ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ಭೀಕರ ಅಪಘಾತ; ಮದುವೆಗೆ ಹೋಗಿದ್ದ ತಂದೆ-ತಾಯಿ-ಮಗ ಬಲಿ

August 28, 2024
Share on WhatsappShare on FacebookShare on Twitter

ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದು ನಡೆದ ಪರಿಣಾಮ ಅಪ್ಪ, ಅಮ್ಮ ಹಾಗೂ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.

ಟಿಟಿ ವಾಹನ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ Road Accident) ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಹತ್ತಿರ ನಡೆದಿದೆ.

ಕಾರಿನಲ್ಲಿದ್ದ ಮಗ ಶ್ರೀಕಾಂತ್ ಈತನ ತಂದೆ ಶ್ರೀನಿವಾಸಲು ಹಾಗೂ ತಾಯಿ ಪುಷ್ಪ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಟಿಟಿವಾಹನದಲ್ಲಿದ್ದ 12 ಜನರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿಟಿ ವಾಹನ ಆಂಧಪ್ರದೇಶದ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ತೆರಳುತ್ತಿತ್ತು. ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.

ಎರಡೂ ವಾಹನಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿವೆ. ಕಾರಿನಲ್ಲಿದ್ದವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲಿ ನೆಲಸಿದ್ದರು. ಬುಧವಾರ ಸಂಬಂಧಿಕರ ಮದುವೆಗೆ ಎಂದು ಆಂಧ್ರದ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಈ ದುರ್ಘಟನೆಗೆ ಬಲಿಯಾಗಿದ್ದಾರೆ. ಟಿಟಿ ವಾಹನದಲ್ಲಿದ್ದವರು ಬೆಂಗಳೂರಿನವರಾಗಿದ್ದು, ಬಾಯಿಕೊಂಡ ಗಂಗಮ್ಮ ದೇವಾಲಯಕ್ಕೆ ಹೋಗಿ ಮರಳ ಬರುತ್ತಿದ್ದರು ಎನ್ನಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Tags: #accsident#chikkaballapura#father son died
SendShareTweet
Previous Post

ಭಗವದ್ಗೀತೆ, ಬ್ರಾಹ್ಮಣರು, ಆರೆಸ್ಸೆಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಗೀತ ನಿರ್ದೇಶಕ!

Next Post

ಜಾತಿ, ಪಕ್ಷ-ಸಿದ್ಧಾಂತ ಮೀರಿ ಬೀಗರಾದ ನಾಯಕರು!

Related Posts

40 ದಿನದ ಮಗುವನ್ನೇ ಕೊಂದ ಪಾಪಿ ಅಜ್ಜಿ.. ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತಿರಾ!
ಚಿಕ್ಕಬಳ್ಳಾಫುರ

40 ದಿನದ ಮಗುವನ್ನೇ ಕೊಂದ ಪಾಪಿ ಅಜ್ಜಿ.. ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತಿರಾ!

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ
ಚಿಕ್ಕಬಳ್ಳಾಫುರ

ಚಿಕ್ಕಬಳ್ಳಾಪುರದಲ್ಲಿ ಅಂತರಾಜ್ಯ ಬೈಕ್ ಕಳ್ಳನ‌ ಬಂಧನ | 13 ಬೈಕ್‌ಗಳು ವಶ

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!
ಚಿಕ್ಕಬಳ್ಳಾಫುರ

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ದುರ್ಮ*ರಣ.. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?
ಚಿಕ್ಕಬಳ್ಳಾಫುರ

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?

ಕಾರಿನಲ್ಲಿ ವ್ಯಕ್ತಿ ಸಜೀವ ದಹನ | ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ
ಚಿಕ್ಕಬಳ್ಳಾಫುರ

ಕಾರಿನಲ್ಲಿ ವ್ಯಕ್ತಿ ಸಜೀವ ದಹನ | ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ

ಅಕ್ರಮ ಹಸುಗಳ ಸಾಗಾಟ : 15 ಹಸುಗಳನ್ನು ರಕ್ಷಿಸಿದ ಪೊಲೀಸರು
ಚಿಕ್ಕಬಳ್ಳಾಫುರ

ಅಕ್ರಮ ಹಸುಗಳ ಸಾಗಾಟ : 15 ಹಸುಗಳನ್ನು ರಕ್ಷಿಸಿದ ಪೊಲೀಸರು

Next Post
ಜಾತಿ, ಪಕ್ಷ-ಸಿದ್ಧಾಂತ ಮೀರಿ ಬೀಗರಾದ ನಾಯಕರು!

ಜಾತಿ, ಪಕ್ಷ-ಸಿದ್ಧಾಂತ ಮೀರಿ ಬೀಗರಾದ ನಾಯಕರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಗೋಕರ್ಣ ಬೀಚ್‌ನಲ್ಲಿ ಗಾಂಜಾ ನಶೆಯಲ್ಲಿ ತೂರಾಡುತ್ತಿದ್ದ ಇಬ್ಬರಿಗೆ ಖಾಕಿ ಶಾಕ್‌!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಭಾರತದಲ್ಲಿ ವಿವೊ Y51 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ – ಬೆಲೆ ಮತ್ತು ಫೀಚರ್ಸ್ ವಿವರ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಕಣ್ಮುಚ್ಚಿ ಬಿಡುವಷ್ಟರಲ್ಲಿ ಚಿನ್ನಾಭರಣವಿದ್ದ ಬ್ಯಾಗ್‌ನ್ನೇ ಹೊತ್ತೊಯ್ದ ಖದೀಮ!

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

ಬಿಕ್ಲು ಶಿವ ಕೊಲೆ ಕೇಸಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್‌ ರಿಲೀಫ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat