ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

April 8, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಶಕ್ತಿ ಸೌಧ ಈಗ ಪ್ರವಾಸಿ ತಾಣವಾಗಿ ಮಾರ್ಪಾಡಾಗುತ್ತಿದೆ.

ಹೌದು, ಬೆಂಗಳೂರಿನ ವಿಧಾನಸೌಧ ಇನ್ಮುಂದೆ ಪ್ರವಾಸಿಗರಿಗೆ ಮುಕ್ತವಾಗಲಿದೆ. ಪ್ರವಾಸೋದ್ಯಮ ಇಲಾಖೆ ಮನವಿ ಪುರಸ್ಕರಿಸಿರುವ ಸರ್ಕಾರ ಇನ್ಮುಂದೆ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಳ್ಳುತ್ತಿದೆ. ವಿಶೇಷ ಅಂದ್ರೆ ವಿಧಾನಸೌಧ ದರ್ಶನ ಭಾಗ್ಯಕ್ಕೆ ಶುಲ್ಕ ನಿಗದಿ ಮಾಡಲಾಗುತ್ತಿದೆ. ಆನ್ ಲೈನ್ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿ ದೃಢೀಕರಣಿ, ದರ್ಶನದ ಟಿಕೆಟ್ ಪಡೆಯಬಹುದಾಗಿದೆ.

ಸದ್ಯಕ್ಕೆ ಪ್ರವಾಸೋದ್ಯಮ ಇಲಾಖೆಗೆ ಷರತ್ತು ಬದ್ಧ ಅನುಮತಿ ನೀಡಲಾಗಿದ್ದು, ಬೆಳಗ್ಗೆ 8ರಿಂದ ಸಂಜೆ 6 ಗಂಟೆವರೆಗೂ ಮಾರ್ಗದರ್ಶಕರ ಸಹಿತ ದರ್ಶನ ಭಾಗ್ಯ ಕಲ್ಪಿಸಲಾಗುತ್ತಿದೆ. 30 ಜನರ ತಂಡದೊಂದಿಗೆ ಪ್ಯಾಕೇಜ್ ಟೂರ್ ಗೂ ಅವಕಾಶ ಕಲ್ಪಿಸಲಾಗಿದೆ.

ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತೀಕವಾಗಿರುವ ವಿಧಾನಸೌಧವನ್ನು ಇನ್ನು ಮುಂದೆ ಪ್ರವಾಸಿಗರು ಕೇವಲ ಹೊರಗಿನಿಂದ ಮಾತ್ರವಲ್ಲ, ಒಳಗೂ ಹೋಗಿ ವೀಕ್ಷಿಸಬಹುದು. ವಿಧಾನಸೌಧದ ವಾಸ್ತುಶಿಲ್ಪ, ಭವ್ಯತೆ ಮತ್ತು ಐತಿಹಾಸಿಕ ಮಹತ್ವವನ್ನು ಸಮೀಪದಿಂದ ಅನುಭವಿಸುವ ಅವಕಾಶವೊಂದು ಸಾರ್ವಜನಿಕರಿಗೆ ಸಿಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಯೋಜನೆಯೊಂದನ್ನು ಸಿದ್ಧಪಡಿಸಿದ್ದು, ಸಂಪೂರ್ಣ ಭದ್ರತಾ ವ್ಯವಸ್ಥೆಗಳನ್ನು ಒಳಗೊಂಡ ಈ ವೀಕ್ಷಣೆಗೆ ‘ಗೈಡ್​ ಟೂರ್​’ ಎಂದು ಹೆಸರಿಡಲಾಗಿದೆ. ಆದರೆ, ಈ ಅವಕಾಶ ಸಾರ್ವತ್ರಿಕ ರಜಾದಿನಗಳಂದು ಮಾತ್ರ ಇರಲಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಧಾನಸೌಧ ‘ಗೈಡ್ ಟೂರ್’ಗೆ​ ಪ್ರವೇಶ ಶುಲ್ಕವೂ ಇರಲಿದೆ. ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಶುಲ್ಕ ಮತ್ತು ಪ್ರವೇಶ ಮಾರ್ಗಸೂಚಿಗಳು ಶೀಘ್ರದಲ್ಲೇ ಪ್ರಕಟವಾಗಲಿದೆ. ವಿಧಾನಸೌಧಕ್ಕೆ ಈಗಾಗಲೇ ಸಂಜೆ ವೇಳೆ ಲೈಟಿಂಗ್ ವ್ಯವಸ್ಥೆ ಅಳವಡಿಸಲಾಗಿದ್ದು ವೀಕ್ಷಣೆಗೆ ಬರುವ ಸಾರ್ವಜನಿಕರ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ದೇಶದ ಹಾಗೂ ವಿದೇಶಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ವಿಧಾನಸೌಧದ ಒಳಗೆ ‘ಗೈಡ್ ಟೂರ್’​ ಮಾಡಲು ಸರ್ಕಾರ ಮುಂದಾಗಿದೆ.

30 ತಂಡಗಳಿಗೆ ಅವಕಾಶ
ಬೆಳಗ್ಗೆ ಎಂಟು ಗಂಟೆಯಿಂದ ಗೈಡ್ ಟೂರ್ ಆರಂಭಗೊಳ್ಳಲಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ಮಂದಿಯ ತಂಡಗಳನ್ನಾಗಿ ವಿಂಗಡಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯಿಂದ ಅಧಿಕಾರಿಯೊಬ್ಬರು ನಿಯೋಜನೆಯಾಗಲಿದ್ದಾರೆ.

ವೀಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹಾಗೂ ವಿವರಗಳನ್ನು ಸರ್ಕಾರದ ಅಧೀನ ಕಾರ್ಯದರ್ಶಿ (ಕಾರ್ಯಕಾರಿ) ಹಾಗೂ ವಿಧಾನಸೌಧದ ಭದ್ರತಾ ವಿಭಾಗಕ್ಕೆ ಆಯಾದಿನವೇ ಸಲ್ಲಿಸಬೇಕಾಗುತ್ತದೆ. ಪ್ರವಾಸಿಗರಿಗೆ ಆನ್​ಲೈನ್ ಮೂಲಕ ಟಿಕೆಟ್ ವಿತರಣೆಯಾಗಲಿದ್ದು, ಅದಕ್ಕಾಗಿ ಆ್ಯಪ್ ಶೀಘ್ರ ಬಿಡುಗಡೆಯಾಗಲಿದೆ.

ಪ್ರವೇಶ ಶುಲ್ಕವು ದುಬಾರಿಯಾಗಿರಬಾರದು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ ಹಾಗೂ ವಿಧಾನಸೌಧ ಭದ್ರತೆ ವಿಭಾಗದ ಉಪ ಪೊಲೀಸ್ ಆಯುಕ್ತರು ಭದ್ರತೆಯ ಮೇಲ್ವಿಚಾರಣೆ ಮಾಡಲಿದ್ದಾರೆ. ಪ್ರವಾಸಿಗರ ವೀಕ್ಷಣೆಗೆ ಅನುಕೂಲ ಆಗುವ ರೀತಿಯಲ್ಲಿ ರೂಟ್​ ಮ್ಯಾಪ್ ಸಿದ್ಧಗೊಳ್ಳಲಿದ್ದು ಅದಕ್ಕೆ ತಕ್ಕದಾಗಿ ಮಾತ್ರ ಸಂಚರಿಸಬೇಕಾಗುತ್ತದೆ.

ಯಾವಾಗ ಜಾರಿಗೆ?
ಸರ್ಕಾರವು ಈ ಯೋಜನೆಯನ್ನು 2025ರ ಮಧ್ಯಭಾಗದ ವೇಳೆಗೆ ಜಾರಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಸಂಬಂಧ ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸುವ ಕಾರ್ಯ ಆರಂಭವಾಗಲಿದ್ದು, ಶೀಘ್ರವೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

Tags: bangaloreTourismVidhanasoudha
SendShareTweet
Previous Post

ಬಿಜೆಪಿ ಸೇರಿದ ಕ್ರಿಕೆಟಿಗ ಕೇದಾರ್ ಜಾಧವ್!

Next Post

ಕುಮಾರಸ್ವಾಮಿ ಬಗ್ಗೆ ಚಲುವರಾಯಸ್ವಾಮಿ ಶಾಕಿಂಗ್ ಹೇಳಿಕೆ!

Related Posts

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ   ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!
ರಾಜ್ಯ

ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಪೊಲೀಸ್‌ ಇಲಾಖೆ ಅಲರ್ಟ್‌ – ಪ್ರಕರಣ ಭೇದಿಸಲು SIT ರಚನೆ!

ಐಷಾರಾಮಿ ಕಾರುಗಳೇ ಟಾರ್ಗೆಟ್.. ಕ್ಷಣಾರ್ಧದಲ್ಲೇ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ ಅರೆಸ್ಟ್‌!
ರಾಜ್ಯ

ಐಷಾರಾಮಿ ಕಾರುಗಳೇ ಟಾರ್ಗೆಟ್.. ಕ್ಷಣಾರ್ಧದಲ್ಲೇ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ ಅರೆಸ್ಟ್‌!

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್!

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?
ರಾಜ್ಯ

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!
ಬೆಂಗಳೂರು

ಜೈಲಲ್ಲಿ ನಟ ದರ್ಶನ್​ಗೆ ಮತ್ತೆ ಬೆನ್ನು ನೋವು – ಜೈಲಾಧಿಕಾರಿಗೆ ದೂರು!

ಬೆಂಗಳೂರಲ್ಲಿ ಕ್ರೇನ್ ತುಂಡಾಗಿ ಬಿದ್ದು ಐವರಿಗೆ ಗಾಯ – ಓರ್ವ ಗಂಭೀರ!
ಬೆಂಗಳೂರು ಗ್ರಾಮಾಂತರ

ಬೆಂಗಳೂರಲ್ಲಿ ಕ್ರೇನ್ ತುಂಡಾಗಿ ಬಿದ್ದು ಐವರಿಗೆ ಗಾಯ – ಓರ್ವ ಗಂಭೀರ!

Next Post
ಕುಮಾರಸ್ವಾಮಿ ಬಗ್ಗೆ ಚಲುವರಾಯಸ್ವಾಮಿ ಶಾಕಿಂಗ್ ಹೇಳಿಕೆ!

ಕುಮಾರಸ್ವಾಮಿ ಬಗ್ಗೆ ಚಲುವರಾಯಸ್ವಾಮಿ ಶಾಕಿಂಗ್ ಹೇಳಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

Recent News

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಚಿತ್ರದುರ್ಗ | ಡಿಡಿಪಿಐ ಕಚೇರಿಯ ಸಿಬ್ಬಂದಿಗಳ ಎಣ್ಣೆ ಪಾರ್ಟಿ ; ವಿಡಿಯೋ ವೈರಲ್‌

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ರಘು ದೀಕ್ಷಿತ್ ಮದುವೆ.. ಯಾವಾಗ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

ಕೇಂದ್ರ ಸರ್ಕಾರದ CDACಯಲ್ಲಿ 646 ಹುದ್ದೆಗಳ ನೇಮಕಾತಿ: 7.11 ಲಕ್ಷ ರೂ. ಭರ್ಜರಿ ಪ್ಯಾಕೇಜ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat