ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ವೀರಪ್ಪನ್ ಇದ್ದಾಗಲೇ ಕಾಡು ಸಮೃದ್ಧವಾಗಿತ್ತು | ಸರ್ಕಾರದ ವಿರುದ್ಧ ರೈತರ ಆಕ್ರೋಶ

November 2, 2025
Share on WhatsappShare on FacebookShare on Twitter

ಚಾಮರಾಜನಗರ: ವೀರಪ್ಪನ್ ಇದ್ದಾಗಲೇ ಕಾಡು ಸಮೃದ್ಧವಾಗಿರುತ್ತಿತ್ತು. ಅಕ್ರಮ ಗಣಿಗಾರಿಕೆ-ರೆಸಾರ್ಟ್​ಗಳು ನಡೆಯುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಇಂದು ಭಾನುವಾರ ಮಹತ್ವದ ಸಭೆ ನಡೆಯಿತು. 

ಈ ಸಭೆಯಲ್ಲಿ ಹುಲಿ ಹತ್ಯೆ ಹಾಗೂ ರೈತರ ಸಾವಿಗೆ ಸರ್ಕಾರವೇ ಜವಾಬ್ದಾರಿ. ಅರಣ್ಯ ಸಚಿವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅರಣ್ಯಾಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಷ್ಟೇ ಅಲ್ಲ ಅವರನ್ನು ಜೈಲಿಗೆ ಕಳಿಸಬೇಕು. ನಿಜಕ್ಕೂ ಇವತ್ತು ವೀರಪ್ಪನ್ ಇರಬೇಕಿತ್ತು. ಕಾಡು ಸಮೃದ್ಧವಾಗಿರುತ್ತಿತ್ತು. ಕಾಡಿಗೆ ಯಾರು ಹೋಗುತ್ತಿರಲಿಲ್ಲ. ಕಾಡಿನಿಂದ ಪ್ರಾಣಿಗಳು ಹೊರಬರುತ್ತಿರಲಿಲ್ಲ. ಹುಲಿ ಬೇಕು ಹುಲಿ ಬೇಕು ಅಂತೀರಾ. ಐದು ವರ್ಷ ಆದ ಮೇಲೆ ನಮ್ಮ ಮತ ಬೇಕು ಅಂತೀರಾ. ಹುಲಿಗಳ ಕೈಲೇ ವೋಟ್ ಹಾಕಿಸಿಕೊಳ್ಳಿ. ಅಕ್ರಮ ರೆಸಾರ್ಟ್, ಕಾಡಂಚಿನಲ್ಲಿ ಗಣಿಗಾರಿಕೆ ನಿಷೇಧಿಸಿ. ಮಲೆಮಹದೇಶ್ವರ ವನ್ಯಧಾನ ಹುಲಿ ಸಂರಕ್ಷಿತ ಪ್ರದೇಶ ಮಾಡುವುದು ಬೇಡ ಎಂದು ಸರ್ಕಾರದ ವಿರುದ್ಧ ರೈತರು ಕಿಡಿಕಾರಿದ್ದಾರೆ.

ನೀವು ತಡವಾಗಿ ಸಭೆ ಕರೆದಿದ್ದೀರ. ಮೊದಲೇ ಸಭೆ ಕರೆದಿದ್ದರೆ 6 ಹುಲಿ ಸಾಯುತ್ತಿರಲಿಲ್ಲ. ಈಗಾಗಲೇ ಅರಣ್ಯ ಸಚಿವರೇ ರಾಜೀನಾಮೆ ಕೊಡಬೇಕಿತ್ತು. ಅಲ್ಲದೇ ಅರಣ್ಯಾಧಿಕಾರಿಗಳನ್ನು ಸಸ್ಪೆಂಡ್ ಅಲ್ಲ ಅವರನ್ನು ಜೈಲಿಗೆ ಹಾಕಿ. ಅವರನ್ನು ಯಾಕೆ ಬರೀ ಸಸ್ಪೆಂಡ್ ಮಾಡುತ್ತಿರಾ. ಈಗಾಗಲೇ ಶಾಸಕ ಅನಿಲ್ ಚಿಕ್ಕಮಾದು ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ನಮ್ಮ ಸ್ವಾಗತವಿದೆ. ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಮಾಡಬೇಡಿ. ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಅಕ್ರಮ ರೆಸಾರ್ಟ್‌ಗಳನ್ನು ಬಂದ್ ಮಾಡಿ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಆಗ್ರಹಿಸಿದ್ದಾರೆ.

ಹುಲಿ ದಾಳಿಯಿಂದ ಜನರು ಭಯಭೀತರಾಗಿದ್ದಾರೆ. ವನ್ಯಜೀವಿ ಹಾವಳಿ ತಪ್ಪಿಸುವಂತೆ ರೈತರು ಒತ್ತಾಯಿಸಿದ್ದಾರೆ. ಸಭೆಯಲ್ಲಿ ಸಚಿವರಾದ ಹೆಚ್,ಸಿ.ಮಹದೇವಪ್ಪ, ವೆಂಕಟೇಶ್, ಶಾಸಕ ಸುನೀಲ್ ಬೋಸ್, ಶಾಸಕರಾದ ಪುಟ್ಟರಂಗಶೆಟ್ಟಿ, ಮಂಜುನಾಥ್, ಎಆರ್ ಕೃಷ್ಣಮೂರ್ತಿ, ದರ್ಶನ್ ಧ್ರುವ ನಾರಾಯಣ್ ಸೇರಿ ಅರಣ್ಯಾಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಲಾಲ್​ಬಾಗ್ ಹಾಳು ಮಾಡಲು ನಾನು ಮೂರ್ಖನಲ್ಲ | BJP ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ

Tags: armers' anger against the governmentChamarajanagarKarnataka News beatorest was already richveerappan
SendShareTweet
Previous Post

ಕಾಡಿನ ಮಧ್ಯೆ ಬರ್ತಡೆ ಸೆಲೆಬ್ರೆಶನ್‌ | ಹಾವನ್ನು ಕೈಯಲ್ಲಿ ಹಿಡಿದ ಯಶ್‌ ಮಗ

Next Post

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು

Related Posts

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!
ಚಾಮರಾಜನಗರ

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಹುಲಿ ಸೆರೆಗೆ ಅಖಾಡಕ್ಕಿಳಿದ ಸಾಕಾನೆಗಳು | ಮುನ್ನೆಚ್ಚರಿಕೆಯಾಗಿ ಗ್ರಾಮಗಳಲ್ಲಿ 144 ಸೆಕ್ಷನ್ ಜಾರಿ
ಚಾಮರಾಜನಗರ

ಹುಲಿ ಸೆರೆಗೆ ಅಖಾಡಕ್ಕಿಳಿದ ಸಾಕಾನೆಗಳು | ಮುನ್ನೆಚ್ಚರಿಕೆಯಾಗಿ ಗ್ರಾಮಗಳಲ್ಲಿ 144 ಸೆಕ್ಷನ್ ಜಾರಿ

ಶಿಕ್ಷಣ ಸಂಸ್ಥೆಯಲ್ಲಿ ಅಮಾನವೀಯ ಕೃತ್ಯ: ವಿಶೇಷ ಚೇತನ ಮಕ್ಕಳ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ..!
ಚಾಮರಾಜನಗರ

ಶಿಕ್ಷಣ ಸಂಸ್ಥೆಯಲ್ಲಿ ಅಮಾನವೀಯ ಕೃತ್ಯ: ವಿಶೇಷ ಚೇತನ ಮಕ್ಕಳ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ..!

ಹುಲಿ ದಾಳಿಯ ಭೀತಿ | ಅರಣ್ಯ ಇಲಾಖೆಯಿಂದ ರೈತರಿಗೆ ಸೆಕ್ಯುರಿಟಿ ವ್ಯವಸ್ಥೆ
ಚಾಮರಾಜನಗರ

ಹುಲಿ ದಾಳಿಯ ಭೀತಿ | ಅರಣ್ಯ ಇಲಾಖೆಯಿಂದ ರೈತರಿಗೆ ಸೆಕ್ಯುರಿಟಿ ವ್ಯವಸ್ಥೆ

ಮೇಕೆಗಳ ವಿಚಾರಕ್ಕೆ ಗಲಾಟೆ; ತಂದೆಯನ್ನೇ ನದಿಗೆ ತಳ್ಳಿ ಕೊಂದ ಪಾಪಿ ಮಗ!
ಚಾಮರಾಜನಗರ

ಮೇಕೆಗಳ ವಿಚಾರಕ್ಕೆ ಗಲಾಟೆ; ತಂದೆಯನ್ನೇ ನದಿಗೆ ತಳ್ಳಿ ಕೊಂದ ಪಾಪಿ ಮಗ!

ಚಾಮರಾಜನಗರ | ಹುಲಿ ದಾಳಿಗೆ ಹಸು ಬಲಿ..!
ಚಾಮರಾಜನಗರ

ಚಾಮರಾಜನಗರ | ಹುಲಿ ದಾಳಿಗೆ ಹಸು ಬಲಿ..!

Next Post
ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

Recent News

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ವಿಕ್ಕಿ ಕೌಶಲ್-ಕತ್ರಿನಾ ಕೈಫ್ ದಂಪತಿಗೆ ಗಂಡು ಮಗು: “ನಮ್ಮ ಬದುಕಿನ ಖುಷಿ ಬಂದಿದೆ” ಎಂದು ಬಣ್ಣನೆ

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಹುಲಿ ದಾಳಿಗೆ ರೈತ ಬಲಿ.. ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್‌ | ಈಶ್ವರ್‌ ಖಂಡ್ರೆ ಆದೇಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat