ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕ್ಷಣಕ್ಷಣಕ್ಕೂ ತಾರಕಕ್ಕೇರುತ್ತಿದೆ ಇರಾನ್-ಇಸ್ರೇಲ್ ಸಮರ: ಹೊತ್ತಿ ಉರಿಯುತ್ತಿದೆಯಾ ವಿಶ್ವದ ಅತಿ ದೊಡ್ಡ ತೈಲ ನಿಕ್ಷೇಪ

June 16, 2025
Share on WhatsappShare on FacebookShare on Twitter

ಜಿದ್ದಿಗೆ ಬಿದ್ದವರಂತೆ ಸೆಣಸಾಟಕ್ಕಿಳಿದಿರುವ ಇರಾನ್-ಇಸ್ರೇಲ್ ಸದ್ಯಕ್ಕೆ ಶಾಂತವಾಗೋ ಲಕ್ಷಣಗಳು ಕಾಣ್ತಿಲ್ಲ. ನೀನೊಂದು ಹೊಡೆದರೆ ನಾನು ಎರಡನ್ನ ಹೊಡೀತಿನಿ ಅನ್ನೋ ಹಠಕ್ಕೆ ಬಿದ್ದವರಂತೆ ಉಭಯ ದೇಶಗಳು ಸಮರ ಮುಂದುವರಿಸಿವೆ. ಇಸ್ರೇಲ್ ರಾಜಧಾನಿ ಟೆಲ್ ಅವೀವನ್ನೇ ಟಾರ್ಗೆಟ್ ಮಾಡಿ ಇರಾನ್ ಪ್ರತಿದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇಸ್ರೇಲ್ ನ ಕನಿಷ್ಠ 10 ಮಂದಿ ಪ್ರಾಣತೆತ್ತಿದ್ರು. ಇದಕ್ಕೆ ಪ್ರತ್ಯುತ್ತರವಾಗಿ, ಇಸ್ರೇಲ್ ಕೂಡಾ ನಿನ್ನೆ ರಾತ್ರಿಯಿಡೀ ಕ್ಷಿಪಣಿ ಮಳೆ ಸುರಿಸಿದೆ. ಇರಾನ್ ನ ಅತಿದೊಡ್ಡ ತೈಲಾಗಾರ, ಸೇನಾ ನೆಲೆಗಳನ್ನೇ ಪ್ರಮುಖವಾಗಿ ಟಾರ್ಗೆಟ್ ಮಾಡಿರೋ ಇಸ್ರೇಲ್, ಇರಾನ್ ನ ಜಂಘಾಬಲವನ್ನೇ ಪುಡಿ ಮಾಡಿರೋ ರಣೋತ್ಸಾಹದಲ್ಲಿದೆ.

ಶಹರಾನ್ ತೈಲ ಸಂಗ್ರಹಾಗಾರ ಧಗಧಗ

ಖೋರಾಮಾಬಾದ್ ನ ರಕ್ಷಣ ಸಚಿವಾಲಯ ಧ್ವಂಸ

ಇಸ್ರೇಲ್ ಮೊಳಗಿಸಿರುವ ಅಂತಿಮ ಪಾಂಚಜನ್ಯಕ್ಕೆ ಇರಾನ್ ಇನ್ನಿಲ್ಲದಂತೆ ನಿರ್ನಾಮವಾಗ್ತಿದೆ. ಇರಾನ್ ನ ಎರಡು ತೈಲ ಸಂಸ್ಕರಣ ಘಟಕಗಳು ಹಾಗೂ ಇರಾನ್ ಅತಿ ದೊಡ್ಡ ಅನಿಲ ನಿಕ್ಷೇಪಗಳನ್ನೇ ಇಸ್ರೇಲ್ ನಿನ್ನೆ ಗುರಿಯಾಗಿಸಿದೆ. ಭಾನುವಾರ ನಡೆದ ರಣಘೋರ ದಾಳಿ ಇರಾನ್ ನಲ್ಲಿರುವ ಜಗತ್ತಿನ ಅತಿ ದೊಡ್ಡ ತೈಲಾಗಾರವನ್ನೇ ಉಡೀಸ್ ಮಾಡಿದೆ. ಇಲ್ಲಿನ ಶಹರಾನ್ ನಲ್ಲಿರುವ ತೈಲ ಸಂಗ್ರಹಾರವನ್ನೇ ಟಾರ್ಗೆಟ್ ಮಾಡಿ ಕ್ಷಿಪಣಿ ದಾಳಿ ನಡೆಸಲಾಗಿದೆ. ಪರಿಣಾಮ, ತೈಲಾಗಾರ ಸಂಪೂರ್ಣ ಹೊತ್ತಿ ಉರಿಯುತ್ತಿದೆ. ಇನ್ನೊಂದೆಡೆ ಸೌತ್ ಪಾರ್ಸ್ ನಲ್ಲಿರುವ ಅತಿದೊಡ್ಡ ಅನಿಲ ನಿಕ್ಷೇಪವನ್ನೂ ಇಸ್ರೇಲ್ ಚಿಂದಿ ಉಡಾಯಿಸಿದೆ. ಕ್ಷಿಪಣಿ ದಾಳಿ ಬೆನ್ನಲ್ಲೇ, ಇರಾನ್ ತನ್ನ ಅನಿಲ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ. ಇನ್ನೊಂದೆಡೆ, ಖೋರಾಮಾಬಾದ್ ನಲ್ಲಿರುವ ಇರಾನ್ ರಕ್ಷಣಾ ಸಚಿವಲಯವನ್ನೂ ಇಸ್ರೇಲ್ ನೆಲಮಗೊಳಿಸಿದೆ. ಅಷ್ಟೇ ಅಲ್ಲಾ ಈ ದಾಳಿ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್, ಟೆಹ್ರಾನ್ ಹೊತ್ತಿ ಉರಿಯುತ್ತಿದೆ ಎಂದಿದ್ದಾರೆ.

ಭಾರತಕ್ಕೂ ತಟ್ಟಲಿದೆಯಾ ಇರಾನ್-ಇಸ್ರೇಲ್ ಸಮರದ ಕಾವು

ಶೀಘ್ರವೇ ಕೈಸುಡಲಿದೆಯಾ ತೈಲ, ಅನಿಲ ಬೆಲೆಗಳು

ಇಸ್ರೇಲ್ ನಡೆಸಿರುವ ದಾಳಿಯಲ್ಲಿ ವಿಶ್ವದ ಅತಿದೊಡ್ಡ ತೈಲ ಸಂಸ್ಕರಣ ಘಟಕ ಹೊತ್ತಿ ಉರಿಯುತ್ತಿದ್ರೆ, ಇತ್ತ ಅನಿಲ ನಿಕ್ಷೇಪಗಳು ಬೆಂಕಿಯುಂಡೆ ಉಗುಳುತ್ತಿವೆ. ಹೀಗಾಗಿ ಶೀಘ್ರವೇ ಇದರ ಕಾವು ಭಾರತ ಸೇರಿದಂತೆ ಹಲವು ರಾಷ್ಟ್ರಗಳ ನೆಮ್ಮದಿ ಕೆಡಿಸಬಹುದು. ಹೌದು, ಇರಾನ್ ನ ತೈಲ ಘಟಕಗಳ ಬೆಂಕಿ ಶೀಘ್ರವೇ ಕಚ್ಚಾತೈಲ ಬೆಲೆಯನ್ನು ಗಮನಮುಖಿಯಾಗಿಸಬಹುದು. ಈಗಾಗಲೇ ಇಸ್ರೇಲ್ ದಾಳಿ ತಾರಕಕ್ಕೇರ್ತಿದ್ದಂತೆ, ಇತ್ತ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇಕಡ 14ರಷ್ಟು ಏರಿಕೆ ಕಂಡಿದೆ. 1 ಬ್ಯಾರಲ್ ಕಚ್ಚಾ ತೈಲದ ಬೆಲೆ 7 ಸಾವಿರ ರೂಪಾಯಿಗೆ ತಲುಪಿದೆ. ಯುದ್ಧ ಹೀಗೇ ಮುಂದುವರಿದ್ರೆ ಈ ದರ ಮತ್ತಷ್ಟು ಗಗನಕ್ಕೇರೋ ಸಾಧ್ಯತೆಗಳಿವೆ. ಹೀಗಾದಲ್ಲಿ ಭಾರತದಲ್ಲೂ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗುವ ಸಾಧ್ಯತೆಗಳಿವೆ.

ಭಾರತ-ಪಾಕ್ ಮಾದರಿ ಈ ಯುದ್ಧವನ್ನೂ ನಿಲ್ಲಿಸ್ತೀನಿ

ನೆತನ್ಯಾಹು ಪುತ್ರನ ಮದುವೆ ಮುಂದೂಡಿಕೆ

ಇನ್ನು ಇಸ್ರೇಲ್ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟು ಪದಗಳಲ್ಲಿ ಟೀಕಿಸಿದ್ದಾರೆ. ಅಷ್ಟೇ ಅಲ್ಲಾ, ಭಾರತ-ಪಾಕಿಸ್ತಾನ ಯುದ್ಧವನ್ನು ನಿಲ್ಲಿಸಿದ್ದೇ ನಾನು ಅಂತಾ ಪುನರುಚ್ಛರಿಸಿದ್ದಾರೆ. ಆಪರೇಷನ್ ಸಿಂಧೂರಕ್ಕೆ ಬ್ರೇಕ್ ಹಾಕಿದ್ದೇ ನಾನು ಅಂತಾ ಜಗತ್ತಿನ ಮುಂದೆ ಟ್ರಂಪ್ ಇದೀಗ 14ನೇ ಬಾರಿ ಘಂಟಾಘೋಷವಾಗಿ ಹೇಳಿದ್ದಾರೆ. ಶೀಘ್ರವೇ ಇದೇ ಮಾದರಿಯಲ್ಲಿ ಇಸ್ರೇಲ್-ಇರಾನ್ ಸಮರಕ್ಕೂ ನಾನೇ ತಿಲಾಂಜಲಿ ಹಾಡ್ತಿನಿ ಅಂದಿದ್ದಾರೆ. ಇತ್ತ ಎಲ್ಲ ಅಂದುಕೊಂಡಂತಾಗಿದ್ರೆ, ಇವತ್ತು ಇಸ್ರೇಲ್ ಪ್ರಧಾನಿ ಬೆಂಜಮನ್ ನೇತನ್ಯಾಹು ಪುತ್ರ ಅವ್ನೆರ್ ನೆತನ್ಯಾಹು ವಿವಾಹ ನೆರವೇರಬೇಕಿತ್ತು. ಬಹುಕಾಲದ ಗೆಳತಿ ಅಮಿತ್ ಯುರ್ದೇನಿ ಜೊತೆ ಅವ್ನೆರ್ ಸಪ್ತಪದಿ ತುಳಿಯಬೇಕಿತ್ತು. ಆದ್ರೆ, ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಈ ಕಲ್ಯಾಣವನ್ನೀಗ ಮುಂದೂಡಲಾಗಿದೆ. ಒಟ್ನಲ್ಲಿ, ಇಸ್ರೇಲ್ ಸುಮ್ಮನಾಗ್ತಿಲ್ಲ, ಇರಾನ್ ಮಂಡಿಯೂರ್ತಿಲ್ಲ ಅನ್ನೋಹಾಗಾಗಿದ್ದು, ಮುಂದೆ ಈ ಕದನ ಚರಣ ಇನ್ನೆಷ್ಟರ ಮಟ್ಟಿಗೆ ಆಪೋಷನ ಪಡೆಯುತ್ತೆ ಅನ್ನೋದು ಈಗಿರುವ ಪ್ರಶ್ನೆ.

Tags: IsraelWar
SendShareTweet
Previous Post

ಗೆಳೆಯರಿಂದಲೇ ರಾಬರಿ

Next Post

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

Related Posts

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ
ವಿದೇಶ

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ |  ಹಲವು ಕಟ್ಟಡಗಳು ನೆಲಸಮ.. 22ಕ್ಕೂ ಹೆಚ್ಚು ಮಂದಿಗೆ ಗಾಯ!
ವಿದೇಶ

ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ | ಹಲವು ಕಟ್ಟಡಗಳು ನೆಲಸಮ.. 22ಕ್ಕೂ ಹೆಚ್ಚು ಮಂದಿಗೆ ಗಾಯ!

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ
ವಿದೇಶ

ಬಾಂಗ್ಲಾದೇಶದಲ್ಲಿ ಇಸ್ಕಾನ್ ನಿಷೇಧಕ್ಕೆ ಇಸ್ಲಾಮಿಸ್ಟ್‌ಗಳ ಆಗ್ರಹ: ‘ಉಗ್ರ ಹಿಂದುತ್ವ ಸಂಘಟನೆ’ ಎಂದು ಆರೋಪ

ಕೊನೆಯ ಬಾರಿಗೆ ಸೈನ್ ಆಫ್‌ | ನಿವೃತ್ತಿ ವದಂತಿಗಳಿಗೆ ಕಿಚ್ಚು ಹಚ್ಚಿದ ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್
ವಿದೇಶ

ಕೊನೆಯ ಬಾರಿಗೆ ಸೈನ್ ಆಫ್‌ | ನಿವೃತ್ತಿ ವದಂತಿಗಳಿಗೆ ಕಿಚ್ಚು ಹಚ್ಚಿದ ರೋಹಿತ್ ಶರ್ಮಾ ಇನ್‌ಸ್ಟಾಗ್ರಾಮ್ ಪೋಸ್ಟ್

ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು
ವಿದೇಶ

ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!
ವಿದೇಶ

ಬ್ರಿಟನ್‌ನಲ್ಲಿ ಭಾರತೀಯ ಮೂಲದ ಯುವತಿ ಮೇಲೆ ಜನಾಂಗೀಯ ದ್ವೇಷದ ಅತ್ಯಾಚಾರ!

Next Post
ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡ ನಿಖಿಲ್ ಕುಮಾರಸ್ವಾಮಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

Recent News

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ರಷ್ಯಾದ ಕ್ರೂಸ್ ಕ್ಷಿಪಣಿ “ಬ್ಯೂರೆವೆಸ್ಟ್ನಿಕ್” ಪರೀಕ್ಷೆ ಯಶಸ್ವಿ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

ಪ್ರೀತಿ ಹೆಸರಲ್ಲಿ ಅತ್ಯಾಚಾರಕ್ಕೆ ಯತ್ನ| ಕೆರೆದೊಯ್ಯುವ ವೇಳೆ ಅಪಘಾತ; ಬಾಲಕಿ ದುರ್ಮರಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

ಸಿದ್ದರಾಮಯ್ಯ ಅವರನ್ನು 5 ವರ್ಷದ ಅವಧಿಗೆ ಸಿಎಂ ಆಗಿ ಆಯ್ಕೆ ಮಾಡಿದ್ದೇವೆ ; ಪರಮೇಶ್ವರ್

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

4 ಕೋಟಿ ವೆಚ್ಚದಲ್ಲಿ ತಾವು ಓದಿದ ಶಾಲೆಯನ್ನು ನವೀಕರಣಗೊಳಿಸಿದ ಸುಧಾ ಮೂರ್ತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat