ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ದಶಕಗಳ ಬಳಿಕ ಅಳಿಸಿತು ಯುದ್ಧ ವಿರಾಮದ ಗೆರೆ: ಸೃಷ್ಟಿಯಾಯ್ತು ನವ ಭಾರತದ ಸಿಂಧೂರ ಲಕ್ಷ್ಮಣ ರೇಖೆ

May 14, 2025
Share on WhatsappShare on FacebookShare on Twitter

ಭಾರತದ ಭೂಶಿರ…ಭೂಲೋಕದ ಸ್ವರ್ಗ…ಹಿಂದೂಸ್ತಾನದ ಮುಕುಟ ಮಣಿ….ಹೀಗೆ ಹತ್ತಾರು ಹೆಸರುಗಳಿಂದ ಕರೆಸಿಕೊಳ್ಳೋ ಪವಿತ್ರ ಕಾಶ್ಮೀರವೇ ರಕ್ತಸಿಕ್ತಗೊಂಡು ದಶಕಗಳೇ ಉರುಳಿ ಹೋಗಿವೆ. 1947ರಲ್ಲಿ ಭಾರತದಿಂದ ಬೇರ್ಪಟ್ಟ ಪಾಕಿಸ್ತಾನ, ಕಾಶ್ಮೀರಕ್ಕಾಗಿನ ತನ್ನ ಮಸಲತ್ತನ್ನ ಏಳು ದಶಕಗಳೇ ಉರುಳಿದ್ರೂ ನಿಲ್ಲಿಸೋ ಲಕ್ಷಣಗಳು ಕಾಣ್ತಿಲ್ಲ. ಹಾಗಿದ್ರೆ ಏನಿದು ಕಾಶ್ಮೀರ ವಿವಾದ, ಇಂದು ಭಾರತ ಭೂಪಟದಲ್ಲಿರುವ ಕಾಶ್ಮೀರಕ್ಕೂ ಅಸಲಿಗೆ ಗೋಚರಿಸೋ ಕಾಶ್ಮೀರಕ್ಕೂ ಇರುವ ವ್ಯತ್ಯಾಸವಾದ್ರು ಏನು. ಏನಿದು ಪಿಒಕೆ…ಎಲ್ಲಿದೆ ಭಾರತದ-ಪಾಕಿಸ್ತಾನ ನಡುವಿನ ಅಂತಾರಷ್ಟ್ರೀಯ ಗಡಿರೇಖೆ..ಇವತ್ತು ಸಮಸ್ತ ಭಾರತೀಯರಿಗೆ ಅಸ್ಪಷ್ಟವಾಗಿರುವ ದೊಡ್ಡ ಸತ್ಯವೊಂದನ್ನ ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.

ಭಾರತ ಸ್ವತಂತ್ರವಾದ್ರೂ ಕಾಶ್ಮೀರದ ಭವಿಷ್ಯ ಡೋಲಾಯಮಾನ

1947, ಆಗಸ್ಟ್ 15. ಬ್ರಿಟೀಶರ ಸಂಕೋಲೆಗಳನ್ನು ಕಳಚಿಕೊಂಡು ಪಾಕಿಸ್ತಾನದಿಂದ ಬೇರ್ಪಟ್ಟು ಭಾರತ ಸ್ವತಂತ್ರ ರಾಷ್ಟ್ರವಾಗಿತ್ತು. ಆದ್ರೆ, ಶ್ವೇತ ಸುಂದರಿ ಕಾಶ್ಮೀರ ಮಾತ್ರ ಭಾರತ ಮತ್ತು ಪಾಕಿಸ್ತಾನದಲ್ಲಿ ವಿಲೀನವಾಗೋ ಇರಾದೆ ತೋರಲೇ ಇಲ್ಲ. ಅವತ್ತಲ್ಲಿ ಹಿಂದೂ ರಾಜ ಹರೀ ಸಿಂಗನ ಆಡಳಿತ ನಡೆದಿತ್ತು. ಈ ಕಾಶ್ಮೀರವನ್ನು ತನ್ನ ಕಬ್ಜಾ ಮಾಡಿಕೊಳ್ಳಲು ಪಾಕಿಸ್ತಾನದ ಮೊಹಮದಲಿ ಜಿನ್ನಾ ಇನ್ನಿಲ್ಲದ ಕಸರತ್ತು ನಡೆಸಿದ್ದ. ಇತ್ತ ಭಾರತವೂ ಹರಿಸಿಂಗನ ಮನವೊಲಿಕೆ ನಡೆಸಿತ್ತು. ಆದ್ಕೆ ಪಾಕ್ ಪರ ನಿಲ್ಲಲೊಪ್ಪದ ಹರಿಸಿಂಗ್ ಭಾರತದ ಅವಿಭಾಜ್ಯ ಅಂಗವಾಗೋ ಮನಸ್ಸು ಮಾಡಿದ್ದ. ಅಲ್ಲಿಂದಲೇ ಶುರುವಾಯ್ತು ಪಾಕಿಸ್ತಾನಿಗಳ ಕುತಂತ್ರದ ಮೊದಲ ಚರಣ.

ಆಪರೇಷನ್ ಜಿಬ್ರಾಲ್ಟರ್ ಗೆ ಪಾಕಿಸ್ತಾನದ ಮುನ್ನುಡಿ

ಆಗಸ್ಟ್, 1965…ಪಾಕಿಸ್ತಾನವನ್ನು ಕಬಳಿಸೋ ಹುನ್ನಾರ ರೂಪಿಸಿದ್ದ ಪಾಕಿಸ್ತಾನ, ಕಾಶ್ಮೀರಿ ಮುಸ್ಲಿಂರಿಗೆ ಭಾರತದ ಮೇಲೆ ಮುನಿಸಿದೆ ಅಂತಾ ಲೆಕ್ಕಿಸಿತ್ತು. ಅದನ್ನೇ ಬಂಡವಾಳ ಮಾಡಿಕೊಂಡು ಕಣಿವೆಯನ್ನು ಕೈವಶ ಮಾಡಿಕೊಳ್ಳಲು ತನ್ನ ಸೇನೆಯ ಕಮಾಂಡೋಗಳನ್ನು ಕಾಶ್ಮೀರಿ ನಿವಾಸಿಗಳ ವೇಷದಲ್ಲಿ ಕಣಿವೆ ತಲುಪಿಸಿತ್ತು. ಅಷ್ಟೇ ಅಲ್ಲಾ ನೊಂದಿರೋ ಕಾಶ್ಮೀರಿ ಮುಸ್ಲಿಂಮರು ಪಾಕಿಸ್ತಾನ ಪರ ನಿಲ್ತಾರೆ ಅಂತಾ ಗಣಿತ ಮಾಡಿತ್ತು. ಆದ್ರೆ ಈ ಪ್ಲ್ಯಾನ್ ಉಲ್ಟಾ ಹೊಡೆದಿತ್ತು, ಪಾಕ್ ನ ಆಪರೇಷನ್ ಜಿಬ್ರಾಲ್ಟರ್ ನ್ನು ಕಾಶ್ಮೀರಿ ಮುಸ್ಲಿಮರ ಸಹಕಾರದಿಂದ ಭಾರತ ಮಣ್ಣುಮುಕ್ಕಿಸಿತ್ತು.

ದೊಡ್ಡ ಪ್ರಮಾದಕ್ಕೆ ಸಾಕ್ಷಿಯಾದ ಶಿಮ್ಲಾ ಒಪ್ಪಂದ

ರಾಜಾ ಹರಿಸಿಂಗ್ ಕಾಶ್ಮೀರವನ್ನು ಭಾರತದೊಳಗೆ ವಿಲೀನ ಮಾಡಿ ಕೈತೊಳೆದುಕೊಂಡಿದ್ದ. ಇತ್ತ ಎಲ್ಲವೂ ಸುಸೂತ್ರ ಅಂದುಕೊಂಡಿದ್ದ ಭಾರತಕ್ಕೆ ಮತ್ತೆ ಪಾಕ್ ತಲೆನೋವಾಗಿತ್ತು. 1971….ಪಾಕ್ ಮತ್ತೆ ಭಾರತದ ಮೇಲೆರಗಿತ್ತು. ಉರಿ, ಪಠಾಣ್ ಕೋಟ್, ದ್ರಾಸ್, ಕಾರ್ಗಿಲ್, ಪೂಂಚ್ ಗಳಲ್ಲಿ ಮತ್ತೆ ಕ್ಯಾತೆ ಶುರುವಾಗಿತ್ತು. ಈ ಬಾರಿ ಭಾರತ ಆಪರೇಷನ್ ಗ್ರ್ಯಾಂಡ್ ಸ್ಲ್ಯಾಮ್ ಶುರುಮಾಡಿತ್ತು. ನುಗ್ಗಿ ಬಂದಿದ್ದ ಪಾಕಿಗಳನ್ನು ಹೊರಗಟ್ಟೋ ಕಾರ್ಯ ಶುರುಮಾಡಿತ್ತು. ಉರಿ,ಪೂಂಚ್ ಗಳಲ್ಲಿ ಹೆಜ್ಜೆ ಇಟ್ಟಿದ್ದವರನ್ನು ಹೊಡೆದೋಡಿಸಲಾಗಿತ್ತು. ಆದ್ರೆ, ಮುಜಾಫರಾಬಾದ್, ಬಾಲ್ಟಿಸ್ತಾನ್ ನಲ್ಲಿ ಪಾಕ್ ಬಿಗಿ ಹಿಡಿತ ಸಾಧಿಸಿತ್ತು. ಭಾರತೀಯ ಸೇನೆ ಮುನ್ನುಗ್ಗೋ ಹುಮ್ಮಸ್ಸಿನಲ್ಲಿತ್ತು, ವಾಯು ಸೇನೆ ಶತ್ರುಗಳ ಸಂಹಾರದ ಧಾವಂತದಲ್ಲಿತ್ತು. ಆದ್ರೆ ಭಾರತ ಅತ್ಯಂತ ಕರಾಳ ಒಪ್ಪಂದವೊಂದಕ್ಕೆ ವಿಶ್ವಸಂಸ್ಥೆ ಸಾಕ್ಷಿಯಾಗಿ ಒಡಂಬಡಿಕೆ ಮಾಡಿಕೊಂಡಿತ್ತು. ಇದರ ಪ್ರಕಾರ ಅಂದು ಭಾರತೀಯ ಸೇನೆಯಿದ್ದ ಪ್ರದೇಶದವರೆಗೂ ಭಾರತ, ಪಾಕ್ ಹಿಡಿತದಲ್ಲಿದ್ದದ್ದೆಲ್ಲಾ ಪಾಕಿಗಳದ್ದು ಅನ್ನೋ ಕರಾರು ಮಾಡಿಕೊಳ್ಳಲಾಯ್ತು. ಹೀಗೆ ಉದಯಿಸಿದ್ದೇ ಪಾಕ್ ಆಕ್ರಮಿತ ಕಾಶ್ಮೀರ, ಅಂದಿನ ಆ ಕರಾಳ ಒಪ್ಪಂದದ ಕರಿಛಾಯೆಯೇ ಇಂದಿನ ಪಿಓಕೆ ಪಾಕ್ ಆಕ್ರಮಿತ ಕಾಶ್ಮೀರ. ಹಾಗಂತಾ ಇಂದಿಗೂ ಇದು ಅಂತಾರಾಷ್ಟ್ರಿಯ ಗಡಿ ರೇಖೆ ಅಲ್ಲವೇ ಅಲ್ಲ. ಅಂದಿನ ಅನುಕೂಲ ಸಿಂಧುತ್ವ ರಾಜಕೀಯದ ಪಾಪದ ಕೂಸೇ ಇಂದಿನ ಪಿಒಕೆ. ಹೀಗಾಗಿಯೇ ಮೋದಿ ಸರ್ಕಾರ ಶಿಮ್ಲಾ ಒಪ್ಪಂದವನ್ನು ರದ್ದು ಮಾಡಿದೆ.

ಪಿಒಕೆ ಗೆರೆ ಅಳಿಸಿ ಲಕ್ಷ್ಮಣ ರೇಖೆ ಬರೆದ ಮೋದಿ

1971ರ ಬಲು ದೊಡ್ಡ ಪ್ರಮಾದದ ಕರಾಳ ಅಧ್ಯಾಯವೇ ಇಂದಿನ ಪಿಓಕೆ. ಅಸಲಿಗಿದು ಯಾವುದೇ ಅಂತಾರಾಷ್ಟ್ರೀಯ ಗಡಿರೇಖೆ ಅಲ್ಲವೇ ಅಲ್ಲ, ಉಭಯ ದೇಶಗಳ ಸಮ್ಮತಿಯೊಂದಿಗೆ ಸೃಷ್ಟಿಯಾದ ತಾತ್ಕಾಲಿಕ ರೇಖೆಯಷ್ಟೇ. ಹಾಗಂತಾ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ಮತ್ತು ಬಾಲ್ಟಿಸ್ತಾನ್ ವಾಸ್ತವದಲ್ಲಿ ಭಾರತದ ಆಸ್ತಿ. ಆದ್ರೆ ಇದನ್ನು ಮರಳಿ ಪಡೆಯುವ ಯಾವ ಪ್ರಯತ್ನವೂ ಈ 7 ದಶಕಗಳಲ್ಲಿ ನಡೆಯಲೇ ಇಲ್ಲ. ಅಖಂಡ ಕಾಶ್ಮೀರದ ಕಲ್ಪನೆಯನ್ನು ಸಾಕಾರಗೊಳಿಸೋ ನಿಟ್ಟಲ್ಲೀಗ ಮೋದಿ ಸಿಂಧೂರ ರೇಖೆ ಗೀಚಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು ಅಂತಾ ಶರಾ ಬರೆದಿದ್ದಾರೆ. ಈ ಮೂಲಕ ಸ್ವತಂತ್ರ ಭಾರತದ ಅತಿ ದೊಡ್ಡ ಹೆಜ್ಜೆಯೊಂದನ್ನು ಈಗ ಇಡಲಾಗಿದೆ. ಪಿಒಕೆಯನ್ನು ಭಾರತ ಮರಳಿ ಪಡೆದ್ರೆ ಅವತ್ತು ಭಾರತದ ಮುಕುಟ ಮಣಿಗೆ ನಿಜಕ್ಕೂ ವಜ್ರದ ಕಿರೀಟ ತೊಡಿಸಿದಂತಾಗುತ್ತೆ.

Tags: IndiaJammu And Kashmiroparation sindhooraPahalgam AttackPakistanSindhur LakshmanTerrorist
SendShareTweet
Previous Post

Car News: ಇಂಡಿಗೋ Vs ಮಹೀಂದ್ರ ಎಲೆಕ್ಟ್ರಿಕ್: ‘6E’ ಟ್ರೇಡ್‌ಮಾರ್ಕ್ ಉಲ್ಲಂಘನೆಗೆ ಹೈಕೋರ್ಟ್ ಮೊರೆ

Next Post

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

Related Posts

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು
ವಿಶೇಷ ಅಂಕಣ

9 ವರ್ಷಗಳ ಬಳಿಕ ಮೌನ ಮುರಿದ ವಿಜಯ್ ಮಲ್ಯ; ಕಿಂಗ್ ಫಿಶರ್ ಏಳು ಬೀಳಿನ ಬಗ್ಗೆ ಮುಕ್ತ ಮಾತು

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು
ವಿಶೇಷ ಅಂಕಣ

ಬಲೂಚಿಸ್ತಾನ, ಪಂಜಾಬ್‌ನಲ್ಲಿರುವ ಪ್ರಾಚೀನ ಹಿಂದೂ ದೇಗುಲಗಳು: ಭಾರತದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಸಂಪರ್ಕದ ಜೀವಂತ ಕುರುಹು

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ
ವಿಶೇಷ ಅಂಕಣ

ಸುಮ್ಮನಿರದೆ ಕೆರೆದು ಗಾಯ ಮಾಡಿಕೊಂಡ ಟರ್ಕಿ: ಪಾಕಿಸ್ತಾನಕ್ಕೆ ಅಭಯ ನೀಡಿ ಕಂಗಾಲಾದ ಮಿತ್ರ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?
ವಿಶೇಷ ಅಂಕಣ

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ
ವಿಶೇಷ ಅಂಕಣ

ಸರ್ವಶಕ್ತ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ರಕ್ಷಣಾ ವಲಯದಲ್ಲಿ ಭಾರತಕ್ಕಿಲ್ಲ ಇನ್ನು ಸರಿಸಾಟಿ

“ಆಪರೇಷನ್ ಸಿಂದೂರ”ಕ್ಕೆ ಶಕ್ತಿ ಒದಗಿಸಿದ್ದ ಇಸ್ರೋ ಉಪಗ್ರಹಗಳು: ಹೇಗೆ ಗೊತ್ತಾ?
ವಿಶೇಷ ಅಂಕಣ

“ಆಪರೇಷನ್ ಸಿಂದೂರ”ಕ್ಕೆ ಶಕ್ತಿ ಒದಗಿಸಿದ್ದ ಇಸ್ರೋ ಉಪಗ್ರಹಗಳು: ಹೇಗೆ ಗೊತ್ತಾ?

Next Post
ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ…?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

ಪಾಕ್ ಅಣು ಶಸ್ತ್ರಾಗಾರವನ್ನು ಉಡಾಯಿಸಿದೆಯಾ ಭಾರತ...?: ಕಿರಾನಾ ಬೆಟ್ಟವನ್ನು ಟಾರ್ಗೆಟ್ ಮಾಡಿದೆಯಾ ಸೇನೆ…?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ವರ್ಷ; ಸರ್ಕಾರಕ್ಕೆ ತಂದೆಯ ಮನವಿಯೇನು?

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ನಾಯಕನ ಬಂಧನ ಖಂಡಿಸಿ ಸ್ವಯಂದಹನಕ್ಕೆ ಮುಂದಾದ ಪ್ರತಿಭಟನಾಕಾರರು, ಕರ್ಫ್ಯೂ ಜಾರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಆರ್ ಸಿಬಿ ಬಗ್ಗೆ ಲೇವಡಿ ಮಾಡಿದ ವಿಪಕ್ಷ ನಾಯಕ

ಗಿಡ-ಮರ ಹಾಳು; ವಾಕರ್ಸ್‌ ದೂರು!

ಗಿಡ-ಮರ ಹಾಳು; ವಾಕರ್ಸ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat