ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ, ಚೀನಾ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ! ಈ ಯುದ್ಧ ಏಕೆ?

April 9, 2025
Share on WhatsappShare on FacebookShare on Twitter


ಅಮೆರಿಕ ಮತ್ತು ಚೀನಾ ಮಧ್ಯೆ ಸುಂಕ ಸಮರ ಈಗ ತಾರಕ್ಕೇರಿದೆ. ಟ್ರಂಪ್ ಎಚ್ಚರಿಕೆಗೆ ಜಗ್ಗದ ಬೀಜಿಂಗ್ ಆಡಳಿತ ವಿರುದ್ಧವೀಗ ಗದಾ ಪ್ರಹಾರವನ್ನೇ ಮಾಡಲಾಗಿದೆ. ಅಮೆರಿಕ ಉತ್ಪನ್ನಗಳ ಮೇಲೆ ಚೀನಾ ಶೇ. 34ರಷ್ಟು ಸುಂಕ ವಿಧಿಸಿತ್ತು. ಇದನ್ನು ರದ್ದುಗೊಳಿಸುವಂತೆ ಅಮೆರಿಕ ಮಂಗಳವಾರದವರೆಗೆ ಸಮಯ ನೀಡಿತ್ತು. ಆದರೆ, ಚೀನಾ ಮಾತ್ರ ಇದಕ್ಕೆ ಬಗ್ಗಿಲ್ಲ. ಈಗ ಅಮೆರಿಕ ಚೀನಾ ವಿರುದ್ಧ ಮಾರುಕಟ್ಟೆಲ್ಲಿ ಯುದ್ಧ ಸಾರಿದೆ.

ಅಮೆರಿಕವು ಈಗ ಚೀನಾದ ಉತ್ಪನ್ನಗಳ ಮೇಲೆ ಹೆಚ್ಚುವರಿ ಶೇ. 50ರಷ್ಟು ತೆರಿಗೆ ವಿಧಿಸಿದೆ. ಈ ಮೂಲಕ ಡ್ರಾಗನ್ ನಾಡಿನ ಸರಕುಗಳ ಮೇಲೆ ಬರೋಬ್ಬರಿ ಶೇ. 104ರಷ್ಟು ಸುಂಕ ಬಿದ್ದಿದೆ. ನೂತನಸುಂಕ ನೀತಿ ಕಳೆದ ಮಧ್ಯರಾತ್ರಿಯಿಂದಲೇ ಅನ್ವಯ ಅಂತಲೂ ವೈಟ್ ಹೌಸ್ ಸ್ಪಷ್ಟಪಡಿಸಿದೆ.

ಇಬ್ಬರ ಜಗಳದಲ್ಲಿ ಮೂರನೆಯವರಿಗೂ ಗುನ್ನಾ
ವಿಶ್ವದ ಎರಡು ಬಲಿಷ್ಠ ರಾಷ್ಟ್ರಗಳ ನಡುವಿನ ಈ ವ್ಯಾಪಾರ ಯುದ್ಧ ಜಾಗತಿಕ ಮಾರುಕಟ್ಟೆ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ಉಭಯ ದೇಶಗಳ ನಡುವೆ ಈ ಸಮರ ಹೀಗೆ ಮುಂದುವರೆದರೆ ಭಾರತವೂ ಸೇರಿದಂತೆ ಅನೇಕ ದೇಶಗಳ ಮೇಲೆ ದೊಡ್ಡ ಮಟ್ಟದ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತವೂ ಸೇರಿದಂತೆ ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಮೇಲೂ ಡೊನಾಲ್ಡ್ ಟ್ರಂಪ್‌ ಸುಂಕ ಹೇರಿದ್ದಾರೆ. ಏಪ್ರಿಲ್‌ 2ರಂದು ಲಿಬರೇಷನ್‌ ಡೇ ಎಂದು ಘೋಷಿಸಿ ಶ್ವೇತ ಭವನದಲ್ಲಿ ಎಲ್ಲಾ ದೇಶಗಳು ಅಮೆರಿಕದ ವಸ್ತುಗಳ ಮೇಲೆ ಹಾಕುತ್ತಿರುವ ಸುಂಕದ ಪ್ರಮಾಣ, ಅದಕ್ಕೆ ಟ್ರಂಪ್‌ ನಿಗದಿ ಮಾಡಿರುವ ಟಾರಿಫ್‌ನ ಲೆಕ್ಕದ ಪಟ್ಟಿಯನ್ನು ತೋರಿಸಿದ್ದರು.

ಈಗ ಅಮೆರಿಕ ಮತ್ತು ಚೀನಾ ದೇಶಗಳ ನಡುವಿನ ವ್ಯಾಪಾರ ಯುದ್ಧ ಮತ್ತಷ್ಟು ಉಲ್ಬಣಗೊಂಡಿದೆ. ಟ್ರಂಪ್ ಟಾರಿಫ್ ಘೋಷಣೆಯಿಂದ ತಳಮಳಗೊಂಡಿದ್ದ ಚೀನಾ ಅಮೆರಿಕ ಸರಕುಗಳ ಮೇಲೆ ಸುಂಕ ಹೆಚ್ಚಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಈಗ ಎಲ್ಲಾ ಚೀನಾ ಸರಕುಗಳ ಮೇಲಿನ ಸುಂಕವನ್ನು ಟ್ರಂಪ್ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿಸಿದ್ದಾರೆ. ಇದು ಚೀನೀಯರ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

Tags: AmericaChinaMarketturmoilWar
SendShareTweet
Previous Post

Aadhaar App: ಆಧಾರ್ ಬಳಕೆದಾರರಿಗೆ ಬಂತು ಹೊಸ ಆ್ಯಪ್; ಇನ್ನು ಹಾರ್ಡ್ ಕಾಪಿ ಬೇಕಾಗಿಲ್ಲ!

Next Post

ಬೆಲೆ ಏರಿಕೆಯ ವಿರುದ್ಧ ಜೆಡಿಎಸ್ ರಣಕಹಳೆ!

Related Posts

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!
ವಿದೇಶ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?
ವಿದೇಶ

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!
ವಿದೇಶ

ಅಪಾಚೆ ಹೆಲಿಕಾಪ್ಟರ್ ಪತನಕ್ಕೆ ಅಮೆರಿಕ ಪ್ರತೀಕಾರ : F-35 ಹ್ಯಾಂಗರ್, US ನೆಲೆಗಳ ಮೇಲೆ ಇರಾನ್ ಪ್ರತಿದಾಳಿ!

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!
ವಿದೇಶ

ಇಸ್ರೇಲ್‌ನ ಪ್ರಮುಖ ನಗರದಲ್ಲಿ ತಲೆಎತ್ತಲಿದೆ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ: ಇದು ಸ್ನೇಹದ ಸಂಕೇತ!

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ಕಾನೂನುಬಾಹಿರ ಎಂದ ಅಮೆರಿಕ ನ್ಯಾಯಾಲಯ!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!
ವಿದೇಶ

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

Next Post
ಬೆಲೆ ಏರಿಕೆಯ ವಿರುದ್ಧ ಜೆಡಿಎಸ್ ರಣಕಹಳೆ!

ಬೆಲೆ ಏರಿಕೆಯ ವಿರುದ್ಧ ಜೆಡಿಎಸ್ ರಣಕಹಳೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

‘ಒಬ್ಬನೇ ವ್ಯಕ್ತಿ ಇದನ್ನು ಸರಿಪಡಿಸಬಲ್ಲ’ : ಜಯ್ ಶಾ ಕಾರ್ಯವೈಖರಿ ಬಗ್ಗೆ ಲಲಿತ್ ಮೋದಿ ಭವಿಷ್ಯ!

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಮಧ್ಯಪ್ರದೇಶ ಕಾಂಗ್ರೆಸ್‌ನ ರಾಜ್ಯಸಭಾ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರಗೊಂಡಿದ್ದೇಕೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 45 ಸಾವಿರ ರೂ. ಸಂಬಳ

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

ಬೆಲ್‌ಫಾಸ್ಟ್‌ನಲ್ಲಿ ಆಫ್ರಿಕನ್ ವಲಸಿಗನಿಂದ ವ್ಯಕ್ತಿಯ ಶಿರಚ್ಛೇದ ಯತ್ನ ; ಉಗ್ರ ರೂಪ ತಳೆದ ವಲಸೆ ವಿರೋಧಿ ದಂಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat