ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

October 18, 2025
Share on WhatsappShare on FacebookShare on Twitter

ಉಡುಪಿ: ‘ಇಂದಿನ ಕಲುಷಿತ ವಾತಾವರಣದಲ್ಲಿ ಜೀವನವನ್ನು ಸುಂದರವಾಗಿಸಬಲ್ಲ ಪ್ರೀತಿಗೆ ಬದಲಾಗಿ ಮನುಷ್ಯ-ಮನುಷ್ಯರ ನಡುವೆ ದ್ವೇಷದ ಬೆಂಕಿ ಹಬ್ಬುತ್ತಿದೆʼ ಎಂದು ಕೋಟ-ಪಡುಕೆರೆಯ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜೇಂದ್ರ ನಾಯಕ್ ಹೇಳಿದ್ದಾರೆ.

ಕಾಲೆಜಿನ ಕನ್ನಡ ಸಂಘ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕುಂದಾಪುರದ ಜೆಸ್ಸಿ ಎಲಿಝಬೆತ್ ಜೋಸೆಫ್ ಮಲೆಯಾಳದಿಂದ ಅನುವಾದಿಸಿದ ‘ಹೆಂಡತಿ’ ಕಾದಂಬರಿಯ ಬಿಡುಗಡೆ ಸಮಾರಂಭದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಡಾ.ರಾಜೇಂದ್ರ ನಾಯಕ್, ಜಾತಿ-ಧರ್ಮಗಳ ಹೆಸರಿನಲ್ಲಿ ಕಲಹಗಳು ಮತ್ತು ಹಿಂಸೆ-ರಕ್ತಪಾತಗಳು ಹೆಚ್ಚುತ್ತಿವೆ.‌ ಈ ಸಮಸ್ಯೆಗೆ ಪರಿಹಾರ ನೀಡಲು ಸಾಹಿತ್ಯದಿಂದ ಮಾತ್ರ ಸಾಧ್ಯ. ಇಂದಿನ ಯುವಜನರು ಹೆಚ್ಚು ಹೆಚ್ಚು ಸಾಹಿತ್ಯಾಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಬಾವಿಯೊಳಗಿನ ಕಪ್ಪೆಗಳ ಹಾಗಿರದೆ ವಿಶಾಲವಾದ ಪ್ರಪಂಚದ ಬಗ್ಗೆ ತಿಳಿದುಕೊಳ್ಳಲು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಬೇರೆ ಬೇರೆ ಭಾಷೆಗಳಿಂದ ಅನುವಾದವಾದ ಸಾಹಿತ್ಯವನ್ನೂ ಓದಿಕೊಳ್ಳುವುದು  ಹೆಚ್ಚು ಪ್ರಯೋಜನಕಾರಿ’ ಎಂದು ತಿಳಿಸಿದ್ದಾರೆ.
 
ಕೊಟೇಶ್ವರದ ಆಚಾರ್ಯ ನರ್ಸಿಂಗ್ ಹೋಂನ ವೈದ್ಯಾಧಿಕಾರಿ, ಖ್ಯಾತ ಸಾಹಿತಿ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಆಚಾರ್ಯರು ಪುಸ್ತಕ ಲೋಕಾರ್ಪಣೆ ಮಾಡಿ ಪ್ರಪಂಚವನ್ನು ಒಂದಾಗಿಸುವಲ್ಲಿ ಅನುವಾದ ಮತ್ತು ಅನುವಾದಕರ ಮಹತ್ವದ ಕುರಿತು ತಿಳಿಸಿದರು. ಪುಸ್ತಕದ ಲೇಖಕಿ ಜೆಸ್ಸಿ ಎಲಿಝಬೆತ್ ಜೋಸೆಫ್ ಪ್ರಾಸ್ತಾವಿಕವಾಗಿ ತಾನು ಅನುವಾದದಲ್ಲಿ ತೊಡಗಿಕೊಂಡ ಬಗೆಯನ್ನು ವಿವರಿಸಿದರು.  

ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಆಚಾರ್ ಪುಸ್ತಕದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದರು. ಲೇಖಕಿ ಪಾರ್ವತಿ ಜಿ.ಐತಾಳ್ ಶುಭಾ ಶುಭ ಸಂಶನೆ ಗೈದರು. ಐಕ್ಯೂಎಸಿ ಮುಖ್ಯಸ್ಥ ಪ್ರೊ.ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಂಗ್ಲಿಷ್‌ ಉಪನ್ಯಾಸಕಿ ಸುಷ್ಮಾ ಧನ್ಯವಾದ ಸಮರ್ಪಣೆ ಮಾಡಿದರು. ವಾಣಿಜ್ಯಶಾಸ್ತ್ರ ವಿಭಾಗದ ಡಾ.ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು.

Tags: Dr. Rajendra NayakKarnataka News beatLove of life is the opposite of hatredUdupi
SendShareTweet
Previous Post

ಪಾಕ್ ವೈಮಾನಿಕ ದಾಳಿಗೆ ಮೂವರು ಅಫ್ಘಾನಿಸ್ತಾನ್ ಕ್ರಿಕೆಟಿಗರು ಬಲಿ!

Next Post

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

Related Posts

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!
ಉಡುಪಿ

ಉಡುಪಿ | ಕಾಂಗ್ರೆಸ್ ಯುವ ಮುಖಂಡನ ಮೇಲೆ ಹಲ್ಲೆ ಪ್ರಕರಣ ; ತಲ್ವಾರ್ ಜಳಪಿಸಿದ್ದ ಐವರು ಪುಂಡರ ಬಂಧನ..!

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ
ಉಡುಪಿ

ಉಡುಪಿ ನಗರಸಭೆಯಲ್ಲಿ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ವಂಚನೆ | ಇಬ್ಬರ ಬಂಧನ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ
ಉಡುಪಿ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ |  ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್
ಉಡುಪಿ

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ | ದೇವಾನಂದ ಶೆಟ್ಟಿ ಸೇರಿ 22 ಕೆಲಸಗಾರರು ಅಂದರ್

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!
ಉಡುಪಿ

ಉಡುಪಿ | ಪುರಸಭೆ ಕಟ್ಟಡಕ್ಕೆ ಬೀಗ ಹಾಕಿದ ನೌಕರ.. ಅಧಿಕಾರಿಗಳು, ಜನರು ಒಳಗೇ ಲಾಕ್!

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ
ಉಡುಪಿ

ಕುಂದಾಪುರ | ಸುರಳಿ ಸುರುಳಿಯಾಗಿ ಸುತ್ತಿದ ಭಯಾನಕ ಸುಳಿಗಾಳಿ ; ಜನರಲ್ಲಿ ಆತಂಕ

Next Post
ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

ಅಕ್ಟೋಬರ್ 7ರ ಹಮಾಸ್ ದಾಳಿ ವೇಳೆ ಉಗ್ರರಿಗೆ ನೆರವು ನೀಡಿದ್ದ ಅಮೆರಿಕ ನಿವಾಸಿಯ ಸೆರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat