ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಐಪಿಎಲ್ ನಲ್ಲಿ ಈ ಬದಲಾವಣೆ ಮಾಡಬೇಕಂತೆ!? ಫ್ರಾಂಚೈಸಿಗಳು ಬೇಡಿಕೆ ಇಟ್ಟಿದ್ದೇಕೆ?

July 25, 2024
Share on WhatsappShare on FacebookShare on Twitter

ಐಪಿಎಲ್ ಸೀಸನ್-18 ರ ಮೆಗಾ ಹರಾಜಿಗಾಗಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬೆನ್ನಲ್ಲಿಯೇ ಐಪಿಎಲ್ ಮೆಗಾ ಹರಾಜಿನ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ಮಾಡುವಂತೆ ಫ್ರಾಂಚೈಸಿಗಳು ಮನವಿ ಮಾಡುತ್ತಿವೆ.

ಬಹುತೇಕ ಫ್ರಾಂಚೈಸಿಗಳು ಮೂರು ಮಾರ್ಪಾಡುಗಳನ್ನು ಮಾಡುವಂತೆ ಆಗ್ರಹಿಸಿವೆ. ಐಪಿಎಲ್ ಮೆಗಾ ಹರಾಜನ್ನು ಐದು ವರ್ಷಗಳಿಗೆ ಒಮ್ಮೆ ನಡೆಸುವಂತೆ ಬಹುತೇಕ ಫ್ರಾಂಚೈಸಿಗಳು ಮನವಿ ಮಾಡಿವೆ. ಹಿಂದೆ ಪ್ರತಿ ಮೂರು ವರ್ಷಗಳಿಗೊಮ್ಮೆ ಮೆಗಾ ಹರಾಜು ಆಯೋಜಿಸಲಾಗುತ್ತಿತ್ತು. ಈ ನಿಯಮವನ್ನು ಬದಲಿಸಿ 5 ವರ್ಷಗಳಿಗೆ ಮೆಗಾ ಹರಾಜು ನಡೆಸಲು ಆಗ್ರಹಿಸಿದ್ದಾರೆ.

ಎರಡನೇ ಬೇಡಿಕೆ ಏನೆಂದರೆ, ಮೆಗಾ ಹರಾಜಿಗೂ ಮುನ್ನ 4 ರಿಂದ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಮನವಿ ಮಾಡಿವೆ. ಹಿಂದಿನ ಮೆಗಾ ಹರಾಜಿಗೂ ಮುನ್ನ ಗರಿಷ್ಠ 4 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ಅದನ್ನು 4 ರಿಂದ 6 ಕ್ಕೆ ಏರಿಸಲು ಕೆಲ ಫ್ರಾಂಚೈಸಿಗಳು ಮವಿ ಮಾಡಿವೆ.

ಮೂರನೇ ಬೇಡಿಕೆಯಲ್ಲಿ ಮೆಗಾ ಹರಾಜಿಗೂ ಮುನ್ನ 8 ಆಟಗಾರರ ಮೇಲೆ ಆರ್ಟಿಎಂ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೆಲ ಫ್ರಾಂಚೈಸಿಗಳು ಆಗ್ರಹಿಸಿವೆ. ಆರ್ಟಿಎಂ ಎಂದರೆ ರೈಟ್ ಟು ಮ್ಯಾಚ್ ಆಯ್ಕೆ. ಅಂದರೆ ತಮಗೆ ಬೇಕಾದ ಆಟಗಾರರನ್ನು ಆರ್ಟಿಎಂ ಆಯ್ಕೆ ಬಳಸಿ ಹರಾಜಿಗೆ ಬಿಡುಗಡೆ ಮಾಡುವುದು. ಹೀಗೆ ಹರಾಜಿಗೆ ಬಿಡುಗಡೆ ಮಾಡಿದ ಆಟಗಾರರನ್ನು ಇತರೆ ತಂಡ ಖರೀದಿಸಿದರೂ, ಆ ಮೊತ್ತವನ್ನು ತಾವೇ ಪಾವತಿಸುತ್ತೇವೆ ಎಂದು ಹೇಳಿ ಬಿಡುಗಡೆ ಮಾಡಿದ ತಂಡವೇ ಮತ್ತೆ ಖರೀದಿಸಬಹುದು.

ಇಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡ ನಂತರ ಆಟಗಾರನ ಮೇಲಿನ ಹಕ್ಕು ಈ ಹಿಂದಿನ ಫ್ರಾಂಚೈಸಿ ಹತ್ತಿರವೇ ಇರುತ್ತದೆ. ಬೇಕಾದರೆ ಆಟಗಾರನನ್ನು ಆ ಫ್ರಾಂಚೈಸಿ ಇಟ್ಟುಕೊಳ್ಳಬಹುದು ಇಲ್ಲವಾದರೆ, ಬಿಟ್ಟುಕೊಡಬಹುದು. ಆದರೆ, ಈ ಮೂರು ಬೇಡಿಕೆಗಳನ್ನು ಬಿಸಿಸಿಐ ಮಾನ್ಯ ಮಾಡಲಿದೆಯೇ ಎಂಬುವುದನ್ನು ಕಾಯ್ದು ನೋಡಬೇಕಿದೆ.

SendShareTweet
Previous Post

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಇಂದಿನಿಂದ ಭಾರತದ ಅಭಿಯಾನ ಆರಂಭ

Next Post

ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

Related Posts

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!
Uncategorized

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!
Uncategorized

ಪಹಲ್ಗಾಮ್ ದಾಳಿಯ ತನಿಖೆಗೆ ಮಹತ್ವದ ತಿರುವು | ಚೀನಾ ನಂಟು ಬಯಲು ಮಾಡಿದ ‘ಗೋಪ್ರೋ’ ಕ್ಯಾಮೆರಾ!

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್
Uncategorized

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!
Uncategorized

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ
Uncategorized

ಆಕಸ್ಮಿಕವಾಗಿ ಹೊತ್ತಿ ಉರಿದ 12 ಲೋಡ್ ಹುಲ್ಲಿನ ಬಣವೆ

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!
Uncategorized

ಎಲೆಕ್ಟ್ರಿಕ್ ಕಾರುಗಳನ್ನೇ ಹಿಂದಿಕ್ಕಲಿದೆಯೇ ಹೈಬ್ರಿಡ್ ವಾಹನಗಳು? ಆಟೋ ಮೊಬೈಲ್ ಲೋಕದ ಹೊಸ ‘ಟ್ವಿಸ್ಟ್’ ಇಲ್ಲಿದೆ!

Next Post
ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

ಜೈಲಿನ ಮೇಲೆ ಏಕಾಏಕಿ ದಾಳಿ; ಗಾಂಜಾ, ಮೊಬೈಲ್ ವಶಕ್ಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat