ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಾಯಿಯಿ ಹೆಸರಿನಲ್ಲಿ ಗಿಡ ನೆಟ್ಟು, ಪರಿಸರ ಉಳಿಸುವಂತೆ ಕರೆ ಕೊಟ್ಟ ಪ್ರಧಾನಿ!

June 30, 2024
Share on WhatsappShare on FacebookShare on Twitter

https://vexmatech.com

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾದ ನಂತರ ಮೊದಲ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಫೆಬ್ರುವರಿ ಕೊನೆಯ ವಾರದಲ್ಲಿ 110ನೇ ಮನ್ ಕೀ ಬಾತ್ ನೀಡಿದ್ದರು. ಈಗ 111ನೇ ಎಪಿಸೋಡ್ ನಲ್ಲಿ ಇಂದು ಮಾತನಾಡಿದ್ದಾರೆ. ಈ ವೇಳೆ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಅಭಿಯಾನಕ್ಕೆ ಕರೆ ನೀಡಿದರು. ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣ ಅಪ್ಪಿದ ಜಾರ್ಖಂಡ್ ನ ಸಿಧು, ಕಾನ್ಹು ಅವರನ್ನು ಸ್ಮರಿಸಿದ್ದಾರೆ. ಕೇರಳದಲ್ಲಿ ಬುಡಕಟ್ಟು ಸಮುದಾಯದವರು ತಯಾರಿಸುವ ಛತ್ರಿ, ಆಂಧ್ರದಲ್ಲಿ ಬುಡಕಟ್ಟು ಸಮುದಾಯದವರು ಬೆಳೆಯುವ ಅರಾಕು ಕಾಫಿ, ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್ ನಲ್ಲಿ ವಾರಾಂತ್ಯದಲ್ಲಿ ನಡೆಯುವ ಸಂಸ್ಕೃತ ಸಂವಾದ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.

https://vexmatech.com

ಪ್ರತಿಯೊಬ್ಬರಿಗೂ ಅಮ್ಮನ ಪ್ರೀತಿ ಬಹಳ ಮುಖ್ಯ. ಅಮ್ಮನ ಈ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವ ಪರಿಸರ ದಿನಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ್ದೇವೆ. ಏಕ್ ಪೇಡ್, ಮಾ ಕೆ ನಾಮ್ (ಅಮ್ಮನ ಹೆಸರಲ್ಲಿ ಒಂದು ಮರ) ಕೆಂಪೇನ್ ಇದು ಎಂದು ಮೋದಿ ಹೇಳಿದರು. #Plant4Mother ಹ್ಯಾಷ್ ಟ್ಯಾಗ್ ಉಪಯೋಗಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆ ಕೂಡ ಅವರು ಕರೆ ನೀಡಿದ್ದಾರೆ.

https://vexmatech.com

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ. ಒಳ್ಳೆಯ ಫ್ಲೇವರ್ ಮತ್ತು ಅರೋಮಾಗೆ ಖ್ಯಾತವಾಗಿದೆ ನಾನು ವಿಜಯವಾಡಗೆ ಹೋದಾಗ ಈ ಕಾಫಿಯ ಸ್ವಾದ ಸವಿದಿದ್ದೆ. ಬಹಳ ಅದ್ಭುತವಾಗಿದೆ ಎಂದು ಮೋದಿ ತಮ್ಮ ಮನ್ ಕೀ ಬಾತ್ ನಲ್ಲಿ ಸ್ಮರಿಸಿದ್ದಾರೆ.
ಆಲ್ ಇಂಡಿಯಾ ರೇಡಿಯೋದಲ್ಲಿ ಸಂಸ್ಕೃತ ವಾರ್ತೆ ಶುರುವಾಗಿ 50 ವರ್ಷ ಆಗಿರುವುದನ್ನು ಸ್ಮರಿಸಿದ ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ನಡೆಯುವ ಸಂಸ್ಕೃತ ವೀಕೆಂಡ್ ಕಾರ್ಯಕ್ರಮದ ಕುರಿತು ವರ್ಣನೆ ಮಾಡಿದ್ದಾರೆ.

https://vexmatech.com

Tags: bangaloremoditree
SendShareTweet
Previous Post

ವಿಶಿಷ್ಟ ದಾಖಲೆ; ಎರಡು ಬಾರಿ ಚಾಂಪಿಯನ್ ಆದ ತಂಡದ ಏಕಮಾತ್ರ ಸದಸ್ಯ!

Next Post

ದರ್ಶನ್ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ್ದನ್ನು ಪೊಲೀಸರ ಎದುರು ಬಾಯಿ ಬಿಟ್ಟ ಪವಿತ್ರಾ?

Related Posts

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!
ದೇಶ

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!
ದೇಶ

ಅವರಿನ್ನೂ ಪಾಠ ಕಲಿತಿಲ್ಲ ಅನ್ನೋದು ವಿಷಾದನೀಯ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆಕ್ರೋಶ!

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ
ದೇಶ

700 ಅಡಿ ಆಳದ ಕಂದಕಕ್ಕೆ ಉರುಳಿದ ಸ್ಕಾರ್ಪಿಯೋ – 8 ಮಂದಿ ಬಲಿ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!
ದೇಶ

‘ಇಂಡಿಯಾ’ ಮೈತ್ರಿಕೂಟದ ಮರುಜೀವಕ್ಕೆ ಮಮತಾ ಬ್ಯಾನರ್ಜಿ ಕಸರತ್ತು!

ವಿವಾದ, ಕಳಪೆ ಪ್ರದರ್ಶನ – IPL  ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್
ದೇಶ

ವಿವಾದ, ಕಳಪೆ ಪ್ರದರ್ಶನ – IPL ಪ್ಲೇಆಫ್‌ನಿಂದ ಹೊರಬಿದ್ದ ಪಂಜಾಬ್ ಕಿಂಗ್ಸ್

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ
ಬೆಂಗಳೂರು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

Next Post
ದರ್ಶನ್ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ್ದನ್ನು ಪೊಲೀಸರ ಎದುರು ಬಾಯಿ ಬಿಟ್ಟ ಪವಿತ್ರಾ?

ದರ್ಶನ್ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ್ದನ್ನು ಪೊಲೀಸರ ಎದುರು ಬಾಯಿ ಬಿಟ್ಟ ಪವಿತ್ರಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

Recent News

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸಂಚಲನ : ಶೀಘ್ರದಲ್ಲೇ ರಸ್ತೆಗಿಳಿಯಲಿವೆ 4 ಹೊಸ ಸ್ಟ್ರಾಂಗ್ ಹೈಬ್ರಿಡ್ ಕಾರುಗಳು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

“ಮಾಧ್ಯಮಗಳ ಮುಂದಲ್ಲ, ತನಿಖಾ ಸಂಸ್ಥೆಗಳ ಎದುರು ಹೇಳಿಕೆ ನೀಡಿ” : ತ್ವಿಷಾ ಹೆತ್ತವರಿಗೆ ಸುಪ್ರೀಂ ಸೂಚನೆ!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

ಟಿ20 ನಾಯಕತ್ವ ಗೊಂದಲಗಳ ನಡುವೆ ಮಣಿಕಟ್ಟಿನ ಗಾಯದ ವದಂತಿ ತಳ್ಳಿಹಾಕಿದ ಸೂರ್ಯಕುಮಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat