ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಡೆವಿಲ್ ಇಸ್ ಬ್ಯಾಕ್!

March 8, 2025
Share on WhatsappShare on FacebookShare on Twitter

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಿದೆ.

“ದಿ ಡೆವಿಲ್” ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಮುಂದಿನವಾರದಿಂದ ಚಿತ್ರೀಕರಣದಲ್ಲಿ ದರ್ಶನ್ ಅವರು ಭಾಗಿಯಾಗಲಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇರುವುದರಿಂದ ಈ ಹಂತದಲ್ಲಿ ಬರೀ ಮಾತಿನ ಭಾಗದ ಚಿತ್ರೀಕರಣ ಮಾತ್ರ ಮಾಡಲಾಗುವುದು. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಮಾಡುವುದಿಲ್ಲ ಎಂದು ತಿಳಿಸಿರುವ ನಿರ್ದೇಶಕ ಪ್ರಕಾಶ್ ವೀರ್, ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದಿದ್ದಾರೆ.

ನಾಯಕ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಯಕಿ ರಚನ ರೈ, ತುಳಸಿ,‌ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದ ಕಲಾವಿದರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

Tags: DarshanDevilMovie
SendShareTweet
Previous Post

“ಜಸ್ಟ್ ಮ್ಯಾರೀಡ್” ತಂಡದಿಂದ ಮಹಿಳಾ ದಿನಾಚರಣೆ!

Next Post

ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ ರೌಡಿಶೀಟರ್ ಅಂದರ್

Related Posts

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ
ಸಿನಿಮಾ-ಮನರಂಜನೆ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ
ಸಿನಿಮಾ-ಮನರಂಜನೆ

83ನೇ ವಯಸ್ಸಿನಲ್ಲಿ 855 ಕೋಟಿ ಗಳಿಸಿದ ನಟ ಜಿತೇಂದ್ರ

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌
ಸಿನಿಮಾ-ಮನರಂಜನೆ

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ
ಸಿನಿಮಾ-ಮನರಂಜನೆ

ಧನಂಜಯ್ ನಿರ್ದೇಶನ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಪಿನಾಕ ಚಿತ್ರದ ಚಿತ್ರೀಕರಣ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ
ಸಿನಿಮಾ-ಮನರಂಜನೆ

ಯುವ ರಾಜಕುಮಾರ್, ಸಂಜನಾ ಅಭಿನಯದ ʼಎಕ್ಕʼ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ಬಿಡುಗಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ
ಸಿನಿಮಾ-ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ವೈಷ್ಣವಿ ಗೌಡ

Next Post
ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ ರೌಡಿಶೀಟರ್ ಅಂದರ್

ಕೈಯಲ್ಲಿ ತಲ್ವಾರ್ ಹಿಡಿದು ಓಡಾಡಿದ ರೌಡಿಶೀಟರ್ ಅಂದರ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

Recent News

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕೊನೆಯ ಏಕದಿನ ಸರಣಿ ಆಸ್ಟ್ರೇಲಿಯಾದಲ್ಲಿ?: ವಿದಾಯ ಸಮಾರಂಭಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಸಿದ್ಧತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat