ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ

May 10, 2025
Share on WhatsappShare on FacebookShare on Twitter

  • ಅಕ್ಕಿ 356.42 LMT, ಗೋಧಿ 383.32 LMT ದಾಸ್ತಾನು; ಸಕ್ಕರೆ 257 LMT ಉತ್ಪಾದನೆ
  • ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸಂದೇಶ ರವಾನೆ
  • ಹೆಚ್ಚು ಹೆಚ್ಚು ಆಹಾರ ಧಾನ್ಯ-ಅಗತ್ಯ ವಸ್ತು ಸಂಗ್ರಹ; ವರ್ತಕರ ವಿರುದ್ಧ ಕಾನೂನು ಕ್ರಮ
  • ದೇಶದಲ್ಲೆಲ್ಲೂ ಆಹಾರ ಕೊರತೆಯಿಲ್ಲ; ವರ್ತಕರು, ಜನಸಾಮಾನ್ಯರು ವದಂತಿಗೆ ಕಿವಿಗೊಡದಿರಲಿ
  • ಇ-ಮಾರುಕಟ್ಟೆಯಲ್ಲಿ ಕಾನೂನು ಬಾಹಿರ ವಾಕಿ-ಟಾಕಿ ಮಾರಾಟದ ವಿರುದ್ಧ ಕ್ರಮ

ನವದೆಹಲಿ: ದೇಶದಲ್ಲಿ ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ದುಪ್ಪಟ್ಟು ದಾಸ್ತಾನಿದೆ. ಎಲ್ಲೂ ಕೂಡಾ ಕೊರತೆಯಿಲ್ಲ, ಜನಸಾಮಾನ್ಯರು, ವರ್ತಕರು ಯಾರೂ ಈ ಬಗ್ಗೆ ಚಿಂತಿತರಾಗಬೇಕಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಅಕ್ಕಿ, ಗೋಧಿ, ಸಕ್ಕರೆ, ಕಡಲೆ, ತೊಗರಿ, ಮಸೂರ್, ಹೆಸರುಕಾಳು, ಖಾದ್ಯ ತೈಲ ಹೀಗೆ ಪ್ರತಿಯೊಂದೂ ಕೂಡಾ ಸಾಕಷ್ಟು ದಾಸ್ತಾನಿದೆ. “ಆಹಾರ ಪದಾರ್ಥ ಕೊರತೆಯಿದೆ” ಎನ್ನುವುದು ಕೇವಲ ಸುಳ್ಳು ವದಂತಿ. ಇದಕ್ಕೆ ಯಾರೂ ಕಿವಿಗೊಡಬಾರದು, ಭಯಭೀತರಾಗಬಾರದು ಹಾಗೂ ವರ್ತಕರೂ ಹೆಚ್ಚು ಹೆಚ್ಚು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ, ದಾಸ್ತಾನು ಮಾಡಿಟ್ಟುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

ದೇಶದಲ್ಲಿ ಎಲ್ಲಿಯೂ ಆಹಾರ ಧಾನ್ಯ, ಅಗತ್ಯ ವಸ್ತುಗಳ ಕೊರತೆ ಇರುವುದಿಲ್ಲ. ಅಗತ್ಯಕ್ಕಿಂತ ಹೆಚ್ಚು ಆಹಾರ ಧಾನ್ಯ ಖರೀದಿಗೆ ಮಾರುಕಟ್ಟೆಗಳಲ್ಲಿ ಮುಗಿಬೀಳುವ ಅವಶ್ಯಕತೆಯಿಲ್ಲ ಎಂದ ಸಚಿವರು, ವಿನಾಕಾರಣ ಯಾರಾದರೂ ಸುಳ್ಳು ವದಂತಿ ಹರಡಲು ಯತ್ನಿಸಿದರೆ ಹಾಗೂ ವರ್ತಕರು ಹೆಚ್ಚು ಹೆಚ್ಚು ಸಂಗ್ರಹ ಮಾಡಿಟ್ಟುಕೊಂಡರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ವ್ಯಾಪಾರದಲ್ಲಿ ತೊಡಗಿರುವ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಅಥವಾ ವ್ಯಾಪಾರ ಸಂಸ್ಥೆಗಳು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ಸಹ ನೀಡಿದೆ ಎಂದಿದ್ದಾರೆ.

ದುಪ್ಪಟ್ಟು ಸಂಗ್ರಹವಿದೆ ವದಂತಿ ನಂಬಬೇಡಿ: ದೇಶದಲ್ಲಿ ಎಲ್ಲೆಡೆಯೂ ದುಪ್ಪಟ್ಟು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರವಿದೆ. ಸಾಕಷ್ಟು ದಾಸ್ತಾನಿದೆ. ಹಾಗಿದ್ದರೂ “ಕೊರತೆಯಿದೆ ಎಂದು ಯಾರಾದರೂ ಅಪಪ್ರಚಾರ ಮಾಡಿದಲ್ಲಿ, ಸಂದೇಶಗಳನ್ನು ರವಾನಿಸಿದಲ್ಲಿ ಯಾರೂ ನಂಬಬಾರದು. ಅಗತ್ಯ ಮಾನದಂಡಗಳನ್ನು ಮೀರಿದ ಸಂದೇಶಗಳಿಗೆ ಗಮನ ಕೊಡಬೇಡಿ ಎಂದು ಸಚಿವ ಜೋಶಿ ಕರೆ ನೀಡಿದ್ದಾರೆ.

ಏನೇನು ಎಷ್ಟೆಷ್ಟು ದಾಸ್ತಾನಿದೆ: ದೇಶದಲ್ಲಿ ಪ್ರಸ್ತುತ ಅಕ್ಕಿ ದಾಸ್ತಾನು 356.42 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದೆ. 135 LMT ಬಫರ್ ಮಾನದಂಡಕ್ಕೆ ವಿರುದ್ಧವಾಗಿ ದುಪ್ಪಟ್ಟು ದಾಸ್ತಾನಿದೆ. ಅದೇ ರೀತಿ, ಗೋಧಿ ದಾಸ್ತಾನು ಸಹ ಹೆಚ್ಚಿದೆ. 276 LMT ಬಫರ್ ಮಾನದಂಡಕ್ಕೆ ವಿರುದ್ಧವಾಗಿ 383.32 LMT ಸಂಗ್ರವಿದ್ದು, ಇದು ಅಗತ್ಯ ಬಫರ್ ಮಾನದಂಡಗಳಿಗಿಂತ ಬಲವಾದ ಹೆಚ್ಚುವರಿಯನ್ನು ಪ್ರದರ್ಶಿಸುತ್ತಿದ್ದು, ರಾಷ್ಟ್ರವ್ಯಾಪಿ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೇ, ಭಾರತ ಸುಮಾರು 17 LMT ಖಾದ್ಯ ತೈಲ ದಾಸ್ತಾನು ಹೊಂದಿದೆ. ದೇಶೀಯವಾಗಿ ಗರಿಷ್ಠ ಉತ್ಪಾದನಾ ಋತುವಿನಲ್ಲಿ ಸಾಸಿವೆ ಎಣ್ಣೆಯ ಲಭ್ಯತೆ ಹೇರಳವಾಗಿದ್ದು, ಖಾದ್ಯ ತೈಲ ಪೂರೈಕೆಗೆ ಪೂರಕವಾಗಿದೆ. ಪ್ರಸ್ತುತ ಸಕ್ಕರೆ ಋತುವು 79 LMT ಕ್ಯಾರಿ-ಓವರ್ ಸ್ಟಾಕ್‌ನೊಂದಿಗೆ ಪ್ರಾರಂಭವಾಗಿದ್ದು, 34 LMT ಎಥೆನಾಲ್ ಉತ್ಪಾದನೆಗೆ ಬಳಸಿದ ನಂತರವೂ 262 LMT ಉತ್ಪಾದನೆ ಅಂದಾಜಿಸಲಾಗಿದೆ ಎಂದು ಹೇಳಿದರು.

ಸುಮಾರು 257 LMT ಸಕ್ಕರೆಯನ್ನು ಈಗಾಗಲೇ ಉತ್ಪಾದಿಸಲಾಗಿದೆ. 280 LMT ದೇಶೀಯ ಬಳಕೆ ಮತ್ತು 10 LMT ರಫ್ತನ್ನು ಪರಿಗಣಿಸಿ, ಅಂತಿಮ ಸ್ಟಾಕ್ ಸುಮಾರು 50 LMT ನಿರೀಕ್ಷೆಯಿದೆ. ಇದು ಎರಡು ತಿಂಗಳ ಬಳಕೆಗಿಂತ ಹೆಚ್ಚು ಸಂಗ್ರಹವನ್ನು ತೋರ್ಪಡಿಸುತ್ತದೆ. ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ 2025–26ರ ಸಕ್ಕರೆ ಋತುವಿನ ಉತ್ಪಾದನಾ ನಿರೀಕ್ಷೆಯೂ ಆಶಾದಾಯಕವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಂಕಿ-ಸಂಖ್ಯೆ ಸಹಿತ ವಿವರಿಸಿದ್ದಾರೆ.

ಇ-ಮಾರುಕಟ್ಟೆಯಲ್ಲಿ ಕಾನೂನು ಬಾಹಿರ ವಾಕಿ-ಟಾಕಿ ವಿರುದ್ಧ ಕ್ರಮ: ರಾಷ್ಟ್ರೀಯ ಭದ್ರತೆ ಹಿನ್ನೆಲೆಯಲ್ಲಿ ಇ-ಕಾಮರ್ಸ್‌ ವೇದಿಕೆಗಳಲ್ಲಿ ಕಡಿಮೆ ಶಕ್ತಿ, ಅತಿ ಕಡಿಮೆ ಫ್ರಿಕ್ವೆನ್ಸಿ ಉಳ್ಳ ವಾಕಿ-ಟಾಕಿ ಸಾಧನ ಮಾರಾಟ ಮಾಡದಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA) ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದೂ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇ-ಕಾಮರ್ಸ್‌ ವೇದಿಕೆಗಳಲ್ಲಿ ಪ್ರದರ್ಶಿಸುತ್ತಿರುವ ಕೆಲ ವೈರ್‌ಲೆಸ್‌ ಸಾಧನಗಳಿಂದ ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುವುದರಿಂದ ಪ್ರಮುಖ ತಾಂತ್ರಿಕತೆ ಅಂಶಗಳನ್ನು ಹೊಂದಿರದ ಸಾಧನಗಳ ಪಟ್ಟಿ ಹಾಕುವಂತಿಲ್ಲ ಮತ್ತು ಮಾರಾಟ ಸಹ ಮಾಡುವಂತಿಲ್ಲ ಎಂದು ಸಚಿವರು ಎಚ್ಚರಿಸಿದ್ದಾರೆ.

ಇ-ಕಾಮರ್ಸ್‌ ವೇದಿಕೆಗಳಲ್ಲಿ ಮಾರಾಟವಾಗುತ್ತಿರುವ ವಾಕಿ-ಟಾಕಿಯಂತಹ ವೈರ್‌ಲೆಸ್‌ ಸಾಧನಗಳಲ್ಲಿ ಕೆಲ ಸಮಸ್ಯೆಗಳನ್ನು ಗುರುತಿಸಲಾಗಿದೆ. ಹೀಗಾಗಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ 2019ರ ಗ್ರಾಹಕ ರಕ್ಷಣಾ ಕಾಯ್ದೆ ಸೆಕ್ಷನ್ 18(2)(l) ಅಡಿಯಲ್ಲಿ ನಿರ್ದಿಷ್ಟ ಮಾರ್ಗಸೂಚಿ ಹೊರಡಿಸಿದೆ. ಕಾನೂನು ಅನುಸರಣೆ, ಗ್ರಾಹಕರ ರಕ್ಷಣೆ ಮತ್ತು ಡಿಜಿಟಲ್ ಮಾರುಕಟ್ಟೆಯಲ್ಲಿ ಸಮಗ್ರತೆಯನ್ನು ಕಾಪಾಡಿಕೊಳ್ಳುವ ಗುರಿಯೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಕಾನೂನು ಅನುಸರಣೆಯಿಲ್ಲದ ವೈರ್‌ಲೆಸ್ ಸಾಧನಗಳ ಮಾರಾಟ ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಗಮನಾರ್ಹ ಅಪಾಯ ಉಂಟುಮಾಡುವ ಜನತೆಗೆ ಶಾಸನ ಬದ್ಧ ನಿಯಮ ಉಲ್ಲಂಘನೆಯಾಗುತ್ತದೆ. ಹಾಗಾಗಿ ಗ್ರಾಹಕರ ಹಕ್ಕುಗಳನ್ನು ಎತ್ತಿ ಹಿಡಿಯಲು ಮತ್ತು ಕಾನೂನು ಬಾಹಿರ ವ್ಯಾಪಾರ ಪದ್ಧತಿಗಳನ್ನು ತಡೆಯಲು ಎಲ್ಲಾ ಮಾರಾಟಗಾರರು ನಿಯಂತ್ರಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇ-ಕಾಮರ್ಸ್‌ ವೇದಿಕೆಗಳಲ್ಲಿ ಮಾರಾಟ ಮಾಡುತ್ತಿರುವ ಯಾವುದೇ ವೈರ್‌ಲೆಸ್‌ ಸಾಧನಗಳು ಕಾರ್ಯಾಚರಣಾ ಆವರ್ತನಗಳ ಸರಿಯಾದ ಬಹಿರಂಗಪಡಿಸುವಿಕೆ, ಪರವಾನಗಿ ಮಾಹಿತಿ, ಸಲಕರಣೆ ಪ್ರಕಾರದ ಅನುಮೋದನೆ (ETA)ಯಂತಹ ನಿರ್ಣಾಯಕ ಮಾಹಿತಿಯಿಂದ ಕೂಡಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗ್ರಾಹಕ ರಕ್ಷಣಾ ಕಾಯ್ದೆ 2019, ಭಾರತೀಯ ಟೆಲಿಗ್ರಾಫ್ ಕಾಯ್ದೆ 1885, ವೈರ್‌ಲೆಸ್ ಟೆಲಿಗ್ರಾಫಿ ಕಾಯ್ದೆ 1933 ಮತ್ತು ಕಡಿಮೆ ಶಕ್ತಿ, ಅತಿ ಕಡಿಮೆ ಶಕ್ತಿ ಶಾರ್ಟ್ ರೇಂಜ್ ರೇಡಿಯೋ ಫ್ರೀಕ್ವೆನ್ಸಿ ಸಾಧನಗಳ ಬಳಕೆ (ಪರವಾನಗಿ ವಿನಾಯಿತಿ) ನಿಯಮ 2018 ಸೇರಿದಂತೆ ಬಹು ಕಾನೂನುಗಳ ಉಲ್ಲಂಘನೆ ಕಂಡುಬಂದ ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

Tags: ETAFood grainfood shortageIndiaNew Delhi
SendShareTweet
Previous Post

ಯುದ್ಧದ ಸಂದರ್ಭದಲ್ಲಿ ವಿಮಾನ ನಿಲ್ದಾಣಗಳನ್ನು ಏಕೆ ಮುಚ್ಚಲಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರಣೆ

Next Post

ರೋಹಿತ್​ ಬೆನ್ನಲ್ಲೇ ಟೆಸ್ಟ್​ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ… ಯಾಕೆ ಈ ದಿಢೀರ್ ನಿರ್ಧಾರ?

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ರೋಹಿತ್​ ಬೆನ್ನಲ್ಲೇ ಟೆಸ್ಟ್​ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ… ಯಾಕೆ ಈ ದಿಢೀರ್ ನಿರ್ಧಾರ?

ರೋಹಿತ್​ ಬೆನ್ನಲ್ಲೇ ಟೆಸ್ಟ್​ಗೆ ವಿದಾಯ ಹೇಳಲು ಮುಂದಾದ ವಿರಾಟ್ ಕೊಹ್ಲಿ… ಯಾಕೆ ಈ ದಿಢೀರ್ ನಿರ್ಧಾರ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat