ ಎಂದರೆ ತಪ್ಪಾಗಲಾರದು.
ಏನೇ ಇರಲಿ ಅಂದಿನ ಶಿಕ್ಷಣ ವ್ಯವಸ್ಥೆಗೆ ಹೋಲಿಸಿದರೆ ಇಂದಿನ ಶಿಕ್ಷಣ ವ್ಯವಸ್ಥೆ ಶಿಕ್ಷಣ ವ್ಯವಸ್ಥೆ ತಂತ್ರಜ್ಞಾನದೊಂದಿಗೆ ಬೆಸೆದುಕೊಂಡ ಯಂತ್ರವಾಗಿದ್ದು ವಿಪರ್ಯಾಸವೇ ಸರಿ.

-ಕಿರಣ್ ಕಾನ್ಮನೆ

Tags: Karnataka News beatTeachers day
SendShareTweet
Previous Post

ಮೀಲಾದ್-ಉನ್-ನಬಿ ಕಾರ್ಯಕ್ರಮದಲ್ಲಿ ವಿದೇಶಿ ಧರ್ಮಗುರುಗಳು ಭಾಗವಹಿಸುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Next Post

ಎಂಎಸ್ ಧೋನಿ, ಕಪಿಲ್ ದೇವ್ ಆಟಗಾರರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು’: ಯೋಗರಾಜ್ ಸಿಂಗ್ ಮುಂಬೈ:

Related Posts

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

ರೈಲ್ವೆ ಇಲಾಖೆಯಲ್ಲಿ 434 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 434 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಕೆಯ ಹೊಸ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ SCI ಸಂಸ್ಥೆಯಲ್ಲಿ 75 ಹುದ್ದೆಗಳು: 1.6 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ SCI ಸಂಸ್ಥೆಯಲ್ಲಿ 75 ಹುದ್ದೆಗಳು: 1.6 ಲಕ್ಷ ರೂ. ಸಂಬಳ

ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ 45 ಹುದ್ದೆ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ 45 ಹುದ್ದೆ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

ಕೇಂದ್ರ ಸರ್ಕಾರದಿಂದ ಮಾಸಿಕ 3 ಸಾವಿರ ರೂ. ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದಿಂದ ಮಾಸಿಕ 3 ಸಾವಿರ ರೂ. ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BHELನಲ್ಲಿ 5 ಹುದ್ದೆಗಳ ನೇಮಕಾತಿ: 69 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BHELನಲ್ಲಿ 5 ಹುದ್ದೆಗಳ ನೇಮಕಾತಿ: 69 ಸಾವಿರ ರೂ. ಸ್ಯಾಲರಿ

Next Post
ಎಂಎಸ್ ಧೋನಿ, ಕಪಿಲ್ ದೇವ್ ಆಟಗಾರರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು’: ಯೋಗರಾಜ್ ಸಿಂಗ್ ಮುಂಬೈ:

ಎಂಎಸ್ ಧೋನಿ, ಕಪಿಲ್ ದೇವ್ ಆಟಗಾರರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು': ಯೋಗರಾಜ್ ಸಿಂಗ್ ಮುಂಬೈ:

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

Recent News

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat