ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ದೆಹಲಿ ಲಿಕ್ಕರ್ ಹಗರಣಕ್ಕಿಂತಲೂ ದೊಡ್ಡ ಹಗರಣ ತಿಮ್ಮಾಪುರ ಮಾಡಿದ್ದಾರೆ: ಪಿ.ರಾಜೀವ್ ಆರೋಪ

April 12, 2025
Share on WhatsappShare on FacebookShare on Twitter

ಬಾಗಲಕೋಟೆ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ವಿರುದ್ಧ ಪಿ. ರಾಜೀವ್ ಗಂಭೀರ ಆರೋಪ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತು. ಈ ಸರ್ಕಾರ ರೈತ, ದಲಿತ, ಬಡವರ ಪಾಲಿಗೆ, ತೆರಿಗೆ ಪಾವತಿದಾರರ ಪಾಲಿಗೆ ಶಾಪವಾಗಿದೆ. ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಗೆ ಬಾಗಲಕೋಟೆ ಜನತೆಯ ಪರವಾಗಿ ಪ್ರಶ್ನೆ ಕೇಳುತ್ತೇನೆ. ಎರಡು ವರ್ಷದ ಅವಧಿಯಲ್ಲಿ, ಬಾಗಲಕೋಟೆಗೆ ನಿಮ್ಮ ಕೊಡುಗೆ ಏನು? ಖಾಲಿ ಕೊಡ ಬಿಟ್ಟರೆ, ಈ ಸಚಿವರ ಕೊಡುಗೆ ಶೂನ್ಯ. ಎಷ್ಟು ನೀರಾವರಿ ಯೋಜನೆಯನ್ನ ಮಂಜೂರು ಮಾಡಿದ್ದೀರಿ? ಎಂದು ಪ್ರಶ್ನಿಸಿದ ಅವರು, ಈ ಸಚಿವರು ಎರಡು ವರ್ಷದ ಅವಧಿಯಲ್ಲಿ, ವಸತಿ ರಹಿತರಿಗೆ ಒಂದು ಮನೆಯನ್ನೂ ಮಂಜೂರು ಮಾಡಿಲ್ಲ. ದಲಿತ ಸಮುದಾಯದಿಂದ ಬಂದಿರುವ ನೀವು, ಎಷ್ಟು ದಲಿತರಿಗೆ ಗಂಗಾ ಕಲ್ಯಾಣ, ಭೂಮಿ ಒಡೆತನ ಕೊಡಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇವರು ಜನ ಸೇವೆಯಲ್ಲಿ ಬ್ಯೂಸಿಯಾಗಿಲ್ಲ. ಸರಾಯಿ ಮಾರಾಟದಲ್ಲಿ, ಅದರ ಪಾರ್ಟ್ನರ್ ಶಿಪ್ ನಲ್ಲಿ ಮಾತ್ರ ಬ್ಯೂಸಿಯಾಗಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡ ಮೇಲೂ ನನ್ನ ಆದಾಯ ಕಡಿಮೆಯಾಗಬಾರದು. ಅದಕ್ಕೆ ಯಾವ ಮಾರ್ಗ ಹುಡಿಕಿಕೊಳ್ಳಬೇಕು ಎಂಬುವುದರಲ್ಲಿ ಸಚಿವರು ಹಾಗೂ ಅವರ ಕುಟುಂಬ ಬ್ಯೂಸಿಯಾಗಿದೆ ಎಂದು ಆರೋಪಿಸಿದ್ದಾರೆ.

ಅಲ್ಲಿ ಒಂದು ಬಾಟಲ್ ಸಾರಾಯಿ ಕುಡಿದರೆ, ಇವರ ಮೊಬೈಲ್ ಗೆ ಟಕ್ ಅಂತಾ ಹಣ ಬರಬೇಕು. ಆ ರೀತಿಯ ವ್ಯವಸ್ಥೆಯನ್ನು ಸಚಿವರು ಮಾಡಿಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ನಡೆದಿರುವ ಲಿಕ್ಕರ್ ಹಗರಣಕ್ಕಿಂತಲೂ ದೊಡ್ಡ ಹಗರಣದಲ್ಲಿ ಸಚಿವರು ಹಾಗೂ ಸಚಿವರ ಕುಟುಂಬ ಶಾಮೀಲಾಗಿದೆ. ಅಬಕಾರಿ ಹಗರಣ ಎಷ್ಟು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ ಅಂದ್ರೆ, ಸಚಿವರು ತಮ್ಮ ಚೇಂಬರ್ ನಲ್ಲಿ, ಬೋರ್ಡ್ ಒಂದು ಹಾಕಿಲ್ಲ. ಅದನ್ನು ಬಿಟ್ಟರೆ ಎಲ್ಲರ ಮೈಂಡ್ ನಲ್ಲಿ ರೇಟ್ ಫಿಕ್ಸ್ ಮಾಡಿದ್ದಾರೆ. ಒಬ್ಬ ಜಾಂಯಟ್ ಕಮೀಷನರ್ ಗೆ ಪೋಸ್ಟಿಂಗ್ ಕೊಡಬೇಕು ಅಂದ್ರೆ 3 ಕೋಟಿ ರೂ. ಎಕ್ಸೈಸ್ ಡೆಪ್ಯೂಟಿ ಕಮೀಷ್ ನರ್ ಪೋಸ್ಟಿಂಗ್ ಗೆ 1.5 ಕೋಟಿ ರೂ., ಸಿಎಲ್ 7 ಟ್ರಾನ್ಸಫರ್ ಆಗಬೇಕು ಅಂದ್ರೆ 50 ಲಕ್ಷ ರೂ, ಬಾರ್ ಲೈಸೆನ್ಸ್ ಟ್ರಾನ್ಸಫರ್ ಆಗಬೇಕು ಅಂದ್ರೆ 75 ಲಕ್ಷ ರೂ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಶೇರ್ ಹೋಲ್ಡರ್ ಆಗಿ, ಅಕ್ರಮವಾಗಿ ಆ ವೈನ್ ಶಾಪ್ ಗಳಿಗೆ ಮಂಜೂರಾತಿ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Tags: BagalkoteDelhiLiquarPRajeev
SendShareTweet
Previous Post

ಜಾತಿ ಗಣತಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಹೇಳಿದ್ದೇನು?

Next Post

ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

Related Posts

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!
ಬೆಂಗಳೂರು

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!
ಬಾಗಲಕೋಟೆ

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!
ಬಾಗಲಕೋಟೆ

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ
ಬಾಗಲಕೋಟೆ

ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಓರ್ವ ಬಾಲಕನ ಮೇಲೆ ಐವರಿಂದ ಮಾರಣಾಂತಿಕ ಹಲ್ಲೆ

Next Post
ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat