ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ: ಸಿ.ಎಂ.ಸಿದ್ದರಾಮಯ್ಯ

June 23, 2025
Share on WhatsappShare on FacebookShare on Twitter

ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದರು.

2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದರು.

ಚಿನ್ನ, ಬೆಳ್ಳಿ, ಅಕ್ಕಿ, ಬೇಳೆ, ಅಡಿಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ ಎಲ್ಲದರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ. ಆದ್ರೂ ಬಿಜೆಪಿ ನಾಚಿಕೆ ಇಲ್ಲದೆ ರಾಜ್ಯದ ಜನರ ಎದುರು ಸುಳ್ಳು ಹೇಳಿ ನಾಚಿಕೆ ಇಲ್ಲದಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.

ಇವತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾಗಿದ್ದು 371ಜೆ. ಇದನ್ನು ಜಾರಿಗೆ ತಂದಿದ್ದು ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರ ನೇತೃತ್ವದ ಹೋರಾಟ ಮತ್ತು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ. ಈ 371 ಜೆ ಜಾರಿಗೊಳಿಸಲು ಬಿಜೆಪಿ ಸಂಪೂರ್ಣ ವಿರುದ್ಧವಿತ್ತು. ವಾಜಪೇಯಿ ಪ್ರಧಾನಿ ಆಗಿದ್ದಾಗ ಉಪಪ್ರಧಾನಿ ಅಡ್ವಾಣಿ ಅವರು 371ಜೆ ಜಾರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ‌ ಅಭಿವೃದ್ಧಿಗೆ 13500 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಇದನ್ನು ಖರ್ಚು ಮಾಡಿದ ಮೇಲೆ ಇನ್ನಷ್ಟು ಹೆಚ್ಚಿನ ಹ, ಅನುದಾನ‌ ಕೊಡ್ತೀನಿ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

371ಜೆ ಜಾರಿ ಕಾರಣದಿಂದ ಈ ಭಾಗದ ಯುವಕ ಯುವತಿಯರು ಎಂಜಿನಿಯರ್, ವೈದ್ಯರು, ಎಸಿ, ಡಿಸಿ, ಪೊಲೀಸ್ ಅಧಿಕಾರಿಗಳಾಗುತ್ತಿದ್ದಾರೆ. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎನ್ನುವುದು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಐದಕ್ಕೆ ಐದೂ ಲೋಕಸಭಾ ಸ್ಥಾನ ಗೆಲ್ಲಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.

ಬಿಜೆಪಿಯ ಮನೆ ದೇವರೇ ಸುಳ್ಳು. ಅವರು ಕೇಂದ್ರದಲ್ಲಿ ಸರ್ಕಾರವಿದ್ದರೂ ರಾಜ್ಯಕ್ಕೆ ನಿರಂತರವಾಗಿ ದ್ರೋಹ ಎಸಗುತ್ತಿದ್ದಾರೆ. ಬಿಜೆಪಿ ನಾಯಕರು ಮತ್ತು ಬಿಜೆಪಿ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮುಂದೆ ಬರುತ್ತಿಲ್ಲ. ರಾಜ್ಯಕ್ಕೆ ಕೇಂದ್ರದ ಬಿಜೆಪಿ ಮಾಡುತ್ತಿರುವ ದ್ರೋಹವನ್ನು ತಡೆಯಲು ಬಿಜೆಪಿಯ ಒಬ್ಬ ಸಂಸದರೂ ಸಿದ್ದರಿಲ್ಲ. ಇದು ಬಿಜೆಪಿಯವರ ಯೋಗ್ಯತೆ ಎಂದು ಟೀಕಿಸಿದರು.

15 ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯವನ್ನು 16ನೇ ಹಣಕಾಸು ಆಯೋಗದಲ್ಲಾದರೂ ಸರಿಪಡಿಸಿ ಎಂದು ಕೇಳಲು ಇಂದು ದೆಹಲಿಗೆ ಹೋಗುತ್ತಿದ್ದೇನೆ. ಇದಕ್ಕಾಗಿ ಕೇಂದ್ರ ಹಣಕಾಸು ಸಚಿವರನ್ನೂ ಭೇಟಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ದದ್ದಲ್ ಗೆ ಮುಂದೆ ಭವಿಷ್ಯವಿದೆ. 2028 ರ ಚುನಾವಣೆಯಲ್ಲೂ ದದ್ದಲ್ ಅವರನ್ನು ಗೆಲ್ಲಿಸಿ, ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಘೋಷಿಸಿದರು.

Tags: blessingscm siddramaiahPeoplePOLITICALRaichur
SendShareTweet
Previous Post

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

Next Post

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

Related Posts

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ರಾಜಕೀಯ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ
ರಾಜಕೀಯ

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ
ರಾಜಕೀಯ

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಇಡಿ ಸೆಕ್ಯೂರಿಟಿ ಹಾಗೂ ಸಿಬ್ಬಂದಿ ವಿರುದ್ಧ ಡಿ.ಕೆ. ಸುರೇಶ್ ಗರಂ
ರಾಜಕೀಯ

ಇಡಿ ಸೆಕ್ಯೂರಿಟಿ ಹಾಗೂ ಸಿಬ್ಬಂದಿ ವಿರುದ್ಧ ಡಿ.ಕೆ. ಸುರೇಶ್ ಗರಂ

ಡಿಕೆಸು ಇಡಿ ವಿಚಾರಣೆ ಬಗ್ಗೆ ಡಿಕೆಶಿ ಮಾತು
ರಾಜಕೀಯ

ಡಿಕೆಸು ಇಡಿ ವಿಚಾರಣೆ ಬಗ್ಗೆ ಡಿಕೆಶಿ ಮಾತು

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ
ಶಿವಮೊಗ್ಗ

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

Next Post
ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

ರಾಜ್ಯದ ನೋವಿನ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ: ಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

Recent News

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

ವ್ಯಾಪಕ ಮಳೆ: ಕೃಷ್ಣಾ ನದಿ ನೀರಿನ ಒಳ ಹರಿವು ಹೆಚ್ಚಳ

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕನಿಗೂ ಸದ್ಗತಿ’

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಮಲೆನಾಡು ಪ್ರದೇಶದಲ್ಲಿ ಅಪರೂಪದ ಹಾರುವ ಓತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

ಕರಡಿಯಿಂದ ಜಸ್ಟ್ ಮಿಸ್ ಆದ ವ್ಯಕ್ತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat